ಮೊಗವೀರರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸಚಿವರಿಗೆ ಮನವಿ
Team Udayavani, Mar 21, 2023, 5:12 AM IST
ಪಡುಬಿದ್ರಿ: ಮೊಗವೀರ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಆಗ ಮಿಸಿದ ಕೇಂದ್ರ ಸಚಿವ ಪರಷೋತ್ತಮ ರೂಪಾಲ ಅವರಿಗೆ ಮೊಗವೀರ ಮುಂದಾಳು ಡಾ| ಜಿ. ಶಂಕರ್ ಮನವಿ ಹಸ್ತಾಂತರಿಸಿದ್ದಾರೆ.
ಈ ಕುರಿತಾಗಿ ರಾಜ್ಯ ಹಾಗೂ ಕೇಂದ್ರ ಸರಕಾರಗಳಿಗೆ ಮನವಿ ನೀಡಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಜಿ. ಶಂಕರ್ ಸಚಿವರನ್ನು ಕೋರಿದರು.
ಸಚಿವ ರೂಪಾಲ ದಂಪತಿಗೆ ವಿಶೇಷ ಸ್ಮರಣಿಕೆಯನ್ನು ನೀಡಲಾಯಿತು.
ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕಾರ್ಯದರ್ಶಿ ಸುಧಾಕರ ಕುಂದರ್, ಕೋಶಾಧಿಕಾರಿ ಭರತ್ ಕುಮಾರ್ ಎರ್ಮಾಳ್, ಪ್ರಮುಖರಾದ ಉಷಾರಾಣಿ, ಯಶ್ಪಾಲ್ ಸುವರ್ಣ, ವಾಸುದೇವ ಸಾಲ್ಯಾನ್, ಗುಂಡು ಬಿ. ಅಮೀನ್, ಸತೀಶ್ ಅಮೀನ್ ಪಡುಕರೆ, ಶಂಕರ ಸಾಲ್ಯಾನ್, ಶಶಿ ಬೆಂಗ್ರೆ, ಮೋಹನ್ ಬೆಂಗ್ರೆ, ಶೋಭೇಂದ್ರ ಸಸಿಹಿತ್ಲು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ