ಮಣಿಪಾಲ: ಬೆಂಕಿ ಅವಘಡ; ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
Team Udayavani, Nov 30, 2020, 11:00 PM IST
ಮಣಿಪಾಲ: ಇಲ್ಲಿಗೆ ಸಮೀ ಪದ ದುಗ್ಲಿ ಪದವಿನಲ್ಲಿ ಸೋಮವಾರ ರಾತ್ರಿ ಖಾಲಿ ಜಾಗಕ್ಕೆ ಬೆಂಕಿ ಬಿದ್ದಿ ದ್ದು ಸ್ಥಳೀಯರ ಸಮಯ ಪ್ರಜ್ಞೆಯಿಂದ ಸಂಭವನೀಯ ದುರಂತವೊಂದು ತಪ್ಪಿದೆ.
ಜನ ವಸತಿ ಪ್ರದೇಶವಾದ ದುಗ್ಲಿಯಲ್ಲಿ ಬೆಂಕಿ ಬಿದ್ದಿದ್ದು, ಅದೇ ಮಾರ್ಗವಾಗಿ ಸಾಗುತ್ತಿದ್ದ ಬೈಕ್ ಸವಾರರು ಇದನ್ನು ಗಮನಿಸಿ ಸ್ಥಳೀಯರ ನೆರವಿನಿಂದ ಅಗ್ನಿಶಾಮಕ ದಳದವರಿಗೆ ತಿಳಿಸಿದ್ದಾರೆ. ಅನಂತರ ಘಟನಾಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬಂದಿ ಬೆಂಕಿಯನ್ನು ನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ
Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?