Manipal: ಪೆಟ್ರೋಲ್ ಪಂಪ್ ಎದುರು ನಿಲ್ಲಿಸಿದ್ದ ಬೈಕ್ ಕಳವು
Team Udayavani, Aug 8, 2023, 9:40 PM IST
ಮಣಿಪಾಲ: ಪೆಟ್ರೋಲ್ ಪಂಪ್ ಎದುರು ನಿಲ್ಲಿಸಿದ್ದ ಬೈಕ್ ಕಳವಾದ ಘಟನೆ ನಡೆದಿದೆ.
ಕೊಪ್ಪಳ ಜಿಲ್ಲೆಯ ಶರಣಯ್ಯ ಅವರು ತಮ್ಮ ಹೋಂಡಾ ಯೂನಿಕಾರ್ನ್ ಬೈಕ್ ಅನ್ನು ಮಣಿಪಾಲದ ಪೆಟ್ರೋಲ್ ಪಂಪ್ ಎದುರು ಆ. 4ರಂದು ನಿಲ್ಲಿಸಿದ್ದರು.
ಮರುದಿನ ಬೈಕ್ ಕಳವಾಗಿತ್ತು. ಬೈಕ್ನ ಮೌಲ್ಯ 40,000 ರೂ.ಆಗಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ