Manipal ವಿದ್ಯಾರ್ಥಿ ಸೇರಿ ಮೂವರು ಗಾಂಜಾ ಪೆಡ್ಲರ್‌ಗಳ ಬಂಧನ

ಮಾದಕ ವ್ಯಸನಿಗಳ ವಿರುದ್ಧ ಸಮರ ಮುಂದುವರಿಸಿದ ಪೊಲೀಸರು

Team Udayavani, Jun 14, 2023, 8:20 PM IST

1-assadsa

ಉಡುಪಿ: ವಿದ್ಯಾರ್ಥಿ ಸೇರಿದಂತೆ ಮೂರು ಜನ ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಿ ಸುಮಾರು 75,000 ರೂ.ಮೌಲ್ಯದ 1.5 ಕೆ.ಜಿ. ಗಾಂಜಾ ವಶಪಡಿಸಿಕೊಂಡ ಘಟನೆ ಮಣಿಪಾಲದಲ್ಲಿ ಬುಧವಾರ ನಡೆದಿದೆ.

ಹೆರ್ಗ ಗ್ರಾಮದ ಅಪಾರ್ಟ್‌ಮೆಂಟ್ ಮೇಲೆ ದಾಳಿ ಮಾಡಿ ಅಲ್ಲಿ ವಾಸವಾಗಿದ್ದ ವಿದ್ಯಾರ್ಥಿ ಶಶಾಂಕ (25) ಹಾಗೂ ಆತನ ಜತೆಗಿದ್ದ ಕಾರ್ಕಳದ ಪೆಡ್ಲರ್, ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿರುವ ಆದಿಲ್ (36)ನನ್ನು ಬಂಧಿಸಿ ಸುಮಾರು 300 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಅನಂತರ ಆದಿಲ್ ನೀಡಿದ ಮಾಹಿತಿಯ ಆಧಾರದ ಮೇಲೆ ಹಿರಿಯಡ್ಕ -ಕಾರ್ಕಳ ರಸ್ತೆೆಯಲ್ಲಿ ಕಾರ್ಕಳ ಮೂಲದ ನೌಶದ್(27)ನನ್ನು ವಶಕ್ಕೆ ಪಡೆದು ಆತನಿಂದ ಸುಮಾರು 1 ಕೆಜಿ 100 ಗ್ರಾಂ. ಗಾಂಜಾ ವಶ ಪಡಿಸಿಕೊಳ್ಳಲಾಗಿದೆ.

ಉಪ್ಪಳದಿಂದ ಗಾಂಜಾ ರವಾನೆ
ವಿಚಾರಣೆಯಿಂದ ಆದಿಲ್ ಮತ್ತು ನೌಶದ್ ಎಂಬ ಗಾಂಜಾ ಪೆಡ್ಲರ್‌ಗಳು ಆತನ ಸ್ನೇಹಿತ ಕಾರ್ಕಳ ಮೂಲದ ಪ್ರಸ್ತುತ ವಿದೇಶದಲ್ಲಿರುವ ಇಮ್ರಾನ್ ಖಾನ್ ಶಕೀಲ್‌ನು ನೌಶದ್ ಮತ್ತು ಆದಿಲ್‌ನನ್ನು ಸಂಪರ್ಕಿಸಿ ಕಾಸರಗೋಡಿನ ಉಪ್ಪಳದಿಂದ ಗಾಂಜಾ ಮಾರಾಟ ಮಾಡುತ್ತಿರುವುದು ತನಿಖೆಯಿಂದ ಕಂಡು ಬಂದಿದೆ.

ಪ್ರಕರಣದ ಮುಖ್ಯ ಆರೋಪಿ ಇಮ್ರಾನ್ ಖಾನ್‌ನ ಪತ್ತೆಗೆ ಜಿಲ್ಲಾಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಅವರು ಮಣಿಪಾಲ ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ ತಂಡ ರಚಿಸಿ ಆತನ ವಿರುದ್ಧ ಲುಕ್ ಔಟ್ ನೊಟೀಸ್ ಹೊರಡಿಸಲು ಸೂಚಿಸಿದ್ದಾರೆ. ಮಾದಕ ವಸ್ತುಗಳ ಜಾಲದ ಬಗ್ಗೆೆ ತನಿಖೆ ಮುಂದುವರಿಸಲಾಗಿದೆ.

ಸೂಕ್ತ ಕ್ರಮ
ವಾರದ ಹಿಂದೆ ಆದಿ ಉಡುಪಿಯ ಸುಮನ್ ಶೆಟ್ಟಿಗಾರ್ (25) ನನ್ನು ಬಂಧಿಸಿ 300 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿತ್ತು. ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರಿದಿದ್ದು, ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಅನೇಕರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಲಾಗುತ್ತಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ ಟಿ.ಕೆ. ಅವರು ತಮ್ಮ ತಂಡದ ಸದಸ್ಯರಾದ ಉಡುಪಿ ಡಿವೈಎಸ್‌ಪಿ ದಿನಕರ ಕೆ.ಪಿ., ಮಣಿಪಾಲ ಠಾಣೆಯ ಪೊಲೀಸ್ ನಿರೀಕ್ಷಕ ದೇವರಾಜ ಟಿ.ವಿ., ಎಎಸ್‌ಐ ಶೈಲೇಶ್ ಕುಮಾರ್, ಎಚ್.ಸಿ.ಗಳಾದ ಸುಕುಮಾರ್ ಶೆಟ್ಟಿ, ಅಬ್ದುಲ್ ರಜಾಕ್, ಇಮ್ರಾಾನ್, ಪಿ.ಸಿ.ಗಳಾದ ಚೆನ್ನೇಶ್, ಆನಂದಯ್ಯ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿದ್ದಾರೆ.

ಟಾಪ್ ನ್ಯೂಸ್

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.