ಮಣಿಪಾಲ: ಪ್ರಾಮಾಣಿಕತೆ ಮೆರೆದ ಕೆ.ಎಸ್.ಆರ್.ಟಿ.ಸಿ ವೋಲ್ವೋ ಬಸ್ ಕಂಡಕ್ಟರ್
Team Udayavani, Oct 9, 2019, 3:47 PM IST
ಮಣಿಪಾಲ: ತನಗೆ ದೊರೆತ 40 ಸಾವಿರ ಬೆಲೆಯ ಬಾಳುವ ಒಡವೆಯನ್ನು ಅದರ ವಾರೀಸುದಾರರಿಗೆ ಮರಳಿಸಿ ಕೆ ಎಸ್ ಆರ್ ಟಿಸಿ ವೋಲ್ವೋ ಬಸ್ ಕಂಡಕ್ಟರ್ ಪ್ರಾಮಾಣಿಕತೆ ಮೆರೆದ ಘಟನೆ ಮಣಿಪಾಲದಲ್ಲಿ ನಡೆದಿದೆ.
ಮಣಿಪಾಲದ ಜಲಜಾಕ್ಷಿಯವರು ಸೋಮವಾರ ಸಂಜೆ 6 30ಕ್ಕೆ ಕೆ.ಎಸ್.ಆರ್.ಟಿ.ಸಿ ವೋಲ್ವೋ ಬಸ್ಸಿನಲ್ಲಿ ಮಂಗಳೂರಿಂದ ಮಣಿಪಾಲಕ್ಕೆ ಮಗಳು ಹಾಗೂ ಮೊಮ್ಮಗಳೊಂದಿಗೆ ಪ್ರಯಾಣ ಮಾಡಿದ್ದರು.
ಸಂದರ್ಭದಲ್ಲಿ ಮಗುವಿನ ಕತ್ತಿನ ಸರ ಕಳೆದು ಹೋಗಿತ್ತು. ಮರುದಿನ ಈ ವಿಚಾರ ತಿಳಿದು ಕಂಡಕ್ಟರ್ ಪ್ರಸಾದ್ ಬಳಿ ವಿಚಾರಿಸಿದಾಗ ಅವರಿಗೆ ಸಿಕ್ಕಿದ 40 ಸಾವಿರ ಬೆಲೆಯ ಚಿನ್ನದ ಸರವನ್ನು ಹಿಂತಿರುಗಿಸಿದ್ದಾರೆ.
ಕೆ.ಎಸ್.ಆರ್.ಟಿ.ಸಿ ವೋಲ್ವೋ ಕಂಡಕ್ಟರ್ ಪ್ರಸಾದ್ ಅವರ ಈ ಪ್ರಾಮಾಣಿಕ ನಡೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ