ಉಡುಪಿ ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಮುಹಮ್ಮದ್ ಗೌಸ್ ಗೆ ರಾಷ್ಟ್ರಪತಿ ಪದಕ ಪ್ರದಾನ
ಅಗ್ನಿಶಾಮಕ ಇಲಾಖೆಯಲ್ಲಿ 30 ವರ್ಷಗಳ ನಿಸ್ವಾರ್ಥ ಸೇವೆ
Team Udayavani, Nov 9, 2022, 1:40 PM IST
ಉಡುಪಿ : ಉಡುಪಿ ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಮೀರ್ ಮುಹಮ್ಮದ್ ಗೌಸ್ 2021ನೇ ಸಾನಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕವನ್ನು ಸೋಮವಾರ ಬೆಂಗಳೂರಿನ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಸ್ವೀಕರಿಸಿದರು.
1992ರಲ್ಲಿ ಅಗ್ನಿಶಾಮಕ ಇಲಾಖೆಗೆ ಸೇರ್ಪಡೆಗೊಂಡ ಇವರು, 30ವರ್ಷ ಗಳ ಸೇವಾ ಅವಧಿಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಪದೋನ್ನತಿ ಹೊಂದಿ ಪ್ರಸ್ತುತ ಸಹಾಯಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ನಿಸ್ವಾರ್ಥ ಸೇವೆಯ ಗೌರವಾರ್ಥವಾಗಿ ಇವರಿಗೆ ಇಲಾಖೆಯು 33 ಬಾರಿ ನಗದು ಬಹುಮಾನಗಳು, 2 ಉತ್ತಮ ಸೇವೆ ಪತ್ರಗಳನ್ನು ನೀಡಲಾಗಿದೆ. ಇವರಿಗೆ 2012ರಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ನೀಡಿ ಗೌರವಿಸಲಾಗಿದೆ.
ಇದನ್ನೂ ಓದಿ : ಕೆಪಿಸಿಸಿಯವರು ಸತೀಶ್ ಜಾರಕಿಹೊಳಿ ಮೇಲೆ ಶಿಸ್ತುಕ್ರಮ ಜರುಗಿಸಲಿ: ಬಿಎಸ್ ವೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು