ಮಟ್ಟು : ರಸ್ತೆ ಕಾಮಗಾರಿಗೆ ಅಳವಡಿಸಲಾದ ಕ್ರಶರ್ ಧೂಳಿಗೆ ಮುಕ್ತಿ
Team Udayavani, Feb 7, 2019, 1:00 AM IST
ಕಟಪಾಡಿ: ಮಟ್ಟು ಕಡಲ ಕಿನಾರೆಯ ಬಳಿಯ ರಸ್ತೆ ದುರಸ್ತಿ ಕಾಮಗಾರಿಗೆ ಅಳವಡಿಸಿದ್ದ ಕ್ರಶರ್ನಿಂದಾಗಿ ನಿವಾಸಿಗಳು ನಿತ್ಯ ಧೂಳು ತಿನ್ನುವ ಪರಿಸ್ಥಿತಿ ಇದೀಗ ತಪ್ಪಿದೆ.
ಧೂಳಿನ ಸಮಸ್ಯೆ ಬಗ್ಗೆ ಉದಯವಾಣಿ ವರದಿ ಮಾಡಿದ್ದು, ಈ ಹಿನ್ನೆಲೆ ಅಧಿಕಾರಿಗಳು ಸೂಚನೆ ನೀಡಿದ್ದು, ಗುತ್ತಿಗೆದಾರರು ತ್ವರಿತವಾಗಿ ಕಾಮಗಾರಿ ಮುಗಿಸಿದ್ದಾರೆ.
ಸಮಸ್ಯೆ ನಿವಾರಣೆಯಾದ ಹಿನ್ನೆಲೆ ಯಲ್ಲಿ ಸ್ಥಳೀಯರು ಅಧಿಕಾರಿಗಳು ಮತ್ತು ಗುತ್ತಿಗೆ ದಾರರನ್ನು ಶ್ಲಾ ಸಿದ್ದಾರೆ.
75 ಲಕ್ಷ ರೂ. ಕಾಮಗಾರಿ
ಮಟ್ಟು ಬೀಚ್ ಬಳಿಯಲ್ಲಿ ಮಳೆಹಾನಿ ದುರಸ್ತಿ ಯೋಜನೆಯಡಿ 60 ಲಕ್ಷ ರೂ. ಮತ್ತು ಸಿ.ಎಂ.ಜಿ.ಆರ್. ನಿಧಿಯಡಿ 15 ಲಕ್ಷ ರೂ.ಬಳಸಿಕೊಂಡು 3.75 ಮೀ. ಅಗಲದ ಸುಮಾರು 1.50 ಕಿ.ಮೀ ಭಾಗದಲ್ಲಿ ಕಾಮಗಾರಿಯನ್ನು ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ