ಉಪವಾಸದ ನಡುವೆಯೂ ನೀರು ಹಂಚುತ್ತಿರುವ ಮಹಮ್ಮದ್‌ ಆಸೀಫ್‌


Team Udayavani, May 20, 2019, 6:00 AM IST

1905MLE1

ಮಲ್ಪೆ: ಕೊಡವೂರು ಲಕ್ಷ್ಮೀನಗರದ ಎಲ್ಲ ಧರ್ಮಿಯರು ಜಾತಿ ಮತ ಭೇದವಿಲ್ಲದೆ ಅಗತ್ಯ ಇರುವವರಿಗೆ ನೀರು ಪೂರೈಸುವಲ್ಲಿ ಒಂದಾಗಿದ್ದಾರೆ. ಈ ಮೂಲಕ ಲಕ್ಷ್ಮೀನಗರದ ನಿವಾಸಿಗಳು ನೀರು ಹಂಚಿಕೆಯಲ್ಲಿ ಸೌಹಾದರ್ತೆ ಮೆರೆಯುತ್ತಿದ್ದಾರೆ.

ನೀರು ಪೂರೈಕೆಗೆ ಬೇಕಾದ ವಾಹನ, ಟ್ಯಾಂಕಿನ ವ್ಯವಸ್ಥೆ ಹಿಂದೂಗಳು ಕಲ್ಪಿಸಿದರೆ, ಕ್ರಿಶ್ಚಿಯನ್‌, ಹಿಂದೂಗಳ ಮನೆಯ ಬಾವಿಯಿಂದ ನೀರು ಪಡೆದು ಮುಸ್ಲಿಂ ಚಾಲಕ ಆ ನೀರನ್ನು ಅಗತ್ಯ ಇರುವವರಿಗೆ ರಮ್ಜಾನ್‌ ಉಪವಾಸದ ಮಧ್ಯೆಯೂ ಕಳೆದ 20 ದಿನಗಳಿಂದ ನಿರಂತರ ಹಂಚಿಕೆ ಮಾಡುವ ಕೆಲಸ ಮಾಡುತ್ತಿದ್ದಾರೆ.

ಕೊಡವೂರು ಲಕ್ಷ್ಮೀ ನಗರದಲ್ಲಿ ನೀರಿನ ಸಮಸ್ಯೆ ಉದ್ಭವಿಸಿದ ಹಿನ್ನೆಲೆಯಲ್ಲಿ ಸಮಾಜ ಸೇವಕ ಮಾಧವ ಬನ್ನಂಜೆ ಅವರು ಮುತುವರ್ಜಿಯಿಂದ ನೀರಿಗಾಗಿ ಮನೆಗಳವರಲ್ಲಿ ವಿನಂತಿಸಿದ್ದಾರೆ. ಲಕ್ಷ್ಮೀನಗರದ ಜಯ ಪೂಜಾರಿ ನೀಡಿದ ವಾಹನದಲ್ಲಿ , ಸಿರಿ ಕುಮಾರ ಕ್ಷೇತ್ರದ ಸಂಸ್ಥೆ ನೀಡಿರುವ ಟ್ಯಾಂಕ್‌ ಮೂಲಕ, ಚಾರ್ಲಿ ಮ್ಯಾಥ್ಯೂ, ಸಂಜೀವ ಪೂಜಾರಿ, ಸಚಿನ್‌ ಶೆಟ್ಟಿ ಪ್ರವೀಣ್‌ ಶೆಟ್ಟಿ, ಲೀನಾ ಐರೀನ್‌ ಉದ್ದಿನಹಿತ್ಲು, ಆನಂದ ಆಂಚನ್‌ ಮತ್ತಿತರರು ನೀಡಿರುವ ಬಾವಿಯ ನೀರನ್ನು ಮಹಮ್ಮದ್‌ ಆಸಿಫ್‌ ಅವರು ಲಕ್ಷ್ಮೀನಗರ, ಗರ್ಡೆ, ಎಸ್‌ಟಿ ಕಾಲನಿ, ಬಾಚನಬೈಲು, ಕಾಫಿ ಮಿಲ್‌, ಪಾಳೆಕಟ್ಟೆ ಪ್ರದೇಶದ ಮನೆಗಳಿಗೆ ಪೂರೈಕೆ ಮಾಡುತ್ತಿದ್ದಾರೆ.

ರಮ್ಜಾನ್‌ ಉಪವಾಸವಾದರೂ ಮಹಮ್ಮದ್‌ ಆಸಿಫ್‌ ಬೆಳಗಿನ ಜಾವ ಹಾಗೂ ಸಂಜೆಯ ಇಫ್ತಾರ್‌ ಮುಗಿಸಿ ಮನೆ ಮನೆಗೆ ತೆರಳಿ ನೀರು ಸರಬರಾಜು ಮಾಡುತ್ತಿದ್ದಾರೆ. ಇವರೊಂದಿಗೆ ಚಾರ್ಲಿ ಮ್ಯಾಥ್ಯೂ ಕೂಡ ಕೈಜೋಡಿಸಿದ್ದಾರೆ.

ಕರೆ ಬಂದ ಕೂಡಲೇ ನೀರು ಪೂರೈಕೆ
ಪ್ರತಿದಿನ ಬೆಳಗ್ಗೆ ಹಾಗೂ ಸಂಜೆ ವೇಳೆ ನೀರು ಪೂರೈಕೆ ಮಾಡಲಾಗುತ್ತಿದ್ದು, ನೀರಿನ ಅಗತ್ಯದ ಬಗ್ಗೆ ಕರೆ ಬಂದ ಕೂಡಲೇ ನೀರು ಪೂರೈಸುವ ಕೆಲಸ ಮಾಡಲಾಗುತ್ತಿದೆ. ಕುಡಿಯುವ ನೀರಿಗೆ ಜಾತಿ ಧರ್ಮ ಎಂಬುದಿಲ್ಲ. ನೀರು ಎಲ್ಲರಿಗೂ ಬೇಕಾಗಿದೆ. ನಮ್ಮ ಮನೆಯಲ್ಲೂ ನೀರಿನ ಸಮಸ್ಯೆ ಇದೆ. ಆದರೂ ಜನರಿಗಾಗಿ ನಮ್ಮಿಂದ ಸೇವೆ ಮಾಡುತ್ತೇವೆ.
-ಮಹಮ್ಮದ್‌ ಆಸೀಫ್‌, ಲಕ್ಷ್ಮೀನಗರ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.