ಕೋಡಿಗೆ ಶಾಸಕ ಹಾಲಾಡಿ ಭೇಟಿ : ತೆರವಿಗೆ ಸೂಚನೆ


Team Udayavani, Jul 8, 2018, 6:40 AM IST

0707kdpp2.jpg

ಕುಂದಾಪುರ: ಕೋಡಿ ಬ್ರೇಕ್‌ ವಾಟರ್‌ ನಿರ್ಮಾಣ ಕಾಮಗಾರಿಯಿಂದಾಗಿ ಸಮುದ್ರದಲ್ಲಿ ಮರಳು ದಿಬ್ಬದಿಂದಾಗಿ ಮೀನುಗಾರರಿಗೆ ತೊಂದರೆಯಾಗಿದ್ದು, ಮುಂದಿನ ಮೀನುಗಾರಿಕೆ ಋತುವಿಗೆ ಮುನ್ನ ತೆರವಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಭರವಸೆ ನೀಡಿದರು.
 
ಅವರು ಶನಿವಾರ ಕೋಡಿಯಲ್ಲಿ ನಿರ್ಮಾಣವಾಗುತ್ತಿರುವ ತಡೆಗೋಡೆ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. 

ಕೋಡಿಯ ಸಮುದ್ರದಲ್ಲಿ ಸಂಗ್ರಹವಾದ ಮರಳು ದಿಬ್ಬದಿಂದ ಮುಂದಿನ ಋತುವಿನಲ್ಲಿ ಬೋಟುಗಳು ತೆರಳಲು ತೊಂದರೆಯಾಗಲಿದೆ ಎನ್ನುವ ಮೀನುಗಾರರ ಮನವಿಗೆ ಸ್ಪಂದಿಸಿದ ಶಾಸಕರು ಈ ಕುರಿತು ಬೆಳಗ್ಗೆ ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಇಂಜಿನಿಯರ್‌ ಹಾಗೂ ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ಮೀನುಗಾರಿಕೆ ಆರಂಭವಾಗುವುದರೊಳಗೆ ಆ ಮರಳನ್ನು ತೆರವು ಮಾಡಲು ಸೂಚನೆ ನೀಡಿದ್ದೇನೆ ಎಂದರು. 

ಕೋಡಿಯ ಮೀನುಗಾರರ ಸಮಸ್ಯೆ ಕುರಿತು ಮೀನುಗಾರ ನಾಗರಾಜ್‌ ಕಾಂಚನ್‌ ಮಾತನಾಡಿ, ಕೋಡಿಯ ಬ್ರೇಕ್‌ ವಾಟರ್‌ ಕಾಮಗಾರಿ ವೇಳೆ ಹೂಳೆತ್ತಿ, ಅದನ್ನು ಸಮುದ್ರದ ಹೊರಗೆ ಹಾಕದೇ ಅಲ್ಲಿಯೇ ರಾಶಿ ಹಾಕಿದ್ದಾರೆ. ಇದರಿಂದ ಈಗ ಸಮಸ್ಯೆ ಉದ್ಭವವಾಗಿದೆ. ಅದನ್ನು ಕೂಡಲೇ ಅಲ್ಲಿಂದ ತೆರವು ಮಾಡದಿದ್ದರೆ, ಆಗಸ್ಟ್‌ ನಲ್ಲಿ ಮೀನುಗಾರಿಕಾ ಋತು ಪ್ರಾರಂಭವಾದ ಬೋಟುಗಳು ತೆರಳಲು ತೊಂದರೆಯಾಗಲಿದೆ ಎಂದವರು ಹೇಳಿದರು. 

ಈ ಬಗ್ಗೆ ಜೂ. 15ರಂದು ವಿಸ್ತೃತವಾಗಿ ಉದಯವಾಣಿ ವರದಿ ಪ್ರಕಟಿಸಿ ಸಂಬಂಧಪಟ್ಟವರ ಗಮನಸೆಳೆದಿತ್ತು.ಈ ಸಂದರ್ಭದಲ್ಲಿ ಕೋಡಿ ಭಾಗದ ಅನೇಕ ಮಂದಿ ಮೀನುಗಾರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.