ಪೇಜಾವರ ಶ್ರಿಗಳಿಗೆ ತಿಂಗಳವರೆಗೆ ಚಿಕಿತ್ಸೆ ನೀಡಬೇಕಾಗಬಹುದು: ವೈದ್ಯರ ಪತ್ರಿಕಾಗೋಷ್ಠಿ


Team Udayavani, Dec 24, 2019, 12:50 PM IST

manipal

ಮಣಿಪಾಲ: ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಚಿಕಿತ್ಸೆ ಇನ್ನೂ ಬಹಳ ಸಮಯ ಬೇಕಾಗುತ್ತದೆ ಎಂದು ಮಣಿಪಾಲ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಹೇಳಿದ್ದಾರೆ.

ಪೇಜಾವರ ಶ್ರೀಗಳ ಆರೋಗ್ಯದ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ. ಅವಿನಾಶ್ ಶೆಟ್ಟಿ ಮತ್ತು ವೈದ್ಯರ ತಂಡ, ಸ್ವಾಮೀಜಿಗೆ ಮೀಜಿ ಗೆ ನಡೆಸಬೇಕಾದ ಎಲ್ಲಾ ಪರೀಕ್ಷೆ ನಡೆಸಲಾಗಿದೆ. ಪ್ರತಿನಿತ್ಯ ಸಣ್ಣ ಪರೀಕ್ಷೆಗಳು ನಡೆಯುತ್ತಿವೆ. ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಆದರೆ ಸ್ಥಿರವಾಗಿದೆ. ಸರಿಯಾಗಲು ಇನ್ನಷ್ಟು ಸಮಯ ಬೇಕಾಗಬಹುದು ಎಂದರು.

ಶ್ರೀಗಳಿಗೆ ನ್ಯೂಮೋನಿಯಾ ಆಗಿದೆ. ಶ್ವಾಸಕೋಶದಲ್ಲಿ ಸೋಂಕು ಆಗಿದೆ. ಮೊದಲನೇ ದಿನಕ್ಕೆ ಹೋಲಿಸಿದಾಗ ಪರ್ವಾಗಿಲ್ಲ. ಇನ್ನಷ್ಟು ಚೇತರಿಸಿಕೊಳ್ಳುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಫದ ಪ್ರಮಾಣ ಕಡಿಮೆಯಾಗ್ತಿದೆ. ಉಸಿರಾಡಲು ಪ್ರಯತ್ನಿಸುತ್ತಿದ್ದಾರೆ. ಚಿಕಿತ್ಸೆಗೆ ದೇಹ ಸ್ಪಂದಿಸುತ್ತಿದೆ. ಚಿಕಿತ್ಸೆ ಇನ್ನೂ ಬಹಳ ಸಮಯ ಬೇಕಾಗುತ್ತೆ. ವಯಸ್ಸಾದ ಕಾರಣ ತುಂಬಾ ಸಮಯ ಬೇಕಾಗುತ್ತೆ. ವೆಂಟಿಲೇಟರ್ ನಲ್ಲಿ ಇನ್ನೂ ಸಾಕಷ್ಟು ಸಮಯ ಇರಿಸ ಬೇಕಾಗಬಹುದು ಎಂದರು.

ಪೇಜಾವರಶ್ರೀ ಗಳಿಗೆ ಯಾರು ಡಿಸ್ಟರ್ಬ್ ಮಾಡಬೇಡಿ ಎಂದು ಮನವಿ ಮಾಡಿದ ವೈದ್ಯರು, ವಿಐಪಿ ಭಕ್ತರು ಆಸ್ಪತ್ರೆಗೆ ಬಾರದಿದ್ದರೆ ಒಳಿತು. ಗಣ್ಯರು ಬಂದಾಗಲೆಲ್ಲಾ ಐಸಿಯು ಬಾಗಿಲು ತೆರೆಯಬೇಕಾಗುತ್ತದೆ. ಇದರಿಂದ ವೈದ್ಯರ ಚಿಕಿತ್ಸೆಗೆ ಅಡ್ಡಿಯಾಗುತ್ತದೆ ಎಂದರು.

ಮಣಿಪಾಲ ಆಸ್ಪತ್ರೆಯಲ್ಲಿ ಆರು ಜನರ ತಜ್ಞ ವೈದ್ಯರ ತಂಡದಿಂದ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನ ತಜ್ಞ ವೈದ್ಯರ ತಂಡವೂ ಚಿಕಿತ್ಸೆ ನೀಡಿದೆ. ಹೊಸದಿಲ್ಲಿಯ ಏಮ್ಸ್ ನ ವೈದ್ಯರ ತಂಡ ನಿರಂತರ ಸಂಪರ್ಕದಲ್ಲಿದೆ. ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ವೈದ್ಯರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ ಎಂದರು.

ಟಾಪ್ ನ್ಯೂಸ್

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.