Manipal ಚೂರಿ ಇರಿತ: ನಾಲ್ವರ ಬಂಧನ
Team Udayavani, Oct 2, 2023, 11:04 PM IST
ಮಣಿಪಾಲ: ಬ್ರಹ್ಮಾವರ ಮೂಲದ ಯುವಕನಿಗೆ ತಂಡವೊಂದು ಚೂರಿ ಇರಿದ ಘಟನೆ ರವಿವಾರ ತಡರಾತ್ರಿ ಮಣಿಪಾಲದಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಸೈಫ್ ಕುಕ್ಕಿಕಟ್ಟೆ, ಉದಾಫ್ ಚಿಟಾ³ಡಿ, ರಾಹುಲ್ ಶೆಟ್ಟಿ ಕಟಪಾಡಿ ಮತ್ತು ಅಫ್ರಿದಿ ದೊಡ್ಡಣಗುಡ್ಡೆ ಬಂಧಿತರು.
ಬ್ರಹ್ಮಾವರದ ನಿವಾಸಿ ಪ್ರತಾಪ್ ಅವರು ಗೆಳೆಯರಾದ ತಿಲಕ್ ಮತ್ತು ಹರ್ಷಿತ್ ಅವರೊಂದಿಗೆ ಮಣಿಪಾಲದಲ್ಲಿ ರಾತ್ರಿ ತಿರುಗಾಡಲು ಹೋಗಿದ್ದಾಗ ಘಟನೆ ನಡೆದಿದೆ ಎಂದು ಮಣಿಪಾಲ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಪ್ರತಿದೂರು
ಅದೇ ರೀತಿ ಉದಾಫ್ , ತನ್ನ ಮೇಲೆ ಪ್ರತಾಪ್ ಮತ್ತವರ ತಂಡ ಕೈ ಹಾಗೂ ನಮಗೆ ಕಲ್ಲಿನಿಂದ ಹಲ್ಲೆ ನಡೆಸಿದೆ ಎಂದು ಪ್ರತಿದೂರು ನೀಡಿದ್ದಾರೆ. ಅದರಂತೆ ಈ ಎರಡೂ ಪ್ರಕರಣಗಳು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ