ಪಡುಬಿದ್ರಿ: ಕಂಚಿನಡ್ಕ ಮಿಂಚಿನಬಾವಿಯಲ್ಲಿ ಗುಳಿಗನ ಕಟ್ಟೆ ನಿರ್ಮಾಣ: ಮತ್ತೆ ಬಿಗುವಿನ ವಾತಾವರಣ
Team Udayavani, Jun 12, 2022, 9:57 PM IST
ಪಡುಬಿದ್ರಿ ; ಕಂಚಿನಡ್ಕ ಮಿಂಚಿನಬಾವಿ ಕೋಡ್ದಬ್ಬು ದೈವಸ್ಥಾನದಲ್ಲಿ ಮತ್ತೆ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.
ರವಿವಾರ ರಾತ್ರಿಯ ವೇಳೆ ಗುಳಿಗನ ಕಟ್ಟೆಯನ್ನು ಸ್ಥಾಪಿಸಿದ ಹಿನ್ನೆಲೆಯಲ್ಲಿ ದಲಿತ ಹಾಗೂ ಮುಸ್ಲಿಂ ಪರ ಸಂಘಟನೆಗಳ ಸದಸ್ಯರು ಸ್ಥಳದಲ್ಲಿ ಜಮಾಯಿಸಿದ್ದು ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಒಂದು ವಾರದ ಹಿಂದೆ ಮಿಂಚಿನಬಾವಿ ಶ್ರೀ ಕೋಡ್ದಬ್ಬು ಸನ್ನಿಧಾನದ ಎದುರು ಪಂಚಾಯತ್ ರಸ್ತೆಗೆ ತಗಡು ಚಪ್ಪರ ಹಾಕುವ ವಿಚಾರದಲ್ಲಿ ಸಾಕಷ್ಟು ವಿವಾದಗಳು ಎದ್ದಿದ್ದು ಕೊನೆಗೆ ಸುಖಾಂತ್ಯ ಕಂಡಿತ್ತು ಆದರೆ ಇಂದು ಸ್ಥಳೀಯ ನಿವಾಸಿಗಳ ಮನೆಯ ಕಾಂಪೌಂಡ್ ಪಕ್ಕದಲ್ಲೇ ಗುಳಿಗನ ಕಟ್ಟೆ ನಿರ್ಮಾಣ ಮಾಡಿದ್ದು ಇದಕ್ಕೆ ಸ್ಥಳೀಯ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪಡುಬಿದ್ರಿ ಪೊಲೀಸರು ಸ್ಥಳದಲ್ಲಿದ್ದು ಪರಿಸ್ಥಿತಿಯನ್ನು ನಿಯಂತ್ರಿಸುತ್ತಿದ್ದಾರೆ.
ಇದನ್ನೂ ಓದಿ : ಗಡಿಯಲ್ಲಿನ ಉದ್ವಿಗ್ನತೆಗೆ ಭಾರತವೇ ನೇರ ಹೊಣೆ; ಚೀನದ ವಿದೇಶಾಂಗ ಸಚಿವ ಆರೋಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Raichur; ಚುನಾವಣೆ ಕರ್ತವ್ಯನಿರತ ಬಿಎಲ್ಒ ಸಾವು
Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು
G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್ ನೀಡುತ್ತಿರಲಿಲ್ಲ
Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು
Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್ ಶೆಟ್ಟರ್