ಮಂದಾರ್ತಿ: ಐದು ಮೇಳಗಳ ತಿರುಗಾಟಕ್ಕೆ ಚಾಲನೆ
Team Udayavani, Nov 20, 2018, 10:12 AM IST
ಬ್ರಹ್ಮಾವರ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಸೋಮವಾರ ಐದು ಮೇಳಗಳ ಪ್ರಥಮ ದೇವರ ಸೇವೆ ಆಟದೊಂದಿಗೆ ತಿರುಗಾಟಕ್ಕೆ ಚಾಲನೆ ದೊರೆಯಿತು.
ಬೆಳಗ್ಗೆ ಬಾರಾಳಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಗಣಹೋಮ, ಮಧ್ಯಾಹ್ನ ಶ್ರೀ ಕ್ಷೇತ್ರದಲ್ಲಿ ಗಣಪತಿ ಹೋಮ, ಶ್ರೀ ಮಹಾ ಗಣಪತಿ ಪೂಜೆ, ರಾತ್ರಿ ಪ್ರಥಮದೇವರ ಸೇವೆ ನಡೆಯಿತು. ಪದ್ಧತಿಯಂತೆ ಬಾರಾಳಿ ಗಣಪತಿ ದೇವಾಲಯ ದಲ್ಲಿ ಗೆಜ್ಜೆ ಧರಿಸಿ, ವೇಷ ಹಾಕಿ ಬಂದು, ಬಳಿಕ ಮಂದಾರ್ತಿಯಲ್ಲಿ ದೇವರ ಸೇವೆ ಆಟ ಪ್ರದರ್ಶನಗೊಂಡಿತು.
ಕಾರ್ಯನಿರ್ವಹಣಾಧಿಕಾರಿ ಟಿ. ಭೂಬಾಲನ್, ಆನುವಂಶಿಕ ಮೊಕ್ತೇಸರರು, ಹೆಗ್ಗುಂಜೆ ನಾಲ್ಕು ಮನೆಯವರು, ಭಕ್ತಾದಿಗಳು ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ