ಮಣಿಪಾಲ: ಮನೆ ಬಿಟ್ಟಿದ್ದ ಬಾಲಕ ಎರಡೂವರೆ ವರ್ಷದ  ಅನಂತರ ಪತ್ತೆ


Team Udayavani, Oct 15, 2017, 9:09 AM IST

15–7.jpg

ಉಡುಪಿ: ಮನೆ ಬಿಟ್ಟಿದ್ದ ಬಾಲಕನನ್ನು ಎರಡೂವರೆ ವರ್ಷದ ಆನಂತರ ಉಡುಪಿ ಅಪರಾಧ ವಿಭಾಗದ ಪೊಲೀಸರು ಪತ್ತೆ ಮಾಡಿದ್ದಾರೆ. ಮಣಿಪಾಲ ಅನಂತನಗರದ ಹುಡ್ಕೊ ಕಾಲನಿ ನಿವಾಸಿ ಶ್ರೀಧರ ಕೆ. ಅಮೀನ್‌ ಅವರ ಪುತ್ರ ಪ್ರೇಂ ಕಿರಣ್‌ ಅಮೀನ್‌ (16) ಪತ್ತೆಯಾದ ಬಾಲಕ. ಪುತ್ರ ನಾಪತ್ತೆಯಾಗಿದ್ದ ಬಗ್ಗೆ ಶ್ರೀಧರ ಕೆ. ಅಮೀನ್‌ ಅವರು 2015ರ ಜ. 31ರಂದು ಮಣಿಪಾಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಆವಾಗ ಅವರ ಪುತ್ರನಿಗೆ ಹದಿಮೂರುವರೆ ವರ್ಷ ವಯಸ್ಸಾಗಿತ್ತು.

ಜಾಲತಾಣದ ಮೂಲಕ ಪತ್ತೆ
ನಾಪತ್ತೆಯಾಗಿದ್ದ ಪ್ರೇಂ ಕೆಲ ಸಮಯಗಳಿಂದ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಸಕ್ರಿಯನಾಗಿರುವುದನ್ನು ಜಿಲ್ಲಾ ಅಪರಾಧ ಪೊಲೀಸ್‌ ಠಾಣೆಯ ಅಧಿಕಾರಿ ಹಾಗೂ ಅಕ್ರಮ ಮಾನವ ಕಳ್ಳ ಸಾಗಾಣಿಕೆ ವಿರೋಧಿ ಘಟಕದ ಅಧಿಕಾರಿ ರತ್ನಕುಮಾರ್‌ ಜಿ. ಅವರು ಸಿಬಂದಿಯವರ ಮುಖಾಂತರ ಮಾಹಿತಿ ಕಲೆ ಹಾಕಿದ್ದರು. ಬೆಂಗಳೂರು ಸೈಬರ್‌ ಕ್ರೈಂ ವಿಭಾಗದ ಪೊಲೀಸರ ಸಹಕಾರ ಪಡೆದು ಪ್ರೇಂ ಮುಂಬಯಿಯಲ್ಲಿರುವುದನ್ನು ಪತ್ತೆಹಚ್ಚಿದ ಪೊಲೀಸರು ಅಲ್ಲಿನ ದವಾ ಬಜಾರ್‌ನಿಂದ ವಶಕ್ಕೆ ಪಡೆದು ಉಡುಪಿಗೆ ಕರೆತಂದಿದ್ದಾರೆ. 

ಬಾಲಕನನ್ನು ತಂದೆಯ ಸಮಕ್ಷಮದಲ್ಲಿ ವಿಚಾರಣೆ ನಡೆಸಿದಾಗ ಓದಿನಲ್ಲಿ ನಿರಾಸಕ್ತಿ ಇದ್ದು, ಕೆಲಸ ಮಾಡಿ ಹಣ ಸಂಪಾದಿಸುವ ಉದ್ದೇಶದಿಂದ ಮನೆ ಬಿಟ್ಟು ಮುಂಬಯಿಗೆ ತೆರಳಿದ್ದೆ. ಅಲ್ಲಿ ಕ್ಯಾಂಟೀನ್‌ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದೆ. ಯಾರೂ ನನ್ನನ್ನು ಅಪಹರಿಸಿಲ್ಲ. ಯಾವುದೇ ಸಂಘಟನೆಯಲ್ಲೂ ತೊಡಗಿಸಿಕೊಂಡಿಲ್ಲ. ಇನ್ನು ಮುಂದಕ್ಕೆ ತಂದೆಯ ಜತೆಗಿರುವೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.