ಕಾಲನ ಭೂಗರ್ಭ ಸೇರುತ್ತಿದೆ ಅತ್ಯಮೂಲ್ಯ ಶಿಲಾ ಶಾಸನ !


Team Udayavani, Jun 16, 2019, 11:15 AM IST

SHASHANA

ಕುಂದಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಮಹತೋಭಾರ ಉಳ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಐತಿಹಾಸಿಕ ವಿಜಯ ನಗರ ಕಾಲದಲ್ಲಿ ವೈಭವದಿಂದ ಮೆರೆದ ಸುಮಾರು 800 ವರ್ಷಗಳ ಇತಿಹಾಸವಿರುವ ಅತ್ಯಮೂಲ್ಯ ಬೃಹತ್ ಶಿಲಾ ಶಾಸನವೊಂದು ಇಲ್ಲಿಗೆ ಸಮೀಪದ ಗುಡ್ಡೆವಳಲು ಎಂಬಲ್ಲಿ ಕಾನನದ ನಡುವೆ ಭೂಗರ್ಭ ಸೇರುತ್ತಿದ್ದು ಶಾಸನದ ಮೇಲಿನ ಬರಹಗಳು ಸಂಪೂರ್ಣ ಮರೆಯಾಗುತ್ತಿದೆ .

ಈ ಹಿನ್ನೆಲೆಯಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹಲ್ತೂರು ಸುರೇಂದ್ರ ಹೆಗ್ಡೆ ಹಾಗೂ ಬಸ್ರೂರಿನ ಪ್ರಶಾಂತ್ ಕುಮಾರ್ ಅವರ ತಂಡ ಜೂ.16 ರಂದು ಶಾಸನಗಳಿರುವ ಸ್ಥಳಕ್ಕೆ ಭೇಟಿ ನೀಡಿ ಪ್ರಾಥಮಿಕ ಮಾಹಿತಿ ಪಡೆದು ಸಂರಕ್ಷಣೆಗೆ ಚಿಂತನೆ ಮಾಡಿದ್ದಾರೆ.

ಮಾತನಾಡುವ ಶ್ರೀ ಮಹಾಲಿಂಗ ಎಂದೇ ಪ್ರಸಿದ್ಧಿಯಾದ ಉಳ್ತೂರಿನ ಶ್ರೀ ಮಹಾಲಿಂಗೇಶ್ವರ ವಿಜಯ ನಗರದ ಆಳ್ವಿಕೆಯ ಕಾಲದ ವೈಭವದಿಂದ ಮೆರೆದ ಅತ್ಯಮೂಲ್ಯ ಮಾಹಿತಿ ಗಳು ಗುಡ್ಡೆವಳಲಿನಲ್ಲಿರುವ ಶಾಸನಗಳು ಅಡಕವಾಗಿದ್ದು ಎಂದು ಹೇಳಲಾಗುತ್ತಿದ್ದು ಹಿಂದೆ ಈ ದೇವಳದ ಮೂಲ ಸ್ಥಾನವೇ ಗುಡ್ಡೆವಳಲಿನಲ್ಲಿತ್ತು ಎಂದು ಪೂರ್ವಜರ ಅಭಿಪ್ರಾಯ ಅದಕ್ಕೆ ನಿದರ್ಶನವಾಗಿ ಇಲ್ಲಿ ಕೆಲವು ಕುರುಹುಗಳ ನಡುವೆ ಈ ಶಾಸನಗಳು ದೊರೆತ್ತಿರುವುದು ಮತ್ತಷ್ಟು ಗ್ರಾಮಸ್ಥರ ಕೌತುಕತೆಗೆ ಕಾರಣವಾಗಿದೆ.


ಭೂ ಗರ್ಭ ಸೇರುತ್ತಿದೆ ಶಿಲಾ ಶಾಸನ : ಈ ಬೃಹತ್ ಶಾಸನದ ಮೇಲ್ಭಾಗದಲ್ಲಿ ಲಿಂಗ ಸ್ವರೂಪಿ ಮಹತೋ‘ರ ಶ್ರೀ ಮಹಾಲಿಂಗೇಶ್ವರ ದೇವನ ಪಾಣೆಪೀಠವನ್ನು ಹೊಂದಿದ ಲಿಂಗ ಹಾಗೂ ಇದರ ಎರಡು ಬದಿಯಲ್ಲಿ ಬಸವ ಮತ್ತು ದೀಪದ ಸಂಕೇತ ಎದ್ದು ಕಾಣುತ್ತಿದೆ ಮೇಲ್ಭಾಗದದಲ್ಲಿ ಸೂರ್ಯ ಚಂದ್ರರ ಕೆತ್ತನೆ ಗಮನ ಸೆಳೆಯುತ್ತಿದ್ದು ಸಮೀಪದಲ್ಲಿಯೇ ಹಾವಿನ ಹುತ್ತ ನಿರ್ಮಿತವಾಗಿದೆ. ಆದರೆ ಕಾಲನ ಹೊಡೆತಕ್ಕೆ ಸಿಲುಕಿರುವ ಕಾರಣ ಶಾಸನದಲ್ಲಿರುವ ಲಿಪಿಗಳು ಸಂಪೂರ್ಣ ಮಾಸಿದಂತಿದ್ದು ಸಂಪೂರ್ಣ ಭೂವಿಗೆ ಸ್ಪರ್ಶಿಸಿದ ಸ್ಥಿತಿಯಲ್ಲಿ ಜನ ವಸತಿ ಪ್ರದೇಶಲ್ಲಿ ಅನಾಥವಾಗಿ ನಿಂತಿದೆ . ಶಾಸನಗಳಿರುವ ಸ್ಥಳದಲ್ಲಿ ನಿಧಿ ಇದೆ ಎನ್ನುವ ನಂಬಿಕೆ ಇಲ್ಲಿನ ಸ್ಥಳೀಯರ ಅಭಿಪ್ರಾಯವಾಗಿದ್ದು ಇಂತಹ ಅತ್ಯಮೂಲ್ಯ ಶಾಸನದ ಸಂರಕ್ಷಣೆ ಶಿಲಾ ಶಾಸನ ತಜ್ಞರು ಅಧ್ಯಯನಗೈದು ಉತ್ಕನನ ಮಾಡುವ ಮೂಲಕ ದೇವಳದ ಮುಖ್ಯ ಪ್ರಾಕಾರಕ್ಕೆ ವರ್ಗಾಹಿಸುವ ಕುರಿತು ಗ್ರಾಮಸ್ಥರ ಅಭಿಪ್ರಾಯವನ್ನು ಸಂಗ್ರಹಿಸುವ ಮಹತ್ವದ ಕಾರ್ಯವಾಗುತ್ತಿದೆ. ಈ ಸಂದರ್ಭದಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.

ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.