ಲಕ್ಷ್ಮೀ ನಗರದ ರಸ್ತೆ ಇಕ್ಕೆಲದಲ್ಲಿ ರಾಶಿಬಿದ್ದ ತ್ಯಾಜ್ಯ

ಶಾಂತಿವನದಿಂದ ಲಕ್ಷ್ಮೀ ನಗರ ಜಂಕ್ಷನ್‌ವರೆಗೆ ಕಸದ ರಾಶಿ

Team Udayavani, May 23, 2019, 6:10 AM IST

lakshmi-nagara

ಮಲ್ಪೆ: ಕೊಡವೂರಿನಿಂದ ಕಲ್ಯಾಣಪುರ ಸಂತೆಕಟ್ಟೆ ಹೋಗುವ ಮಾರ್ಗದ ಲಕ್ಷ್ಮೀನಗರದಲ್ಲಿ ಪ್ಲಾಸ್ಟಿಕ್‌ ತಾಜ್ಯಗಳು ರಸ್ತೆಯ ಎರಡೂ ಬದಿಯಲ್ಲಿ ಹರಡಿಕೊಂಡು ಪರಿಸರಕ್ಕೆ ಮಾರಕವಾಗಿ ಪರಿಣಮಿಸಿದೆ.

ಇಲ್ಲಿನ ಶಾಂತಿವನದಿಂದ ಲಕ್ಷ್ಮೀ ನಗರ ಜಂಕ್ಷನ್‌ವರೆಗಿನ ರಸ್ತೆಯ ಎರಡೂ ಬದಿಗಳು ತಿಪ್ಪೆಗುಂಡಿಗಳಾಗಿವೆ. ಉಡುಪಿ ನಗರಸಭಾ ವ್ಯಾಪಿಯ ಈ ರಸ್ತೆಯ ಒಂದು ಭಾಗ ಸುಬ್ರಹ್ಮಣ್ಯ ವಾರ್ಡ್‌, ಇನ್ನೊಂದು ಭಾಗ ಗೋಪಾಲಪುರ ವಾರ್ಡ್‌ಗೆ ಸೇರಿದೆ. ಲಕೀÒ$¾ನಗರದ ಸ್ವಲ್ಪ ಮುಂದೆ ಕೊಡವೂರು ವಾರ್ಡ್‌ಗೆ ಒಳಪಟ್ಟಿದೆ.

ಎರಡೂ ಇಕ್ಕೆಲಗಳಲ್ಲಿ ವರ್ಷಪೂರ್ತಿ ಕಸದ ರಾಶಿ ಹರಡಿಕೊಂಡಿರುವುದರಿಂದ ಇಲ್ಲಿ ನಡೆದಾಡುವುದೇ ಅಸಹ್ಯವಾಗಿದೆ. ದಿನನಿತ್ಯ ಇಲ್ಲಿ ಕಸದ ರಾಶಿ ಗುಡ್ಡೆಯಂತೆ ಶೇಖರಣೆಗೊಳ್ಳುತ್ತಿದ್ದು ಕನಿಷ್ಟ ಎರಡು ಮೂರು ದಿನಗಳಿಗೊಮ್ಮೆ ಸಮರ್ಪಕವಾಗಿ ವಿಲೇವಾರಿ ಆಗದಿರುವುದರಿಂದ ಕಾಗೆ, ನಾಯಿ, ದನಗಳ ಮತ್ತಿತರ ಪ್ರಾಣಿಗಳಿಗೆ ಆಹಾರ ಕೇಂದ್ರವಾಗಿದೆ. ಅಸಮರ್ಪಕ ಕಸ ವಿಲೇವಾರಿಯಿಂದ ನಗರದ ಜನತೆ ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ.

ರಸ್ತೆಯ ಬದಿಯಲ್ಲಿ ಸಂಗ್ರಹವಾಗಿರುವ ಕಸ ವಿಲೇವಾರಿಗೆ ಸಂಬಂಧಪಟ್ಟ ಆಡಳಿತ ಆದ್ಯತೆ ನೀಡುತ್ತಿಲ್ಲ ಎಂದು ಆರೋಪವೂ ವ್ಯಕ್ತವಾಗಿದೆ.

ಸಾಂಕ್ರಮಿಕ ರೋಗ ಭೀತಿ ಮಳೆಗಾಲ ಆರಂಭದ ಈ ದಿನಗಳಲ್ಲಿ ಸಾಂಕ್ರಮಿಕ ರೋಗಗಳ ಹಾವಳಿಯ ಭೀತಿಯಲ್ಲಿ ಬದುಕುತ್ತಿರುವ ಜನರಿಗೆ ಕಸ ವಿಲೇವಾರಿ ಆಗದಿರುವುದು ಮತ್ತಷ್ಟು ಸಹನೆಯನ್ನು ಕಳೆದುಕೊಳ್ಳುವಂತಾಗಿದೆ. ಜನರ ಆರೋಗ್ಯ ಮತ್ತು ಪರಿಸರದ ಮೇಲೆ ದುಷ್ಪರಿಣಾಮ ಬೀರುವ ಈ ತ್ಯಾಜ್ಯರಾಶಿಗೆ ಶಾಶ್ವತ ಮುಕ್ತಿ ದೊರಕಿಸಿ ಕೊಡಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.

ದೊಡ್ಡ ಮೊತ್ತದ ದಂಡ ಹಾಕಬೇಕು
ತ್ಯಾಜ್ಯ ಎಸೆಯುವವರು ಸಾಮಾನ್ಯ ಜನರಲ್ಲ. ಕಾರುಗಳಲ್ಲಿ ದ್ವಿಚಕ್ರ ವಾಹನಗಳಲ್ಲಿ ಬಂದು ಎಸೆದು ಹೋಗುತ್ತಾರೆ. ತ್ಯಾಜ್ಯ ಎಸೆಯುವ ವಾಹನವನ್ನು ತಡೆದು ದೊಡ್ಡ ಮೊತ್ತದ ದಂಡ ವಿಧಿಸಿದರೆ ಮತ್ತು ಕಾನೂನು ಕ್ರಮ ತೆಗೆದುಕೊಂಡರೆ ಸ್ವಲ್ಪ ಮಟ್ಟಿನ ಕಡಿವಾಣ ಹಾಕಬಹುದು.
– ರವಿ, ಲಕ್ಷ್ಮೀ ನಗರ, ಸ್ಥಳೀಯರು

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.