ಮಿಷನ್ 100: ವಿದ್ಯಾರ್ಥಿಗಳ ಮನೆ-ಮನೆ ಭೇಟಿ
Team Udayavani, Oct 2, 2019, 5:57 AM IST
ಕಾರ್ಕಳ: ಮುಂದಿನ ಎಸೆಸೆಲ್ಸಿ ಫಲಿತಾಂಶದಲ್ಲಿ ಶೇ. 100 ಫಲಿತಾಂಶ ಸಾಧಿಸಬೇಕೆನ್ನುವ ನಿಟ್ಟಿನಲ್ಲಿ ತಾ.ಪಂ. ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ ಅವರ ನೇತೃತ್ವದಲ್ಲಿ ಅ. 1ರಂದು 10ನೇ ತರಗತಿಯ 9 ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಲಾಯಿತು.
ಕೆಎಂಇಎಸ್ ವಿದ್ಯಾರ್ಥಿ ಕುಕ್ಕುಂದೂರಿನ ಸಾûಾತ್, ಬೈಲೂರು ಸರಕಾರಿ ಪ್ರೌಢ ಶಾಲೆಯ ಸುದೀಪ್, ಪೆರ್ವಾಜೆ ಸರಕಾರಿ ಪ್ರೌಢಶಾಲೆಯ ಅಮೃತಾ ಪ್ರಭು, ಭುವನೇಂದ್ರ ಪ್ರೌಢಶಾಲೆಯ ದೀಪಶ್ರೀ ಮತ್ತು ಕಾರ್ತಿಕ್, ಎಸ್ವಿಟಿ ಅನುದಾನಿತ ಪ್ರೌಢ ಶಾಲೆಯ ಸೌರವ್ ಮತ್ತು ನವ್ಯಾ, ಪೆರ್ವಾಜೆ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಹರ್ಷಿತಾ ಮತ್ತು ಹರ್ಷಿàಲಾ ಮನೆಗೆ ಭೇಟಿ ನೀಡಲಾಯಿತು. ಕಾರ್ಕಳ ಮಿಷನ್ 100 ಅಭಿಯಾನದ ರೂವಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್. ಶಶಿಧರ್, ಮಿಷನ್ 100 ನೋಡಲ್ ಆಫೀಸರ್ ವೆಂಕಟರಮಣ ಕಲ್ಕೂರ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ಶೆಣೈ, ಅಕ್ಷರ ದಾಸೋಹ ಅಧಿಕಾರಿ ಟಿ. ಭಾಸ್ಕರ್, ಎಸ್ವಿಟಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಯೋಗೀಂದ್ರ ನಾಯಕ್, ಬಿಆರ್ಪಿ ಪ್ರವೀಣ್ ಶೆಟ್ಟಿ ಅಭಿಯಾನದಲ್ಲಿ ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ