Manipal; ಉದಯವಾಣಿ ಪ್ರಧಾನ ಕಚೇರಿಗೆ ಭಾವಿ ಪರ್ಯಾಯ ಪುತ್ತಿಗೆ ಶ್ರೀಗಳ ಭೇಟಿ
ಕುತೂಹಲದಿಂದ ಪತ್ರಿಕಾ ಮುದ್ರಣಾಲಯ ವೀಕ್ಷಿಸಿದ ಶ್ರೀಗಳು
Team Udayavani, Dec 28, 2023, 8:36 PM IST
ಮಣಿಪಾಲ: ಭಾವಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಗುರುವಾರ ಮಣಿಪಾಲ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್ ಪ್ರಧಾನ ಕಚೇರಿಗೆ ಭೇಟಿ ನೀಡಿದರು.
ಉದಯವಾಣಿ ಪತ್ರಿಕಾ ಮುದ್ರಣಾಲಯವನ್ನು ಕುತೂಹಲಿಗರಾಗಿ ವೀಕ್ಷಿಸಿದ ಶ್ರೀಗಳು, ಶಾಂತಚಿತ್ತರಾಗಿ ಪತ್ರಿಕೆ ಮುದ್ರಣವಾಗುವ ಕುರಿತು ಪ್ರತಿಯೊಂದೂ ಸೂಕ್ಷ್ಮ ಮಾಹಿತಿಗಳನ್ನು ಪಡೆದರು. ಸಂಪಾದಕೀಯ ವಿಭಾಗ ಮತ್ತು ಆನ್ ಲೈನ್ ವಿಭಾಗಕ್ಕೆ ಭೇಟಿ ನೀಡಿ ಸಿಬಂದಿ ಕಾರ್ಯಶೈಲಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪರ್ಯಾಯ ಪೂರ್ವಭಾವಿಯಾಗಿ ಕೋಟಿಗೀತಾ ಲೇಖನಯಜ್ಞದ ಕುರಿತಾಗಿನ ತಮ್ಮ ವಿಶೇಷ ಸಂದೇಶದ ರೆಕಾರ್ಡಿಂಗ್ ಕಾರ್ಯಕ್ರಮದಲ್ಲಿ ಭಾಗಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ