ಜಿಲ್ಲೆಯಲ್ಲಿ ಸಾವರ್ಕರ್ ವೃತ್ತ ನಿರ್ಮಾಣಕ್ಕೆ ಚಿಂತನೆ: ಶಾಸಕ ಕೆ.ರಘುಪತಿ ಭಟ್
ಹಿಜಾಬ್ ಹೋರಾಟ ಆರಂಭಿಸಿದ್ದೇ ಸಿಎಫ್ಐ
Team Udayavani, Aug 23, 2022, 6:46 PM IST
ಉಡುಪಿ: ಹಳೆ ತಾಲೂಕು ಕಚೇರಿ ಬಳಿ ಇರುವ ಸರ್ಕಲ್ಗೆ ವೀರ ಸಾವರ್ಕರ್ ವೃತ್ತ ನಾಮಕರಣ ಮಾಡುವ ಬಗ್ಗೆ ನಗರಸಭೆ ಅಧಿವೇಶನದಲ್ಲಿ ಠರಾವೂ ಮಂಡಿಸಲಾಗುವುದು ಎಂದು ಶಾಸಕ ಕೆ.ರಘುಪತಿ ಭಟ್ ಹೇಳಿದರು.
ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾವರ್ಕರ್ ಪ್ರತಿಮೆ ಮಾಡುವುದು ಸಮಂಜಸವಲ್ಲ. ಇದರಿಂದ ಬೇರೆ ರೀತಿ ಸಮಸ್ಯೆಗಳು ಸೃಷ್ಟಿಯಾಗಬಹುದು. ಸಾವರ್ಕರ್ ಸರ್ಕಲ್ನಂತೆ ಡಾ ಬಿ.ಆರ್.ಅಂಬೇಡ್ಕರ್ ವೃತ್ತ ಸಹಿತ ಹಲವಾರು ಮಹಾನಿಯರ ಹೆಸರುಗಳನ್ನು ವೃತ್ತಗಳಿಗೆ ಇಡುವ ಬಗ್ಗೆ ಚಿಂತನೆ ಇದೆ ಎಂದರು.
ಇದನ್ನೂ ಓದಿ: ಕೊಹ್ಲಿ,ರಾಹುಲ್,ರೋಹಿತ್ ಅಲ್ಲ: ಈ ಭಾರತೀಯ ಆಟಗಾರ ಪಾಕ್ಗೆ ಅಪಾಯಕಾರಿ: ವಾಸಿಂ ಅಕ್ರಂ
ಹಿಜಾಬ್ ಹೋರಾಟ ಆರಂಭಿಸಿದ್ದೇ ಸಿಎಫ್ಐ:
ಜಿಲ್ಲೆಯಲ್ಲಿ ಹಿಜಾಬ್ ಹೋರಾಟ ಆರಂಭಿಸಿದ್ದೇ ಸಿಎಫ್ಐ. 20 ವರ್ಷಗಳಿಂದಲೂ ಬಾಲಕಿಯರ ಸರಕಾರಿ ಮಹಿಳಾ ಕಾಲೇಜಿನಲ್ಲಿ ಸಮವಸ್ತ್ರ ನೀತಿಯನ್ನು ಅಚ್ಚುಕಟ್ಟಾಗಿ ಪಾಲಿಸಲಾಗುತ್ತಿತ್ತು. ಇದರಿಂದ ನಮಗೂ ಕೋರ್ಟ್ನಲ್ಲಿ ಜಯಸಿಕ್ಕಿಿದೆ. ಈ ವರ್ಷವೂ ಹಲವಾರು ಮಂದಿ ಮುಸ್ಲಿಂ ವಿದ್ಯಾಾರ್ಥಿನಿಯರು ಕಾಲೇಜು ಸೇರಲು ಉತ್ಸುಕರಾಗಿದ್ದಾಾರೆ. ಸಮವಸ್ತ್ರ ಧರಿಸಿ ಕಾಲೇಜಿಗೆ ಬರುತ್ತಿದ್ದ ವಿದ್ಯಾಾರ್ಥಿನಿಯರು ಶಿಕ್ಷಣದಿಂದ ವಂಚಿತರಾಗಿದ್ದರೆ ಅದಕ್ಕೆ ಸಿಎಫ್ಐ ನೇರ ಕಾರಣ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೇಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?
SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್ ಸಾಧ್ಯತೆ
Temperature; 39.2 ಡಿಗ್ರಿ: ಬೆಂಗಳೂರು ಏರ್ಪೋರ್ಟ್ ದಾಖಲೆ ತಾಪ
MUST WATCH
ಹೊಸ ಸೇರ್ಪಡೆ
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೇಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್