ಭೂ ಸ್ವಾಧೀನ ಸಂತ್ರಸ್ತರೊಂದಿಗೆ ಶಾಸಕರ ಸಭೆ
Team Udayavani, Feb 25, 2019, 1:00 AM IST
ಮಣಿಪಾಲ: ಅಂಬಾಗಿಲು, ಪೆರಂಪಳ್ಳಿ, ಮಣಿಪಾಲ ರಸ್ತೆಯ ವಿಸ್ತರೀಕರಣಕ್ಕೆ ಸಂಬಂಧಿಸಿದಂತೆ ಭೂ-ಸ್ವಾಧೀನಕ್ಕೊಳಪಡುವ ಭೂ ಸಂತ್ರಸ್ತರ ಸಭೆ ಶಾಸಕರಾದ ಕೆ. ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರಗಿತು.
ಉಡುಪಿ ತಾಲೂಕು ತಹಶೀಲ್ದಾರ್ ಪ್ರದೀಪ್ ಕುಡೇìಕರ್, ಲೋಕೋ ಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತ ಚಂದ್ರಶೇಖರ್, ಸಹಾಯಕ ಕಾರ್ಯಪಾಲಕ ಅಭಿಯಂತ ಜಗದೀಶ್ ಭಟ್, ಗ್ರಾಮ ಕರಣಿಕರು, ಸರ್ವೇಯರ್ ಉಪಸ್ಥಿತರಿದ್ದರು.
ಉಡುಪಿ ತಾಲೂಕಿನ ಅಂಬಾಗಿಲು, ಮಣಿಪಾಲ ರಸ್ತೆಗೆ 2ನೇ ಹಂತದಲ್ಲಿ 10 ಕೋಟಿ ಅನುದಾನ ಬಿಡುಗಡೆಯಾಗಿದ್ದು, ರಸ್ತೆ ಮಧ್ಯೆ 2 ಬದಿ 11 ಮೀ ಅಗಲದ ಒಟ್ಟು 22 ಮೀ ಅಗಲದ ಚತುಷ್ಪಥ ರಸ್ತೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಭೂ ಮಾಲಕರಿಗೆ ಉಪ ನೊಂದಣಾ ಧಿಕಾರಿ ಕಚೇರಿಯಲ್ಲಿ ಹೊಸದಾಗಿ ಪ್ರಕಟಗೊಂಡ ದರ ಪಟ್ಟಿಯಂತೆ ಭೂ ಮೌಲ್ಯ ನೀಡುವುದಾಗಿ ಸಭೆಯಲ್ಲಿ ತಿಳಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?