ವಿದ್ಯಾರ್ಥಿಗಳಿಗೆ ಮನಸೋಲ್ಲಾಸ ಕಾರ್ಯಾಗಾರ

ಮೂಡುಬೆಳ್ಳೆ ಜ್ಞಾನಗಂಗಾ ಪ. ಪೂ. ಕಾಲೇಜು

Team Udayavani, Nov 21, 2019, 5:42 AM IST

1911SHIRVA1

ಶಿರ್ವ: ಹದಿಹರೆಯದ ಸಮಸ್ಯೆ, ಮಾನಸಿಕ ಒತ್ತಡ ಮತ್ತು ಅದರ ಭಾವನಾತ್ಮಕ ಹಿನ್ನಲೆಯನ್ನು ಗುರುತಿಸಲು ವಿದ್ಯಾರ್ಥಿಗಳಿಗಾಗಿ ಮಣಿಪಾಲದ ವೈದ್ಯಕೀಯ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಿಂದ ಒಂದು ದಿನದ ಮನಸೋಲ್ಲಾಸ ಕಾರ್ಯಾಗಾರವು ನ. 14 ರಂದು ಮೂಡುಬೆಳ್ಳೆ ನೆಲ್ಲಿಕಟ್ಟೆ ಜ್ಞಾನಗಂಗಾ ಪ.ಪೂ. ಕಾಲೇಜಿನ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶ್ಯಾಮಿಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ| ರಾಜಮೋಹನ್‌ ಮಾತನಾಡಿ, ವಿದ್ಯಾರ್ಥಿಗಳು ಹದಿಹರೆಯದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವಲ್ಲಿ ಗೊಂದಲಕ್ಕೀಡಾಗಬಹುದು. ಹೆತ್ತವರು ಮತ್ತು ಶಿಕ್ಷಕರು ಹೇಳುವ ಬುದ್ಧಿಮಾತನ್ನು ವ್ಯತಿರಕ್ತವಾಗಿ ಯೋಚಿಸುವ ಹರೆಯ ಇದಾಗಿದ್ದು ಮುಖ್ಯ ಸಮಸ್ಯೆಯಾಗಿದೆ. ಈ ಸಂದರ್ಭದಲ್ಲಿ ಹದಿಹರೆಯದ ಸಮಸ್ಯೆ, ಮಾನಸಿಕ ಒತ್ತಡವನ್ನು ನಿವಾರಿಸಲು ಆಯೋಜಿಸಿರುವ ಮನಸೋಲ್ಲಾಸ ಕಾರ್ಯಗಾರದ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ಮಣಿಪಾಲದ ವೈದ್ಯಕೀಯ ಮನೋವಿಜ್ಞಾನ ವಿಭಾಗದ ತಜ್ಞ ವೈದ್ಯರಾದ ಡಾ| ಶ್ವೇತಾ ರೈ, ಪ್ರೊ| ಶ್ಯಾಮ್‌ ಹಾಗೂ ಪ್ರೊ| ಡಾನ್‌ ಅವರೊಂದಿಗೆ 6 ಸಂಶೋಧನಾ ವಿದ್ಯಾರ್ಥಿಗಳನ್ನೊಳಗೊಂಡ ತಂಡವು 30 ರಿಂದ 35 ವಿದ್ಯಾರ್ಥಿಗಳ ಮೂರು ತಂಡವನ್ನಾಗಿ ಮಾಡಿ 3 ತಜ್ಞರನ್ನೊಳಗೊಂಡಂತೆ 3 ಕೊಠಡಿಯಲ್ಲಿ ಕಾರ್ಯಾಗಾರ ನಡೆಯಿತು.

ವೈದ್ಯಕೀಯ ಮನೋ ವಿಜ್ಞಾನದ ತಜ್ಞರು ವಿದ್ಯಾರ್ಥಿಗಳೊಂದಿಗೆ ಪರಸ್ಪರ ಸಂವಹನ ಸಾಧ್ಯತೆಯನ್ನು ಪಡೆಯಲು ಅವರ ಮಾನಸಿಕ ಒತ್ತಡ, ಭಾವನಾತ್ಮಕ ಹಿನ್ನೆಲೆಯನ್ನು ಗುರುತಿಸಲು, ವಿವಿಧ ರೀತಿಯ ಚಟುವಟಿಕೆ, ಗುಂಪು ಚರ್ಚೆ ಹಾಗೂ ಹಲವು ಬಗೆಯ ಆಟ ಪಾಠದೊಂದಿಗೆ ಸಕ್ರಿಯವಾಗಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿಕೊಟ್ಟಿದ್ದರು.
ಪ್ರಾಂಶುಪಾಲ ಯು. ಎಲ್‌. ಭಟ್‌ ಸ್ವಾಗತಿಸಿದರು. ಗಣಕ ವಿಜ್ಞಾನದ ಪ್ರಾಧ್ಯಾಪಕಿ ಕಮಲಾಕ್ಷಿ ಪ್ರಕಾಶ್‌ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.