ತಪ್ಪಿದ ಸಂಭಾವ್ಯ ರೈಲು ದುರಂತ


Team Udayavani, Oct 28, 2018, 9:46 AM IST

whatsapp-image-2018-10-28-131938.jpg

ಕಟಪಾಡಿ: ವಾಯು ವಿಹಾರಕ್ಕೆ ಹೋದ ನಾಗರಿಕರೊಬ್ಬರ ಸಮಯ ಪ್ರಜ್ಞೆಯಿಂದ ಸಂಭಾವ್ಯ ರೈಲು ದುರಂತ ತಪ್ಪಿದೆ. ಇದು ಉಡುಪಿ ಜಿಲ್ಲೆಯ ಕೊರಂಗ್ರಪಾಡಿ ಕುಂಜ್ಞಪಾದೆ ವಿಷ್ಣುಮೂರ್ತಿ ದೇವಸ್ಥಾನದ ಬಳಿಯ ಕೃಷ್ಣ ಪೂಜಾರಿ (53) ಅವರ ಸಾಹಸ. 

ಇಂದ್ರಾಳಿ ರೈಲ್ವೇ ನಿಲ್ದಾಣ ಬಳಿಯ ಕೊರಂಗ್ರಪಾಡಿ ಬ್ರಹ್ಮಸ್ಥಾನ ನಾಗಬನದ ಎದುರು ಹಾದುಹೋದ ಹಳಿಯ ಬಳಿ ಕಾಲು ಹಾಗೂ ಸೊಂಟದ ಚಿಕಿತ್ಸೆಗಾಗಿ ಕೃಷ್ಣ ಪ್ರತಿದಿನ ವಾಯು ವಿಹಾರಕ್ಕೆ ತೆರಳುತ್ತಾರೆ. ಶನಿವಾರವೂ ಎಂದಿನಂತೆ ಅವರು ಸಾಗುತ್ತಿದ್ದಾಗ, ಹಳಿಯಲ್ಲಿ ಮೂಡಿದ್ದ ಬಿರುಕು ಕಾಣಿಸಿತು. ಅಷ್ಟರಲ್ಲಿ ಒಂದು ರೈಲು ಹಾದು ಹೋಯಿತು. ಬಳಿಕ ಬಿರುಕು ಮತ್ತಷ್ಟು ಅಗಲವಾಗಿತ್ತು. ಇನ್ನೊಂದು ರೈಲು ಬರಲು ಸ್ವಲ್ಪವೇ ಸಮಯ ಇತ್ತಷ್ಟೆ. ಕೃಷ್ಣ ಪೂಜಾರಿ ತಮ್ಮ ದೈಹಿಕ ತೊಂದರೆಯನ್ನೂ ಗಮನಿಸಲಿಲ್ಲ. ನೋವನ್ನು ತಡೆದುಕೊಂಡು 3 ಕಿ.ಮೀ
ತನಕ ಓಡಿ ರೈಲು ಅಧಿಕಾರಿಗಳಿಗೆ ಮಾಹಿತಿ ತಲುಪಿಸಿದರು. 

ತಾತ್ಕಾಲಿಕ ತುರ್ತು ನಿರ್ವಹಣೆ 
ಕೃಷ್ಣ ಅವರ ಮಾಹಿತಿ ಆಧರಿಸಿ ರೈಲ್ವೇ ಅಧಿಕಾರಿಗಳು ಕಾರ್ಯೋನ್ಮುಖರಾದರು. ಒಂದು ಪ್ರಯಾಣಿಕ ರೈಲನ್ನು ಇಂದ್ರಾಳಿ ನಿಲ್ದಾಣದಲ್ಲಿ, ಮತ್ತೂಂದು ರೈಲನ್ನು ಪಡುಬಿದ್ರಿ ನಿಲ್ದಾಣದಲ್ಲಿ ನಿಲ್ಲಿಸಲಾಯಿತು. ಸುಮಾರು 40 ನಿಮಿಷಗಳ ಅಂತರ ದಲ್ಲಿ ಮೂವರು ಎಂಜಿನಿಯರ್‌ ತಂಡ ಇಲಾಖೆಯ ನಿರ್ವಹಣೆ ರೈಲು ಗಾಡಿಯ ಮೂಲಕ ಕೃಷ್ಣ ಅವರನ್ನು ಕುಳ್ಳಿರಿಸಿಕೊಂಡು ಬಿರುಕು ಬಿಟ್ಟ ಸ್ಥಳಕ್ಕೆ ತಲುಪಿ ತಾತ್ಕಾಲಿಕ ತುರ್ತು ದುರಸ್ತಿ ಪೂರೈಸಿತು. ಅನಂತರ ರೈಲು ಸಂಚಾರಕ್ಕೆ ಹಸಿರು ನಿಶಾನೆ ನೀಡಲಾಯಿತು ಎಂದು ರೈಲ್ವೇ ಎಂಜಿನಿಯರಿಂಗ್‌ ವಿಭಾಗದ ಮೂಲಗಳು ತಿಳಿಸಿವೆ.


ದಿನಗೂಲಿ ನೌಕರ – ರಿಯಲ್‌ ಗಾಡ್‌

ಕೃಷ್ಣ ಅವರು ಮೂರು ತಿಂಗಳಿಂದ ಬಲ ಕಳೆದುಕೊಂಡಿದ್ದ ಕಾಲಿನ ಪುನಶ್ಚೇತನಕ್ಕಾಗಿ ಚಿಕಿತ್ಸೆಯ ಜತೆಗೆ ವಾಕಿಂಗ್‌ ಮಾಡುತ್ತಿದ್ದಾರೆ. ಕೃಷ್ಣ ಅವರು ಕೊರಂಗ್ರಪಾಡಿ ಜಂಕ್ಷನ್‌ ಬಳಿಯ ಗೋಬಿ ಮಂಚೂರಿ ಅಂಗಡಿಯೊಂದರಲ್ಲಿ ದಿನಗೂಲಿಯಾಗಿ ದುಡಿಯುತ್ತಿದ್ದಾರೆ. ಪತ್ನಿ ಕುಸುಮಾ, ಇಬ್ಬರು ಪುತ್ರರಿದ್ದಾರೆ. 

ಟಾಪ್ ನ್ಯೂಸ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.