Manipal; ಉದಯವಾಣಿ ಎಂಐಸಿ ನಮ್ಮ ಸಂತೆಗೆ ಇಂದು ಚಾಲನೆ
Team Udayavani, Feb 24, 2024, 12:54 AM IST
ಮಣಿಪಾಲ: ಸ್ಥಳೀಯ ಮಾರುಕಟ್ಟೆಯನ್ನು ಉತ್ತೇಜಿಸಿ ಸ್ಥಳೀಯ ಆರ್ಥಿಕತೆಯನ್ನು ಬೆಂಬಲಿಸಲೆಂದು ಉದಯವಾಣಿ ದಿನಪತ್ರಿಕೆ ಮತ್ತು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ (ಎಂಐಸಿ) ಸಹಯೋಗದಲ್ಲಿ ಉದಯವಾಣಿ ಪ್ರಧಾನ ಕಚೇರಿ ಬಳಿಯ ಎಂಐಸಿ ಆವರಣದಲ್ಲಿ ಫೆ. 24 ಮತ್ತು 25ರಂದು “ನಮ್ಮ ಸಂತೆ’ ಹಮ್ಮಿಕೊಂಡಿದೆ.
ಶನಿವಾರ ಬೆಳಗ್ಗೆ 10 ಗಂಟೆಗೆ ಉದ್ಘಾಟನೆ ನೆರವೇರಲಿದೆ. ನಮ್ಮ ಸಂತೆಯಲ್ಲಿ ಸ್ವಸಹಾಯ ಗುಂಪುಗಳ, ಸ್ವ-ಉದ್ಯೋಗಿಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟವು ಎರಡೂ ದಿನ ಬೆಳಗ್ಗೆ 10ರಿಂದ ರಾತ್ರಿ 8ರ ತನಕ ನಡೆಯಲಿದೆ.
ಸ್ಥಳೀಯ ಕರಕುಶಲ ಕರ್ಮಿಗಳು, ಮಹಿಳಾ ಸ್ವಸಹಾಯ ಸಂಘಗಳ ಉತ್ಪಾದಕ ಸದಸ್ಯೆಯರು, ವಿಶೇಷ ಚೇತನ ನವೋದ್ಯಮಿಗಳು, ಕೃಷಿ ಉದ್ಯಮಿಗಳು, ಸಾವಯವ ಉತ್ಪನ್ನಕಾರರು, ಕಾಷ್ಠ ಶಿಲ್ಪಿಗಳು, ಲೋಹ ಶಿಲ್ಪಿಗಳು, ಗುಡಿ ಕೈಗಾರಿಕೆ ಉದ್ಯಮಿಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ