ಕರುಣಾಕರ ಪೂಜಾರಿ ಬಾವುಳ್ಳ ಬಲಗೈ ಶಸ್ತ್ರಚಿಕಿತ್ಸೆ ನೆರವಿಗೆ ಮನವಿ
Team Udayavani, Jul 2, 2018, 12:17 AM IST
ಉಡುಪಿ: ಮಣಿಪಾಲದ ಬಡಗುಬೆಟ್ಟು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕರುಣಾಕರ ಪೂಜಾರಿ ಕಳೆದೆರಡು ತಿಂಗಳಿನಿಂದ ಬಾವುಳ್ಳ ಬಲಗೈ (ಎಬ್ಸೆಸ್) ರೋಗದಿಂದ ಬಳಲುತ್ತಿದ್ದಾರೆ. ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರ ಚಿಕಿತ್ಸೆಗೆ ಆರ್ಥಿಕ ನೆರವಿಗೆ ಅವರ ಕುಟುಂಬ ಮನವಿ ಮಾಡಿದೆ.
ಚಿಕ್ಕ ಸಂಸಾರ ಹೊಂದಿದ ಕರುಣಾಕರ ಪೂಜಾರಿ ಅವರು ಬೆಳಗಾವಿಯಲ್ಲಿ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದು, ಪತ್ನಿ, ಇಬ್ಬರು ಪುತ್ರಿಯರೊಂದಿಗೆ ಜೀವನ ನಡೆಸುತ್ತಿದ್ದಾರೆ. ಬಾವುಳ್ಳ ಬಲಗೈಗೆ (ಎಬ್ಸೆಸ್) ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಶಸ್ತ್ರಚಿಕಿತ್ಸೆ ಮಾಡಿಸುವಷ್ಟು ಶಕ್ತಿ ಇಲ್ಲದೆ ಕುಟುಂಬ ಕಂಗಾಲಾಗಿದೆ. ಇದ್ದ ಹಣವನ್ನೆಲ್ಲ ಎರಡು ತಿಂಗಳಿಂದ ಚಿಕಿತ್ಸೆಗಾಗಿ ಆಸ್ಪತ್ರೆ ಖರ್ಚು ಮಾಡಿದ ಕುಟುಂಬಕ್ಕೆ ಮನೆ ಬಾಡಿಗೆ, ಮಕ್ಕಳಿಬ್ಬರ ವಿದ್ಯಾಭ್ಯಾಸ ಹಾಗೂ ಕುಟುಂಬ ನಿರ್ವಹಣೆ ಕಷ್ಟ ಸಾಧ್ಯವಾಗಿದೆ.
ಸಂಸಾರಕ್ಕೆ ಆಸರೆಯಾದ ಕರುಣಾಕರ ಪೂಜಾರಿ ಅವರ ಶಸ್ತ್ರಚಿಕಿತ್ಸೆಗೆ ಆರ್ಥಿಕ ನೆರವು ನೀಡುವವರು ಸಿಂಡಿಕೇಟ್ ಬ್ಯಾಂಕ್ ಖಾತೆ ಸಂಖ್ಯೆ: 05292010033279, IFSC ಕೋಡ್: SYNB0000529 ಇದಕ್ಕೆ ಹಣ ಕಳುಹಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ