ನೆರವಿನ ನಿರೀಕ್ಷೆಯಲ್ಲಿ ಅಸಹಾಯಕ ಗಾಯಾಳು ಯುವಕ ರಾಜೇಶ್ ಶೆಟ್ಟಿ
Team Udayavani, Jul 25, 2018, 2:15 AM IST
ಉಡುಪಿ: ಕಟ್ಟಡದಿಂದ ಬಿದ್ದು ಬೆನ್ನು ಮತ್ತು ಕಾಲಿನ ಮೂಳೆ ಮುರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿದ್ದು ನಡೆಯಲಾರದ ಸ್ಥಿತಿಯಲ್ಲಿರುವ ಕಾರ್ಕಳ ಕುಕ್ಕುಂದೂರು ಬಂಗ್ಲೆಗುಡ್ಡೆಯ ರಾಜೇಶ್ ಶೆಟ್ಟಿ (31) ತನ್ನ ಸಂಬಂಧಿಕರು, ಆಪ್ತರ ನೆರವಿನ ನಿರೀಕ್ಷೆಯಲ್ಲಿದ್ದಾರೆ.
ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಇನ್ನೂ ಮೂರು ತಿಂಗಳುಗಳ ಕಾಲ ಚಿಕಿತ್ಸೆ ಬೇಕಾಗಿದೆ. ಆದರೆ ರಾಜೇಶ್ ಶೆಟ್ಟಿ ಅವರಿಗೆ ಸಹಾಯಕ್ಕೆ ಯಾರೂ ಇಲ್ಲ. ನೆರವಿಗೆ ಸೇವಕರ ಅತೀ ಅಗತ್ಯವಿದೆ. ಸಂಬಂಧಿಕರನ್ನು ಪತ್ತೆ ಹಚ್ಚುವ ಪ್ರಯತ್ನ ಫಲ ನೀಡಿಲ್ಲ. ಸಂಬಂಧಿಕರು, ಆಪ್ತರು ತುರ್ತಾಗಿ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಬೇಕು ಎಂದು ಆಸ್ಪತ್ರೆಗೆ ದಾಖಲಿಸಿ ಗಾಯಾಳುವಿಗೆ ನೆರವಾಗುತ್ತಿರುವ ಸಮಾಜಸೇವಕ ಅಂಬಲಪಾಡಿ ವಿಶು ಶೆಟ್ಟಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ