ಮಣಿಪಾಲ ವಿ.ವಿ.: ಇನ್ನು  125 ಅಡಿ ಎತ್ತರದಲ್ಲಿ  ಹಾರಲಿದೆ ತಿರಂಗಾ


Team Udayavani, Jan 26, 2018, 10:30 AM IST

26-23.jpg

ಮಣಿಪಾಲ: ರಾಷ್ಟ್ರಭಕ್ತಿಯನ್ನು ವೃದ್ಧಿಸಿ ದೇಶಾಭಿಮಾನವನ್ನು ಉತ್ತೇಜಿಸುವ ವಿಶೇಷ ಉಪಕ್ರಮವಾಗಿ ಮಣಿಪಾಲ ವಿಶ್ವವಿದ್ಯಾಲಯದ ಕಟ್ಟಡದ ಮುಂದೆ 125 ಅಡಿ ಎತ್ತರದ ಧ್ವಜಸ್ತಂಭದ ಮೇಲೆ ತ್ರಿವರ್ಣ ಧ್ವಜ ಇನ್ನು ಶಾಶ್ವತವಾಗಿ ಹಾರಾಡಲಿದೆ.

ಮಣಿಪಾಲವು ಅಂತಾರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಕೇಂದ್ರವಾಗಿದೆ. ಸುಮಾರು 134 ರಾಷ್ಟ್ರಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ರಾಷ್ಟ್ರೀಯ- ಅಂತಾರಾಷ್ಟ್ರೀಯ ಮಟ್ಟದ ಅತಿ ಗಣ್ಯ ವ್ಯಕ್ತಿ ಗಳು ಮಣಿಪಾಲಕ್ಕೆ ನಿರಂತರ ಭೇಟಿ ನೀಡುತ್ತಲಿರುತ್ತಾರೆ. ಇವೆಲ್ಲವನ್ನು ಪರಿಗಣಿಸಿ ಭಾರತದ ಗರಿಮೆಯನ್ನು ಸಾರಲು ಈ ಉಪಕ್ರಮವನ್ನು ಆರಂಭಿಸಲಾಗಿದೆ ಎಂದು ಮಣಿಪಾಲ ವಿ.ವಿ. ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಣಿಪಾಲ ವಿ.ವಿ. ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಜ. 26ರಂದು ಪ್ರಥಮ ಧ್ವಜಾರೋಹಣ ಮಾಡುವ ಮೂಲಕ ಇದನ್ನು ದೇಶಕ್ಕೆ ಅರ್ಪಣೆ ಮಾಡಲಿದ್ದಾರೆ. ಧ್ವಜ ಸ್ತಂಭ 650 ಮಿ.ಮೀ. ವ್ಯಾಸ, 125 ಅಡಿ ಎತ್ತರ ದ್ದಾಗಿದ್ದು 1 ಮೀ. ಉದ್ದದ 16 ಬೋಲ್ಟ್‌ಗಳ ಮೇಲೆ ಸ್ಥಾಪಿಸಲಾಗಿದೆ. ಸ್ತಂಭದ ತುದಿಯಲ್ಲಿ ರಾಷ್ಟ್ರಲಾಂಛನವಿದೆ. ಗುಡುಗು ಮಿಂಚುಗಳಿಂದ ಹಾನಿಯಾಗದಂತೆ ಮಿಂಚು ನಿರೋಧಕ ಅಳವಡಿಸಲಾಗಿದೆ. ಬೆಳಕಿಗಾಗಿ 400 ವ್ಯಾಟ್‌ನ ನಾಲ್ಕು ಫ್ಲಡ್‌ ಲೈಟ್‌ಗಳಿವೆ. ಧ್ವಜವು 30 ಅಡಿ ಉದ್ದ ಹಾಗೂ 20 ಅಡಿ ಅಗಲವಾಗಿದ್ದು, ಧ್ವಜಾರೋಹಣ ಮತ್ತು ಅವರೋಹಣ ಮಾಡಲು 2 ಎಚ್‌ಪಿ ಸಾಮರ್ಥ್ಯದ ಮೋಟಾರ್‌ ಅಳವಡಿಸಲಾಗಿದೆ. ಧ್ವಜಾರೋಹಣವಾಗಲು ಗರಿಷ್ಠ 5 ನಿಮಿಷಗಳು ಬೇಕಾಗುತ್ತವೆ.

ದೇಶದ ಅಟ್ಟಾರಿ ಗಡಿಯಲ್ಲಿ 360, ಕೊಲ್ಹಾಪುರದಲ್ಲಿ 303, ರಾಂಚಿಯಲ್ಲಿ 293, ಹೈದರಾಬಾದ್‌ನಲ್ಲಿ 291, ರಾಯ್‌ಪುರದಲ್ಲಿ 269, ಫ‌ರೀದಾಬಾದ್‌ನಲ್ಲಿ 250, ಪುಣೆಯಲ್ಲಿ 237, ಭೋಪಾಲದಲ್ಲಿ 235, ನವಿಮುಂಬಯಿಯಲ್ಲಿ 222, ಕಟಕ್‌ನಲ್ಲಿ 215, ಹೊಸದಿಲ್ಲಿ ಹಾಗೂ ಲಕೌ°ಗಳಲ್ಲಿ 207ಅಡಿ ಎತ್ತರದ ಸ್ತಂಭದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲಾಗುತ್ತಿದೆ.

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.