ಮಣಿಪಾಲ: ಬ್ರ್ಯಾಂಡ್‌ಸ್ಕ್ಯಾನ್‌ ಆರಂಭ


Team Udayavani, Nov 13, 2017, 11:43 AM IST

55.jpg

ಉಡುಪಿ: ಮಾರುಕಟ್ಟೆ ಸಂಶೋಧನೆಯು ಯಾವುದೇ ಒಂದು ಉದ್ಯಮದ ಆತ್ಮ ಅಥವಾ ಬೆನ್ನೆಲು ಬಿದ್ದಂತೆ. ಅಷ್ಟಕ್ಕೂ ಮಾರು ಕಟ್ಟೆ ಸಂಶೋಧನೆ ಎನ್ನುವುದು ಯಾವಾಗಲೊ ಒಂದು ಬಾರಿ ನೆರವೇರಿಸು ವಂತಹ ಸಂಗತಿಯಾಗಬಾರದು. ಅದೊಂದು ನಿರಂತರ ಪ್ರಕ್ರಿಯೆಯಾಗಿ ಬೆಳೆಯಬೇಕು ಎಂದು ಜಾಕಿ ಇಂಡಿಯಾ ಮಾರ್ಕೆಟಿಂಗ್‌ ಹೆಡ್‌ ಪ್ರತೀಕ್‌ ಕುಮಾರ್‌ ಅಭಿಪ್ರಾಯ ಪಟ್ಟರು.

ಮಣಿಪಾಲದ ಟಿ.ಎ. ಪೈ ಮ್ಯಾನೇಜ್‌ಮೆಂಟ್‌ ಇನ್‌ಸ್ಟಿಟ್ಯೂಟ್‌ (ಟ್ಯಾಪ್ಮಿ) ವಿದ್ಯಾರ್ಥಿಗಳು ನಡೆಸುವ ಅತಿ ದೊಡ್ಡ ಮಾರುಕಟ್ಟೆ ಸಂಶೋಧನಾ ಉತ್ಸವ ಬ್ರ್ಯಾಂಡ್‌ಸ್ಕ್ಯಾನ್‌ನ 25ನೇ ವರ್ಷದ ಮೊದಲ ಭಾಗವನ್ನು ರವಿವಾರ ಮಣಿಪಾಲದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ಬ್ರ್ಯಾಂಡ್‌ಸ್ಕ್ಯಾನ್‌ 25ನೇ ವರ್ಷ ದಲ್ಲಿ ರುವಾಗ ಆ್ಯಪ್‌ ಹೊಂದಿದ್ದೇವೆ. ಮುಂದೆ ಇನ್ನಷ್ಟು ಸಾಧನೆಗಳನ್ನು ಮಾಡಲಿದ್ದೇವೆ ಎಂದು ಬ್ರ್ಯಾಂಡ್‌ಸ್ಕ್ಯಾನ್‌ ಅಧ್ಯಕ್ಷ ಶೀರ್ಷೇಂದು  ಗಂಗುಲಿ ಹೇಳಿದರು.

ಬ್ರ್ಯಾಂಡ್‌ಸ್ಕ್ಯಾನ್‌ ವಿದ್ಯಾರ್ಥಿಗಳ ಪ್ರಾಯೋಗಿಕ ಕಲಿಕೆಗೆ ಉತ್ತೇಜನ ನೀಡುವ ಜತೆಗೆ ಉದ್ಯಮದೊಂದಿಗೆ ನೇರ ಸಂಪರ್ಕ ಸಾಧಿಸುತ್ತಿದೆ ಮತ್ತುಉದ್ಯಮದಲ್ಲಿ ಮಹತ್ವದ ಬದ ಲಾವಣೆಗೆ ಬದ್ಧವಾಗಿದೆ ಎಂದು ನಿರ್ದೇಶಕ ಪ್ರೊ| ಮಧು ವೀರ ರಾಘವನ್‌ ತಿಳಿಸಿ ದರು. ಟ್ಯಾಪ್ಮಿ ಡೀನ್‌ (ಶೈಕ್ಷಣಿಕ) ಡಾ| ಸೈಮನ್‌ ಜಾರ್ಜ್‌, ಬ್ರ್ಯಾಂಡ್‌ಸ್ಕ್ಯಾನ್‌ ಸಂಚಾಲಕ ಸಿದ್ಧಾಂತ ಚಾವ್ಲಾ, ಸಹಸಂಚಾಲಕ ರಾಮ್‌ ಪಂಚಾರಿಯ ಉಪಸ್ಥಿತರಿದ್ದರು.

ಬ್ರ್ಯಾಂಡ್‌ಸ್ಕ್ಯಾನ್‌ ನೇರ ಯೋಜನೆ ಗಳ ಸಂಶೋಧನೆಗೆ ಇರುವ ಒಂದು ವೃತ್ತಿಪರ ವೇದಿಕೆಯಾಗಿದೆ. ಗ್ರಾಹಕರಿಂದ ನೇರವಾಗಿ ಡೇಟಾವನ್ನು ಸಂಗ್ರಹಿಸಿ, ಅದನ್ನು ವಿಶ್ಲೇಷಿಸುವ, ಅರ್ಥೈಸುವ ಮತ್ತು ಡೇಟಾ ಆಧರಿಸಿ ಕಂಪೆನಿಗಳಿಗೆ ಒಳನೋಟಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪ್ರತಿಷ್ಠಿತ ಕಂಪೆನಿಗಳು, ಸಂಸ್ಥೆಗಳು ಇದರಲ್ಲಿ ಪಾಲ್ಗೊಳ್ಳುತ್ತಿವೆ. ಕಾರ್ಯಕ್ರಮದ ಮುಂದಿನ ಭಾಗ ನ. 18-19ರಂದು ಬೆಂಗಳೂರಿನಲ್ಲಿ ಯಶವಂತಪುರದ ಒರಾಯನ್‌ ಮಾಲ್‌ನಲ್ಲಿ  ನಡೆಯಲಿದೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.