ವಿದ್ಯುತ್ ಕಂಬ ಹೊತ್ತು ನದಿ ದಾಟಿದ ಸಿಬಂದಿ
Team Udayavani, Jul 12, 2019, 10:29 AM IST
ಹೆಬ್ರಿ: ಹೆಬ್ರಿ ಪರಿಸರದಲ್ಲಿ ಗಾಳಿ ಸಹಿತ ಮಳೆಗೆ ಕಬ್ಬಿನಾಲೆ ಮತ್ತಾವು ಬಳಿ ಬೃಹತ್ ಮರಗಳು ವಿದ್ಯುತ್ ತಂತಿಯ ಮೇಲೆ ಉರುಳಿದ ಪರಿಣಾಮ 6 ಕಂಬಗಳು ಮುರಿದು ಬಿದ್ದಿವೆ. 19ಕ್ಕೂ ಅಧಿಕ ಕಂಬಗಳಿಗೆ ಹಾನಿಯಾಗಿದೆ.
ಮೆಸ್ಕಾಂ ಸಿಬಂದಿ ಸುರಿಯುತ್ತಿರುವ ಮಳೆ ಲೆಕ್ಕಿಸದೆ ಸುಮಾರು 1.5 ಕಿ.ಮೀ. ದೂರದಲ್ಲಿ ಕಂಬ ತುಂಡಾದ ಪ್ರದೇಶಕ್ಕೆ ಹೊಸ ಕಂಬಗಳನ್ನು ತಲೆಹೊರೆಯಲ್ಲೇ ಸಾಗಿಸಿ ದುರಸ್ತಿ ಕಾರ್ಯ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ