ಮಣಿಪಾಲ KMC ಆಸ್ಪತ್ರೆ ಲ್ಯಾಬ್‌ ಗೆ NABL ಪ್ರಮಾಣಪತ್ರ


Team Udayavani, May 15, 2018, 8:15 AM IST

KMC-Lab-15-5.jpg

ಉಡುಪಿ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪ್ರಯೋಗಾಲಯ ವ್ಯವಸ್ಥೆಯ ಪರೀಕ್ಷಾ ಮಾಪನಾಂಕಕ್ಕೆ ರಾಷ್ಟ್ರೀಯ ಪ್ರಯೋಗಾಲಯ ಪರೀಕ್ಷಾ ಮಾನ್ಯತಾ ಮಂಡಳಿಯಿಂದ (NABL) ಪ್ರಮಾಣಪತ್ರ ದೊರೆತಿದೆ. ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ (ಮಾಹೆ) ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಅವರು ಆಸ್ಪತ್ರೆಯ ಸಿಇಒ ಸಿಜಿ ಮುತ್ತಣ್ಣ ಅವರಿಗೆ ಪ್ರಮಾಣಪತ್ರ ಹಸ್ತಾಂತರಿಸಿದರು.

ಪ್ರಮಾಣಪತ್ರದ ಮಾನ್ಯತೆಯು ಆಸ್ಪತ್ರೆಯ ಕ್ಲಿನಿಕಲ್‌ ಲ್ಯಾಬ್‌, ಕ್ಲಿನಿಕಲ್‌ ಬಯೋಕೆಮಿಸ್ಟ್ರಿ, ಕ್ಲಿನಿಕಲ್‌ ಪೆಥಾಲಜಿ, ಹೆಮಟಾಲಜಿ, ಇಮ್ಯುನೋ ಹೆಮಟಾಲಜಿ, ಮೈಕ್ರೋಬಯಾಲಜಿ, ಸೆರಾಲಜಿ, ಹಿಸ್ಟೋಪೆಥಾಲಜಿ, ಸೈಟೋ ಪೆಥಾಲಜಿಯನ್ನು ಒಳಗೊಂಡಿದೆ. ಡಾ| ಎಚ್‌.ಎಸ್‌. ಬಲ್ಲಾಳ್‌ ಮಾತನಾಡಿ, NABL ಮಾನ್ಯತೆ ಕಸ್ತೂರ್ಬಾ ಆಸ್ಪತ್ರೆಯ ಪ್ರಯೋಗಾಲಯ ಸೇವೆಗಳ ಕಿರೀಟಕ್ಕೆ ಮತ್ತೂಂದು ಗರಿ ಸೇರಿಸಿದೆ. ಇದು ನಿಖರತೆಯ ಅತ್ಯುನ್ನತ ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತದೆ. ಇದು ಇಲ್ಲಿನ ವೈದ್ಯರನ್ನು ಬೆಂಬಲಿಸುವುದಲ್ಲದೆ, ಪ್ರಯೋಗಾಲಯದ ವರದಿ ಪರಿಶೀಲಿಸುವುದು ಅಥವಾ ಎರಡನೆಯ ಅಭಿಪ್ರಾಯದ ಅಗತ್ಯದ ಆವಶ್ಯಕತೆ ಪೂರೈಸುತ್ತದೆ. ಮಾದರಿಯನ್ನು ಹೆಚ್ಚಾಗಿ ಮಣಿಪಾಲ ಆಸ್ಪತ್ರೆಯ ಪ್ರಯೋಗಾಲಯಗಳಿಗೆ ಸ್ಪಷ್ಟತೆಗಾಗಿ ಕಳುಹಿಸಲಾಗುವುದು. ಆದ್ದರಿಂದ ಇದನ್ನು ಇಲ್ಲಿ ಉಲ್ಲೇಖಿತ ಪ್ರಯೋಗಾಲಯವೆಂದೂ ಕರೆಯುವರು ಎಂದರು. 

ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್‌ ಶೆಟ್ಟಿ 2017ರ ಡಿಸೆಂಬರ್‌ನಲ್ಲಿ ಸೌಲಭ್ಯಗಳು, ಅರ್ಹ ಮಾನವ ಸಂಪದ ಮತ್ತು ಗುಣಮಟ್ಟದ ಮಾನದಂಡ ಪರಿಶೀಲಿಸಲು NABL ಅಧಿಕಾರಿಗಳಿಂದ ತಪಾಸಣೆ ನಡೆದು ಇದೀಗ ಪ್ರಮಾಣಪತ್ರ ನೀಡಲಾಗಿದೆ ಎಂದರು.

ಮಾಹೆಯ ಸಹಕುಲಪತಿ ಡಾ| ವಿನೋದ್‌ ಭಟ್‌, ಸಹಉಪಕುಲಪತಿ ಡಾ| ಪೂರ್ಣಿಮಾ ಬಾಳಿಗಾ, ಕಸ್ತೂರ್ಬಾ ವೈದ್ಯಕೀಯ ಮಹಾ ವಿದ್ಯಾಲಯದ ಡೀನ್‌ ಡಿ. ಪ್ರಜ್ಞಾ ರಾವ್‌, ಸಹಾಯಕ ಡೀನ್‌ ದ್ವಯರಾದ ಡಾ| ಶರತ್‌ ರಾವ್‌, ಡಾ| ಚಿರಂಜಯ್‌ ಮುಖ್ಯೋಪಾಧ್ಯಾಯ, ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್‌ ಶೆಟ್ಟಿ, ಆಸ್ಪತ್ರೆ ಪ್ರಯೋಗಾಲಯ ಮಂಡಳಿ ನಿರ್ದೇಶಕ ಡಾ| ಚೇತನ್‌ ಮನೋಹರ್‌, ವಿವಿಧ ಪ್ರಯೋಗಾಲಯ ಮುಖ್ಯಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.