ಮೆಸ್ಕಾಂನ 185 ಕಂಬ ಧರಾಶಾಯಿ
Team Udayavani, May 29, 2018, 12:35 PM IST
ಉಡುಪಿ: ಭಾರೀ ಗಾಳಿ, ಮಳೆಯಿಂದಾಗಿ ಉಡುಪಿ ಜಿಲ್ಲೆಯಲ್ಲಿ ಸುಮಾರು 185 ಕಂಬಗಳು ಧರಾಶಾಯಿಯಾಗಿ ಮೆಸ್ಕಾಂಗೆ ಭಾರೀ ನಷ್ಟ ಉಂಟಾಗಿದೆ. ಕಂಬಗಳಲ್ಲಿದ್ದ ಇನ್ಸುಲೇಟರ್ ಕೂಡ ಹೆಚ್ಚಿನ ಪ್ರಮಾಣದಲ್ಲಿ ಪಂಕ್ಚರ್ ಆಗಿವೆ. ಗದ್ದೆಗಳಲ್ಲಿ ನೀರು ನಿಂತ ಪ್ರದೇಶದಲ್ಲಿರುವ ಕಂಬಗಳಲ್ಲಿ ಇನ್ಸುಲೇಟರ್ ಹಾಳಾಗಿದ್ದು ಗೊತ್ತಾಗದೆ ವಿದ್ಯುತ್ ಸರಬರಾಜು ಕಲ್ಪಿಸುವಲ್ಲಿ ವಿಳಂಬವಾಗುತ್ತಿದೆ. ಅದರ ನಡುವೆ ಮಳೆಯೂ ಕೆಲಸಕ್ಕೆ ಅಡಚಣೆ ಮಾಡುತ್ತಿದೆ.
ಕಂಬವನ್ನು ಬದಲಾಯಿಸಿ ತಂತಿ ಅಳವಡಿಸಿಕೊಂಡು ಆದಷ್ಟು ಬೇಗನೆ ವಿದ್ಯುತ್ ಒದಗಿಸಲು ಅಧಿಕಾರಿ, ಸಿಬಂದಿಗಳು ಕಾರ್ಯನಿರತರಾಗಿದ್ದಾರೆ ಎಂದು ಮೆಸ್ಕಾಂ ಎಕ್ಸಿಕ್ಯೂಟಿವ್ ಎಂಜಿನಿಯರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ