46 ದಿನಗಳ ಬಳಿಕ ಮೊಬೈಲ್‌ ರಿಂಗಣಿಸಿತೆ?


Team Udayavani, Feb 1, 2019, 1:00 AM IST

swarna-tribuja.jpg

ಮಲ್ಪೆ: ನಾಪತ್ತೆಯಾಗಿರುವ ಮೀನುಗಾರ ಪೈಕಿ ಕುಮಟಾದ ಹೊಲನಗದ್ದೆಯ ಲಕ್ಷ್ಮಣ ಹರಿಕಂತ್ರ ಅವರ ಮೊಬೈಲ್‌ ಬುಧವಾರ ರಾತ್ರಿ ಹಾಗೂ ಹೊನ್ನಾವರ ಮಂಕಿಯ ರವಿ ಅವರ ಮೊಬೈಲ್‌ ಗುರುವಾರ ಬೆಳಗ್ಗೆ ರಿಂಗಣಿಸಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಲಕ್ಷ್ಮಣ ಅವರ ಮನೆಯವರು ಬಡಾನಿಡಿಯೂರು ಚಂದ್ರಶೇಖರ್‌ ಅವರ ಮನೆಯವರಿಗೆ ಮೊಬೈಲ್‌ ಕರೆ ಮಾಡಿ ತಿಳಿಸಿ ದ್ದಾರೆ. ನಾಪತ್ತೆಯಾದ ದಿನದಿಂದಲೂ ಲಕ್ಷ್ಮಣ ಹರಿಕಂತ್ರ ಮನೆಯವರು ಪ್ರತಿ ನಿತ್ಯ ಮೊಬೈಲ್‌ ಕರೆಗೆ ಪ್ರಯತ್ನಿಸುತ್ತಲೇ ಇದ್ದಾರೆ. ಲಕ್ಷ್ಮಣರ ಮಗಳು ಬುಧವಾರ ರಾತ್ರಿ 7.24 ಮತ್ತು 7.47ಕ್ಕೆ ಎರಡು ಸಲ ಪ್ರಯತ್ನಿಸಿದಾಗಲೂ ಮೊಬೈಲ್‌ ರಿಂಗ್‌ ಆಯಿತು, ತತ್‌ಕ್ಷಣ ಸ್ವಿಚ್‌xಆಫ್‌ ಸಂದೇಶ ಬಂತು. ರವಿ ಅವರ ಮೊಬೈಲ್‌ಗ‌ೂ ಗುರುವಾರ ಬೆಳಗ್ಗೆ ಕರೆ ಹೋಗಿದ್ದು, ಅನಂತರ ಸ್ವಿಚ್‌xಆಫ್‌ಆಗಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮನೆಯವರು ಪೊಲೀಸ್‌ ವರಿಷ್ಠರಿಗೆ ತಿಳಿಸಿದ್ದಾರೆ. ಮಾಹಿತಿ ಕಲೆ ಹಾಕಿದ ಪೊಲೀಸರು ಆ ಎರಡೂ ನಂಬರುಗಳಿಗೆ ಕರೆ ಹೋಗಿರುವುದು ಕಂಡುಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕುಟುಂಬದವರ ಆಕ್ರೋಶ
ಎರಡು ಮೂರು ವಾರದಿಂದ ಸಮುದ್ರದಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಹೇಳುತ್ತಾ ಇದ್ದೀರಿ, ಆದರೆ ಇನ್ನೂ ಯಾವುದೇ ಮಾಹಿತಿಯನ್ನು ಸ್ಪಷ್ಟ ಪಡಿಸುತ್ತಿಲ್ಲವೇಕೆ, ಸಮುದ್ರದಡಿಯಲ್ಲಿರುವ ವಸ್ತು ಏನೆಂದು ತಿಳಿಯಲು ಇಷ್ಟು ದಿನ ಬೇಕೆ ಎಂದು ಬುಧವಾರ ಮಲ್ಪೆ ಬಂದಿದ್ದ ಪೊಲೀಸ್‌ ವರಿಷ್ಠರ ಎದುರು ಮೀನುಗಾರ ಮನೆಯವರು ಆಕೋÅಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

BJP 2

Muslim ಆ್ಯನಿಮೇಟೆಡ್‌ ವೀಡಿಯೋ ತೆಗದುಹಾಕಲು ಎಕ್ಸ್‌ಗೆ ಆಯೋಗ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.