ಮಂಗಳೂರು – ಮುಂಬಯಿ ಮಧ್ಯೆ ಮತ್ಸ್ಯ ಗಂಧ ರೈಲು ಸಂಚಾರ ಆರಂಭಿಸಿ ಇಂದಿಗೆ 25 ವರ್ಷ
Team Udayavani, May 1, 2023, 7:42 AM IST
ಉಡುಪಿ: ಮಂಗಳೂರು ಹಾಗೂ ಮುಂಬಯಿ ಮಧ್ಯೆ ಓಡಾಡುವ ಮತ್ಸ್ಯ ಗಂಧ ಎಕ್ಸ್ಪ್ರೆಸ್ ರೈಲು 1998ರ ಮೇ 1ರಂದು ತನ್ನ ಮೊದಲ ದಿನದ ಓಡಾಟವನ್ನು ಆರಂಭಿಸಿತು. 2023ರ ಮೇ 1ಕ್ಕೆ ಈ ಮಾರ್ಗದಲ್ಲಿ ಮತ್ಸ್ಯ ಗಂಧ ಎಕ್ಸ್ಪ್ರೆಸ್ ಸಂಚಾರವನ್ನು ಆರಂಭಿಸಿ 25 ವರ್ಷ ಪೂರ್ಣಗೊಳ್ಳಲಿದೆ.
ಉಡುಪಿ ರೈಲು ಯಾತ್ರಿ ಸಂಘವು ಈ ಅವಿಸ್ಮರಣೀಯ ರೈಲು ಓಡಾಟವನ್ನು ವಿಶೇಷ ರೀತಿಯಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ಮೇ 1ರ ಮಧ್ಯಾಹ್ನ 3.48ಕ್ಕೆ ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಉಡುಪಿ ತಲುಪಲಿದೆ. ಅಂದು ರೈಲಿನ ಎಂಜಿನ್ ಎದುರುಗಡೆ, ಸಂಘದ ಪರವಾಗಿ ಬ್ಯಾನರ್ ಒಂದನ್ನು ಕಟ್ಟಿ, ಆ ರೈಲಿನ ಇಬ್ಬರು ಲೋಕೋ ಪೈಲೆಟ್ ಹಾಗೂ ಗಾರ್ಡ್ಗೆ ಹೂ ಗುತ್ಛ ನೀಡಿ, ಆನಂತರ ಅಲ್ಲಿದ್ದವರಿಗೆ ಸಿಹಿ ತಿಂಡಿ ನೀಡಿ ಸಂಭ್ರಮಿಸಲಿದೆ ಎಂದು ಸಂಘದ ಅಧ್ಯಕ್ಷ ಶೇಖರ್ ಕೋಟ್ಯಾನ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ