ಮೈಸ್‌ -ಟ್ಯಾಲಿ ಒಪ್ಪಂದ


Team Udayavani, Jul 22, 2017, 6:20 AM IST

mice-photo-1.gif

ಉಡುಪಿ: ಟ್ಯಾಲಿ ಸೊಲ್ಯೂಶನ್ಸ್‌ ಪ್ರ„.ಲಿ. ಭಾರತದ ಪ್ರಮುಖ ಅಕೌಂಟಿಂಗ್‌ ಸಾಫ್ಟ್ವೇರ್‌ ಕಂಪೆನಿಯಾಗಿದ್ದು, ಅವರು ಟ್ಯಾಲಿ ಅಕೌಂಟಿಂಗ್‌ ಸಾಫ್ಟ್ವೇರ್‌ನಲ್ಲಿ ಜಿ.ಎಸ್‌.ಟಿ. ಸೇರ್ಪಡಿಸಿರುವರು. ಟ್ಯಾಲಿ ಬಹು ಉಪಯೋಗಿ ಹಾಗೂ ಸರಳ ಅಕೌಂಟಿಂಗ್‌ ಸಾಫ್ಟ್ವೇರ್‌ ಆಗಿದ್ದು, ಮೈಸ್‌ ಸಂಸ್ಥೆಯು ಟ್ಯಾಲಿ ಕಂಪೆನಿಯ ಅಧಿಕೃತ ತರಬೇತಿ ಕೇಂದ್ರವಾಗಿದೆ. ಇವೆರಡು ಸಂಸ್ಥೆಗಳ ನಡುವೆ ಒಪ್ಪಂದ ಏರ್ಪಟ್ಟಿದೆ.

ಟ್ಯಾಲಿ ಸಿಇಒ ಮನೀಷ್‌ ಚೌದರಿಯವರು, ಮೈಸನ್ನು ಮಾಸ್ಟರ್‌ ಟ್ಯಾಲಿ ಎಸೆಸ್‌ಮೆಂಟ್‌ ಪಾರ್ಟ್‌ನರ್‌ ಎಂದು ಪರಿಗಣಿಸಿ ಒಪ್ಪಂದ ಪತ್ರವನ್ನು ಅಧ್ಯಕ್ಷತೆ ವಹಿಸಿದ ಡಾ| ಎಚ್‌. ಶಾಂತಾರಾಮ್‌ರಿಗೆ ಹಸ್ತಾಂತರಿಸಿದರು. ಮೈಸ್‌ ಹಾಗೂ ಟ್ಯಾಲಿಯ ಸಹಭಾಗಿತ್ವದಲ್ಲಿ ರಾಜ್ಯದಲ್ಲಿ ಇವೆರಡೂ ಎಲ್ಲರ ಮನೆಮಾತಾಗಲಿ ಎಂದು ಹಾರೈಸಿದರು. ಮೈಸ್‌ ಪ್ರಾಂಶುಪಾಲೆ ಸುಪ್ರೀತಾ ಎಸ್‌. ಅಮೀನ್‌ ಸ್ವಾಗತಿಸಿದರು. ನೂತನ ಪುಸ್ತಕ ಟ್ಯಾಲಿ-ಏಸ್‌ ಅನಾವರಣಗೊಳಿಸಲಾಯಿತು. ಡಾ| ಶಾಂತಾರಾಮ್‌ ಅವರು ವಿದ್ಯಾರ್ಥಿಗಳಲ್ಲಿ ಕಲಿಕೆಯು ಕೇವಲ ಪ್ರಮಾಣ ಪತ್ರಕ್ಕೆ ಮೀಸಲಾಗಿರದೆ ಜಾnನ ಸಂಪಾದನೆ ಅವರ ಗುರಿಯಾಗಿರಬೇಕು. ಇಂತಹ ವಿದ್ಯಾರ್ಥಿಗಳು ದೇಶದ ಉಜ್ವಲ ಭವಿಷ್ಯಕ್ಕೆ ನಾಂದಿಯಾಗುತ್ತಾರೆ ಎಂದರು.
 
ರವಿ ಯು. ಕಾರ್ಯಕ್ರಮ ನಿರ್ವಹಿಸಿದರು. ಮೈಸ್‌ ಕಲಿಕಾ ಕೇಂದ್ರದ ಪ್ರತಿನಿಧಿಗಳು, ಉಪ ಪ್ರಾಂಶುಪಾಲ ಶ್ರೀಕಾಂತ್‌ ಎಮ್‌., ಟ್ಯಾಲಿ ಎಜುಕೇಶನ್‌ ಪ್ರಾದೇಶಿಕ ಅಧಿಕಾರಿ ಚಿಂತಾಮಣಿ ಪಾಟೀಲ್‌, ತರಬೇತುದಾರ ಪ್ರವೀಣ್‌ಪಿ ಜಿ. ಉಪಸ್ಥಿತರಿದ್ದರು. ಗಾಯತ್ರಿ ಉಪಾಧ್ಯಾಯ ವಂದಿಸಿದರು. 
 

ಟಾಪ್ ನ್ಯೂಸ್

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.