ಬಳ್ಕೂರು: ಮಾತೃಶ್ರೀ ಪ್ರಶಸ್ತಿ ಪ್ರದಾನ


Team Udayavani, May 2, 2017, 2:50 PM IST

balkooru.jpg

ಬಸ್ರೂರು: ಮಣಿಪಾಲದ ಮಾತೃಶ್ರೀ ಸೇವಾ ಸಂಘದ ವತಿಯಿಂದ ಸಾಧಕರಿಗೆ ಮಾತೃಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ರವಿವಾರ ಬಸ್ರೂರು ಬಿ.ಎಚ್‌. ಬಳಿಯ ಮಾತೃಶ್ರೀ ಕೃಪಾ ವಠಾರದಲ್ಲಿ ಜರಗಿತು.

ಮಾಜಿ ಸಂಸದ ಕೆ. ಜಯಪ್ರಕಾಶ್‌ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಬಳ್ಕೂರು ಗೋಪಾಲ ಆಚಾರ್ಯರು ತಮ್ಮ ಸಂಪಾದನೆಯ ಒಂದು ಭಾಗವನ್ನು ಹೇಗೆ ಸಮಾಜ ಮುಖೀ ಚಟುವಟಿಕೆಗಳಿಗೆ ಬಳಸ
ಬಹುದು ಎನ್ನುದನ್ನು ತೋರಿಸಿಕೊಟ್ಟಿ ದ್ದಾರೆ. ಮಾತೃಶ್ರೀ ಸೇವಾ ಸಂಘ ಹಲವು ವರ್ಷಗಳಿಂದ ಸಾಮಾಜಿಕ ಕಾರ್ಯ
ಕ್ರಮಗಳನ್ನು ನಡೆಸುತ್ತಿದೆ. ಸಾಧಕ ಯಕ್ಷಗಾನ ಕಲಾವಿದರನ್ನು ಹಾಗೂ ದಾರು ಶಿಲ್ಪಿಗಳನ್ನು ಸಮ್ಮಾನಿಸುತ್ತಿದೆ. ವಿಶೇಷವೆಂದರೆ, ಇಂದು ಅರ್ಹ ವ್ಯಕ್ತಿಗಳು ಸಮ್ಮಾನಗೊಳ್ಳುತ್ತಿದ್ದಾರೆ. ಈ ಸಂಸ್ಥೆ ಇತರ ಸಂಘ-ಸಂಸ್ಥೆಗಳಿಗೆ ಮಾರ್ಗದರ್ಶಿಯಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಅವರು ಶುಭಕೋರಿದರು. ಗಣ್ಯರ ಉಪಸ್ಥಿತಿಯಲ್ಲಿ ಹಿರಿಯ ಸ್ತ್ರೀ ವೇಷಧಾರಿಗಳಾದ ಎಂ.ಕೆ. ರಮೇಶ ಆಚಾರ್ಯ, ನೀಲ್ಕೋಡು ಶಂಕರ ಹೆಗಡೆ, ರಕ್ತದಾನಿ ಅಶೋಕ್‌ ಎಲ್‌. ಕುಂದರ್‌ ಮಂದಾರ್ತಿ, ದಾರು ಶಿಲ್ಪಿಗಳಾದ ಕೇಶವ ಆಚಾರ್ಯ ಅಮಾಸೆ ಬೈಲು, ಸರ್ವೋತ್ತಮ ಆಚಾರ್ಯ ಗೋಳಿಯಂಗಡಿ ಅವರಿಗೆ ಸ್ವರ್ಣ ಪದಕಗಳನ್ನು ನೀಡಿ ಮಾತೃಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮುಖ್ಯ ಅತಿಥಿಗಳಾಗಿ ಉಡುಪಿ ಸಾಯಿರಾಧಾ ಡೆವಲಪರ್ನ ಮಾಲಕ ಮನೋಹರ ಶೆಟ್ಟಿ, ಅನುರಾಧಾ ಎಂ. ಶೆಟ್ಟಿ, ಜಯಕರ ಶೆಟ್ಟಿ ಇಂದ್ರಾಳಿ, ರೋಹಿತ್‌ ಎಂ. ಶೆಟ್ಟಿ, ಮಣಿಪಾಲ ಮಾತೃಶ್ರೀ ಸೇವಾ ಸಂಘದ ಪ್ರವರ್ತಕ ಡಾ| ಬಳ್ಕೂರು ಗೋಪಾಲ ಆಚಾರ್ಯ, ಬಳ್ಕೂರು ಗ್ರಾ.ಪಂ. ಅಧ್ಯಕ್ಷ ಅಕ್ಷತ ಶೇರೆಗಾರ್‌, ಮೊಗವೀರ ಯುವಜನ ಒಕ್ಕೂಟದ ಮಾಜಿ ಅಧ್ಯಕ್ಷ ಸದಾನಂದ ಬಳ್ಕೂರು, ನ್ಯಾಯವಾದಿ ಆನಂದ ಮಡಿವಾಳ, ಮಾತೃಶ್ರೀ ಸೇವಾ ಸಂಘದ ಅಧ್ಯಕ್ಷ ಉದಯ ಸುವರ್ಣ ಕಕ್ಕುಂಜೆ ಶುಭಕೋರಿದರು.

ಮಾತೃಶ್ರೀ ಸೇವಾ ಸಂಘದ ಸ್ಥಾಪಕಾ ಧ್ಯಕ್ಷ ಸತೀಶ್‌ ಸಾಲ್ಯಾನ್‌ ಸ್ವಾಗತಿಸಿ, ಪ್ರಸ್ತಾವನೆಗೈದರು. ಎನ್‌.ಆರ್‌. ದಾಮೋದರ ಶರ್ಮ ನಿರ್ವಹಿಸಿದರು.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.