ಮಣಿಪಾಲ ಎಸ್‌ಒಸಿ ವಿದ್ಯಾರ್ಥಿಗೆ ರಾಷ್ಟ್ರೀಯ ಪ್ರಶಸ್ತಿ


Team Udayavani, May 25, 2017, 2:58 PM IST

240517UC1.jpg

ಉಡುಪಿ: ಮಣಿಪಾಲ ವಿಶ್ವವಿದ್ಯಾನಿಲಯದ ಸ್ಕೂಲ್‌ ಆಫ್ ಕಮ್ಯುನಿಕೇಶನ್‌ನ (ಎಸ್‌ಒಸಿ) ಸ್ನಾತಕೋತ್ತರ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿ ಕ್ಲಿಫ‌ರ್ಡ್‌ ಚೇತನ್‌ ಆ್ಯಂಬ್ಲಿರ್‌ ಅವರು ಕಮ್ಯುನಿಟಿ ರೇಡಿಯೋ ವೀಡಿಯೋ ಚಾಲೆಂಜ್‌-“ಕಮ್ಯುನಿಟಿ ರೇಡಿಯೋ ಫಾರ್‌ ಸಸ್ಟೈನೇಬಲ್‌ ಡೆವಲಪ್‌ಮೆಂಟ್‌’ ವಿಷಯದ ಕುರಿತಾಗಿ ಮಾಡಿದ “ಅರಳಿದ ಬದುಕು’ ಕನ್ನಡ ಕಿರುಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.
ಕಾಮನ್‌ವೆಲ್ತ್‌ ಎಜುಕೇಶನಲ್‌ ಮೀಡಿಯಾ ಸೆಂಟರ್‌ ಫಾರ್‌ ಏಶಿಯಾ ಮತ್ತು ಅಪೀಜಯ್‌ ಇನ್‌ಸ್ಟಿಟ್ಯೂಟ್‌ ಆಫ್ ಮಾಸ್‌ ಕಮ್ಯುನಿಕೇಶನ್‌ (ಎಐಎಂಸಿ) ವತಿಯಿಂದ ಹೊಸದಿಲ್ಲಿಯ ಇಂಡಿಯಾ ಇಂಟರ್‌ನ್ಯಾಶನಲ್‌ ಸೆಂಟರ್‌ನಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಪ್ರಶಸ್ತಿ ಪ್ರದಾನಿಸಲಾಯಿತು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಇಎಂಸಿಎ ನಿರ್ದೇಶಕ ಡಾ| ಶಾಹಿದ್‌ ರಸೂಲ್‌, ಎಐಎಂಸಿ ನಿರ್ದೇಶಕ ಪ್ರೊ| ಅಶೋಕ್‌ ಓಗ್ರಾ, ಲೋಕಸಭಾ ಟಿವಿಯ ಎಡಿಟರ್‌ ಇನ್‌-ಚೀಫ್ ಆಶಿಶ್‌ ಜೋಶಿ, ಐಐಎಂಸಿ ಡೈರೆಕ್ಟರ್‌ ಜನರಲ್‌ ಕೆ.ಜಿ. ಸುರೇಶ್‌ ಮತ್ತಿತರರಿದ್ದರು.

“ಸ್ಪರ್ಧಾ ವಿಜೇತರು’ 
ಪ್ರಥಮ: ಚೆನ್ನೈ ಸತ್ಯಭಾಮಾ ವಿ.ವಿ.ಯ ಅತುಲ್‌ರಾಜ್‌ ಅವರ ಮಲಯಾಲಂ ಭಾಷೆಯ “ಒತ್ತಲ್‌’ ಚಿತ್ರ, ದ್ವಿತೀಯ: ಜಾರ್ಖಂಡ್‌ನ‌ ಸೆಂಟ್ರಲ್‌ ಯುನಿವರ್ಸಿಟಿಯ ಶ್ರೇಯಾನ್ಸ್‌ ಓಝಾ ಅವರ “ಎಕ್‌ ಪೆಹೆಲ್‌’ ಚಿತ್ರ, ತೃತೀಯ:ಮಣಿಪಾಲ ಸ್ಕೂಲ್‌ ಆಫ್ ಕಮ್ಯುನಿಕೇಶನ್‌ನ ಕ್ಲಿಫ‌ರ್ಡ್‌ ಚೇತನ್‌ ಆ್ಯಂಬ್ಲಿರ್‌ ಅವರ “ಅರಳಿದ ಬದುಕು’ ಚಿತ್ರ.

“ಮಲ್ಲಿಗೆ ಕೃಷಿ ಬದುಕಿನ ಚಿತ್ರ
‘ಚೇತನ್‌ ಆ್ಯಂಬ್ಲಿರ್‌ ಅವರ “ಅರಳಿದ ಬದುಕು’ ಶಂಕರಪುರದ ಮಲ್ಲಿಗೆ ಬೆಳೆಗಾರರ ಕುರಿತು ನಿರ್ಮಿಸಿದ 4 ನಿಮಿಷದ ಕನ್ನಡ ಕಿರು ಚಿತ್ರವಾಗಿತ್ತು. ಚಿತ್ರದಲ್ಲಿ ಶ್ರೇಯಾ ಆ್ಯಂಬ್ಲಿರ್‌ ಅವರು ಮಲ್ಲಿಗೆ ಮಾರಾಟಗಾರಿ¤ಯಾಗಿ, ಶಶಿಕಲಾ ಕೋಟ್ಯಾನ್‌ ಅವರ ತಾಯಿಯಾಗಿ, ರತಿ ನಾಯರ್‌ ಮತ್ತು ಶೋಭಾ ಪ್ರಭಾಕರ್‌ ಗ್ರಾಹಕರಾಗಿ ಅಭಿನಯಿಸಿದ್ದಾರೆ. ಗಿರೀಶ್‌ ತಂತ್ರಿ ಸಂಗೀತ ನೀಡಿದ್ದಾರೆ. ಆ್ಯಂಡ್ನೂ ಲೋಬೋ ಮತ್ತು ಶ್ಯಾಮ್‌ ಭಟ್‌ ಕಥೆ ನೀಡಿದ್ದಾರೆ. ಸ್ಕ್ರಿಪ್ಟ್, ನಿರ್ದೇಶನವನ್ನು ಚೇತನ್‌ ಆ್ಯಂಬ್ಲಿರ್‌ ನಿರ್ವಹಿಸಿದ್ದಾರೆ.

ಟಾಪ್ ನ್ಯೂಸ್

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.