ಶ್ರೀಕೃಷ್ಣ ಮಠಕ್ಕೆ ಮೋದಿ ಭೇಟಿ: ಇನ್ನೂ ಮುಗಿಯದ ಕುತೂಹಲ


Team Udayavani, May 1, 2018, 9:57 AM IST

4.jpg

ಉಡುಪಿ: ಪ್ರಧಾನಿ ಮೋದಿ ಮಂಗಳವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವ ಸಾಧ್ಯತೆ ಕ್ಷೀಣಿಸಿದೆ.  ಪ್ರಸ್ತುತ ನಿಗದಿಯಾಗಿರುವ ಕಾರ್ಯಕ್ರಮದ ಸಮಯಪಟ್ಟಿಯಂತೆ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿಯಾಗುವುದಿಲ್ಲ. ಜತೆಗೆ ಸಭೆಯಲ್ಲದೇಯಾವುದೇ ಮಾತುಕತೆ, ಭೇಟಿಯೂ ಇಲ್ಲ. ಇದನ್ನು ಖಚಿತವಾಗಿ ಹೇಳಲು ಒಪ್ಪದ ಪೊಲೀಸ್‌ ಅಧಿಕಾರಿಗಳು, ಹೆಚ್ಚುವರಿ ಪೊಲೀಸ್‌ ಭದ್ರತೆಯನ್ನು ವಾಪಸು ತೆಗೆದುಕೊಳ್ಳಲಾಗಿದೆ. ಒಂದುವೇಳೆ ಭೇಟಿ ಇದೆ ಎಂದಾದರೆ ಕೂಡಲೇ ಎಸ್‌ಪಿಜಿ ಸಿಬಂದಿಯೊಂದಿಗೆ ಪೊಲೀಸರು ಕಾರ್ಯ ಪ್ರವೃತ್ತರಾಗುವರು ಎಂದು ತಿಳಿಸಿದ್ದಾರೆ. ಭೇಟಿಯ ಸಾಧ್ಯತೆ ತೀರಾ ಕಡಿಮೆ ಎಂಬ ಮಾಹಿತಿ ಮಠದವರಿಗೂ ನೀಡಲಾಗಿದೆ ಎನ್ನಲಾಗಿದೆ. 

ಸಾರ್ವಜನಿಕ ದರ್ಶನ ಇಲ್ಲ
ಆದರೂ ಯಾವುದೇ ಕ್ಷಣದಲ್ಲಿ ಮೋದಿಯವರು ನಿರ್ಧಾರ ಬದಲಿಸುವ ಸಾಧ್ಯತೆ ಇರುವುದರಿಮದ ಮಂಗಳವಾರ ಬೆಳಗ್ಗಿನ ಪೂಜೆ ಬೇಗ ಮುಗಿಯಲಿದ್ದು, 12.30 ಯಿಂದ 4. 30 ವರೆಗೆ ಸಾರ್ವಜನಿಕರಿಗೆ ಕೃಷ್ಣ ದರ್ಶನ ಅವಕಾಶ ಇಲ್ಲ. ಮಠದ ಸುತ್ತಮುತ್ತಲಿನ ಎಲ್ಲ ಅಂಗಡಿಗಳನ್ನು ಮುಚ್ಚಲು ಪೊಲೀಸರು ಸೂಚನೆ ನೀಡಿದ್ದಾರೆ. ವಿಶೇಷ ಭದ್ರತಾ ಪಡೆ (ಎಸ್‌ಪಿಜಿ) ಮಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಭದ್ರತೆಯ ಪೂರ್ಣ ಮಾಹಿತಿಯನ್ನು ಮಠದವರಿಗೂ ಬಿಟ್ಟುಕೊಟ್ಟಿಲ್ಲ. ಎಸ್‌ಪಿಜಿ ಎಐಜಿಪಿ ಸ್ವತಃ ಪರಿಶೀಲನೆ ನಡೆಸಿದ್ದಾರೆ. ಶ್ರೀಕೃಷ್ಣ ಮಠವನ್ನು ಸುತ್ತುವರಿದಿರುವ ಅಷ್ಟಮಠಗಳ ಸುತ್ತಲೂ ಸಿಸಿ ಕೆಮರಾಗಳನ್ನು ಅಳವಡಿಸಲಾಗಿದೆ.

ಪೇಜಾವರ ಶ್ರೀಗಳೊಂದಿಗೆ ಮಾತುಕತೆ?
ಮೂಲಗಳ ಪ್ರಕಾರ ಪ್ರಧಾನಿ ಹೆಲಿಪ್ಯಾಡ್‌ನಿಂದ ಸಮಾವೇಶ ಸ್ಥಳಕ್ಕೆ ತೆರಳುವ ಮಧ್ಯೆ ಮಠಕ್ಕೆ ಭೇಟಿ ಕೊಟ್ಟು ಪೇಜಾವರ ಶ್ರೀಗಳೊಂದಿಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ. ಇನ್ನೊಂದು ಮೂಲದ ಪ್ರಕಾರ ಸಮಾವೇಶ ಮುಗಿಸಿ ಮರಳುವಾಗ ಭೇಟಿ ನಡೆಯಲಿದೆ. ಭೇಟಿಯ ಸಮಯ ಯಾವ ಕ್ಷಣದಲ್ಲೂ ಬದಲಾಗಬಹುದು, ರದ್ದಾಗಲೂಬಹುದು. ಈ ಮೊದಲು ಮೋದಿಯವರು ಮಠದಲ್ಲೇ ಊಟ ಮಾಡುವರು ಎಂದೂ ಹೇಳಲಾಗಿತ್ತು. ಆದರೆ ಯಾವುದೂ ಇನ್ನೂ ಖಚಿತಗೊಂಡಿಲ್ಲ.

ಚುನಾವಣೆ ನಂತರ ಮತ್ತೂಮ್ಮೆ ಉಡುಪಿಗೆ ?
ಬಿಜೆಪಿ ಪಕ್ಷದ ಮೂಲಗಳು ಮತ್ತೂಂದು ಅಂಶವನ್ನು ಖಚಿತಪಡಿಸಿದ್ದು, ಚುನಾವಣೆ ಮುಗಿದ ಬಳಿಕ ಪಾದೂರು ಕಚ್ಚಾತೈಲ ಸಂಗ್ರಹ ಘಟಕವನ್ನು ಉದ್ಘಾಟನೆಗೆ ಪ್ರಧಾನಿ ಉಡುಪಿಗೆ ಭೇಟಿ ನೀಡುವರು. ಈ ಸಂದರ್ಭದಲ್ಲಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ಪರ್ಯಾಯ ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥರನ್ನು ಭೇಟಿಯಾಗುವರು.

ಅಪರಾಹ್ನ ನಡೆಯಿತು ರಿಹರ್ಸಲ್‌ 
ಆದಿ ಉಡುಪಿ ಹೆಲಿಪ್ಯಾಡ್‌ನಿಂದ ಎಂಜಿಎಂ ಮೈದಾನದ ವರೆಗೆ ಭದ್ರತಾ ಅಭ್ಯಾಸ ಸೋಮವಾರ ಅಪರಾಹ್ನ ನಡೆಯಿತು. 3.15ರ ಸುಮಾರಿಗೆ ಒಳರಸ್ತೆಗಳಲ್ಲಿ ಬರುವ ವಾಹನಗಳನ್ನು  ತಡೆದು, ಜನಸಂಚಾರವನ್ನೂ ಸ್ಥಗಿತಗೊಳಿಸಲಾಯಿತು. 3.30ರಿಂದ 4.30ರ ನಡುವೆ ಆದಿಉಡುಪಿಯಿಂದ ಎಂಜಿಎಂ ಮೈದಾನ ರಸ್ತೆಯುದ್ದಕ್ಕೂ ಝೀರೋ ಟ್ರಾಫಿಕ್‌ ವ್ಯವಸ್ಥೆಯಲ್ಲಿ ಪೊಲೀಸರು, ಎಸ್‌ಪಿಜಿ ರಿಹರ್ಸಲ್‌ ನಡೆಸಿದರು. ರಾ.ಹೆ. 66 ಅನ್ನು ಕೂಡ ಬ್ಲಾಕ್‌ ಮಾಡಲಾಗಿತ್ತು. ಸುಮಾರು 25 ವಾಹನಗಳು ಪಾಲ್ಗೊಂಡಿದ್ದವು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.