ಮಣಿಪಾಲದ ಡಾ| ಟಿಎಂಎ ಪೈ ಪಾಲಿಟೆಕ್ನಿಕ್‌ – ಮುಂಬಯಿ ದೇವು ಟೂಲ್ಸ್‌ ಪ್ರೈ.ಲಿ. ಒಡಂಬಡಿಕೆ


Team Udayavani, Apr 10, 2023, 6:55 AM IST

ಮಣಿಪಾಲದ ಡಾ| ಟಿಎಂಎ ಪೈ ಪಾಲಿಟೆಕ್ನಿಕ್‌ – ಮುಂಬಯಿ ದೇವು ಟೂಲ್ಸ್‌ ಪ್ರೈ.ಲಿ. ಒಡಂಬಡಿಕೆ

ಮಣಿಪಾಲ: ಮಣಿಪಾಲದ ಡಾ| ಟಿಎಂಎ ಪೈ ಪಾಲಿಟೆಕ್ನಿಕ್‌ನ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ವಿಭಾಗದೊಂದಿಗೆ ತಿಳಿವಳಿಕೆ ಒಡಂಬಡಿಕೆಗೆ ಮುಂಬಯಿಯ ದೇವು ಟೂಲ್ಸ್‌ ಪ್ರೈ.ಲಿ. ಸಹಿ ಹಾಕಿತು.

ದೇವು ಟೊಲ್ಸ್ ಪ್ರೈ.ಲಿ.ನ ಆಡಳಿತ ನಿರ್ದೇಶಕ ದೇವರಾಯ ಮಂಜುನಾಥ ಶೇರಿಗಾರ್‌ ಮಾತನಾಡಿ, ಪ್ರತಿಯೊಬ್ಬನಿಗೂ ಸಮಯ ಅಮೂಲ್ಯವಾದುದು. ಅದನ್ನು ಪರಿಣಾಮಕಾರಿಯಾಗಿ ಬಳಸುವುದು ಮುಖ್ಯ. ಕಠಿನ ಪರಿಶ್ರಮ ಮತ್ತು ಸಂಘಟಿತರಾಗುವ ಮೂಲಕ ಇದನ್ನು ಸಾಧಿಸಬಹುದು ಎಂದರು.

ಕಾಲೇಜಿನ ಉಪಪ್ರಾಂಶುಪಾಲರು ಮತ್ತು ಮೆಕ್ಯಾನಿಕಲ್‌ ಮತ್ತು ಮೆಕಾ ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥ ಡೆರಿಕ್‌ ಮಸ್ಕರೇನ್ಹಸ್‌ ಅವರು ಒಡಂಬಡಿಕೆಗೆ ಸಹಿ ಹಾಕಿದ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.

ಮಣಿಪಾಲದ ಎಂಐಟಿಯ ಜಂಟಿ ನಿರ್ದೇಶಕ ಡಾ| ಸೋಮಶೇಖರ್‌ ಭಟ್‌ ಅವರು ಒಡಂಬಡಿಕೆಗೆ ಸಹಿ ಹಾಕಿದ್ದಕ್ಕಾಗಿ ಕಾಲೇಜಿಗೆ ಅಭಿನಂದನೆ ಸಲ್ಲಿಸಿ, ಪ್ರಸ್ತುತ ಸಮರ್ಥ ಮತ್ತು ನುರಿತ ಡಿಪ್ಲೊಮಾದಾರರನ್ನು ಉತ್ಪಾ ದಿಸುವುದು ಮುಖ್ಯವಾಗಿದೆ. ಇದರಿಂದಾಗಿ ಅವರು ಉದ್ಯಮದ ನಿರಂತರ ಬೇಡಿಕೆಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದರು.

ಸ್ಕಿಲ್‌ ಡೆವಲಪ್‌ಮೆಂಟ್‌ ಸೆಂಟರ್‌ನ ಅಧ್ಯಕ್ಷ ಬ್ರಿ| ಡಾ| ಎಸ್‌.ಎಸ್‌. ಪಾಬ್ಲಾ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಟಿ. ನರೇಂದ್ರ ಪೈ ಅವರು ದೇವರಾಯ ಮಂಜುನಾಥ್‌ ಅವರನ್ನು ಅಭಿನಂದಿಸಿದರು.

ಪ್ರಸ್ತುತ ಡಾ| ಟಿಎಂಎ ಪೈ ಪಾಲಿಟೆಕ್ನಿಕ್‌ 8 ವಿವಿಧ ಎಂಜಿನಿಯರಿಂಗ್‌ ವಿಭಾಗಗಳಲ್ಲಿ 3 ವರ್ಷಗಳ ಕೌಶಲಾಧಾರಿತ ಡಿಪ್ಲೊಮಾ ಕಾರ್ಯಕ್ರಮಗಳನ್ನು ನೀಡುತ್ತಿದೆ.

ಮೆಕ್ಯಾನಿಕಲ್‌ ಮತ್ತು ಮೆಕಟ್ರಾನಿಕ್‌ ಎಂಜಿನಿಯರಿಂಗ್‌ ವಿಭಾಗದ ವಿದ್ಯಾರ್ಥಿಗಳು, ಅಧ್ಯಾಪಕರು, ಇತರ ಎಲ್ಲ ವಿಭಾಗಗಳ ಮುಖ್ಯಸ್ಥರು ಭಾಗವಹಿಸಿದ್ದರು.
ಪ್ರಾಧ್ಯಾಪಿಕೆ ಸಿಜಿ ಕೆ. ಸತ್ಯನ್‌ ಅತಿಥಿಗಳನ್ನು ಪರಿಚಯಿಸಿದರು. ಉಪ ನ್ಯಾಸಕರಾದ ಅಪರ್ಣಾ ನಾಯಕ್‌ ನಿರೂಪಿಸಿ, ಕಿಶನ್‌ ಸದಾಶಿವ ವಂದಿಸಿದರು.

ತರಬೇತಿ, ಉದ್ಯೋಗಾವಕಾಶ
ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ವಿಭಾಗದ ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ ಮತ್ತು ಉದ್ಯೋಗಾವ ಕಾಶಗಳನ್ನು ಒದಗಿಸುವ ಉದ್ದೇಶ ದಿಂದ ಒಡಂಬಡಿಕೆಗೆ ಸಹಿ ಹಾಕಲಾ ಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಉದ್ಯಮ ಪಡೆಯಲು ಮತ್ತು ಮೆಕ್ಯಾ ನಿಕಲ್‌ ಎಂಜಿನಿಯರಿಂಗ್‌ ಕ್ಷೇತ್ರದಲ್ಲಿ ಇತ್ತೀಚೆಗಿನ ತಂತ್ರಜ್ಞಾನಗಳನ್ನು ಕಲಿಯಲು ಇದು ಸಹಕಾರಿಯಾಗಿದೆ.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.