ನಿಟ್ಟೆ ಪರಿಸರದಲ್ಲಿ ಮಿತಿಮೀರಿದ ಮಂಗಗಳ ಉಪಟಳ: ಸಂಕಷ್ಟದಲ್ಲಿ ಬೆಳೆಗಾರ


Team Udayavani, Jan 30, 2023, 6:30 AM IST

ನಿಟ್ಟೆ ಪರಿಸರದಲ್ಲಿ ಮಿತಿಮೀರಿದ ಮಂಗಗಳ ಉಪಟಳ: ಸಂಕಷ್ಟದಲ್ಲಿ ಬೆಳೆಗಾರ

ಕಾರ್ಕಳ: ಒಂದೆಡೆ ಪ್ರಾಕೃತಿಕ ವಿಕೋಪದಿಂದ ಸಮಸ್ಯೆ. ಇನ್ನೊಂದೆಡೆ ನಿರಂತರ ಮಳೆಯಿಂದು ವಾತಾವರಣದಲ್ಲಿನ ಬದಲಾವಣೆಯಿಂದ ಕೃಷಿಗೆ ತೊಂದರೆ ಆಗುತ್ತಿದೆ. ಇದೆಲ್ಲದರ ಮಧ್ಯೆ ಉಳಿದ ಅಲ್ಪ ಫ‌ಸಲು ಮಂಗಗಳ ಪಾಲಾಗುತ್ತಿದೆ. ಇದರಿಂದ ಕೃಷಿಕರು ಬೇಸತ್ತು ಹೋಗಿದ್ದು ಆರ್ಥಿಕವಾಗಿ ಸಂಕಷ್ಟಕ್ಕೆ
ಸಿಲುಕಿದ್ದಾರೆ.

ಕಾರ್ಕಳ ತಾಲೂಕಿನ ನಿಟ್ಟೆ ಪರಿಸರದ ಜನರಿಗೆ ಮಂಗಳಗಳ ಉಪಟಳ ಬಾರಿ ಹೆಚ್ಚಾಗಿದೆ. ಈ ಭಾಗದ ಹಲವು ಕೃಷಿಕರು ಮಂಗಗಳ ನಿರಂತರ ಉಪಟಳಕ್ಕೆ ಬೇಸತ್ತು ಹೋಗಿದ್ದಾರೆ. ಮಂಗಗಳು ಗುಂಪಾಗಿ ತೆಂಗು ತೋಟ ಸಹಿತ ಕೃಷಿ ತೋಟಗಳಿಗೆ ದಾಳಿಯಿಡುತ್ತಿವೆ. ಉಳಿಸಿಕೊಂಡ ಅಲ್ಪ ಫ‌ಸಲನ್ನು ಕೂಡ ಉಳಿಸಿಕೊಳ್ಳಲು ಸಾಧ್ಯವಾಗದ ಸ್ಥಿತಿಗೆ ಅವುಗಳ ಉಪಟಳ ತಳ್ಳಿದೆ. ಇದು ರೈತರಿಗೆ ತಲೆನೋವಾಗಿ ಪರಿಣಮಿಸಿದೆ. ಈ ಭಾಗದಲ್ಲಿ ಅಸಂಖ್ಯಾಕ ಪ್ರಮಾಣದಲ್ಲಿ ಕೃಷಿಕರ ಮನೆಗಳಿದ್ದು ಸೀಯಾಳ, ಅಡಿಕೆ ಇತರ ಅಲ್ಪಾವಧಿ ಬೆಳೆಗಳ ಫ‌ಸಲನ್ನು ತಿಂದು ಹಾಳುಗೆಡವುತ್ತಿವೆ.

ಸುತ್ತಮುತ್ತಲಿನ ಕಾಡಿನಿಂದ ಮಂಗಗಳ ಹಿಂಡು ತೋಟಗಳಿಗೆ ಮುತ್ತಿಗೆ ಹಾಕಿ ಬಿಡುತ್ತಿವೆ. ಅವುಗಳನ್ನು ಓಡಿಸುವ ಯಾವ ಪ್ರಯತ್ನಗಳು ಈಡೇರುತ್ತಿಲ್ಲ. ಹಿಂಡಾಗಿ ಬರುವ ಮಂಗಗಳು ತೆಂಗು ಕಂಗು ಬಾಳೆ ಹಲಸು ಮಿಶ್ರ ಬೆಳೆಗಳಿಗೆ ದಾಳಿಯಿಟ್ಟು ಅಪಾರ ಪ್ರಮಾಣದ ನಷ್ಟ ಆಗುತ್ತಿದೆ. ತಿಂದು ಬಿಸಾಡಿದ ಕಾಯಿಗಳ ಮರ ಬುಡದಲ್ಲಿ ನೋಡಿದರೆ ಮರುಕ ಹುಟ್ಟುತ್ತದೆ. ಅಷ್ಟು ಪ್ರಮಾಣದಲ್ಲಿ ಈ ಭಾಗದಲ್ಲಿ ಮಂಗಗಳಿಂದ ಉಪಟಳವಿದೆ ಎಂದು ಅಲ್ಲಿನ ಕೃಷಿಕರು ಅಳಲು ವ್ಯಕ್ತಪಡಿಸುತ್ತಿದ್ದಾರೆ. ಮಂಗಗಳ ಹಾವಳಿ ತಡೆಯಲು ರೈತ ನಾನಾ ವಿಧದಲ್ಲಿ ಬೆದರುಗೊಂಬೆ, ಸಿಡಿಮದ್ದು, ಡಬ್ಬಿ ಶಬ್ಧ ಮಾಡಿ ಪ್ರಯತ್ನಿಸಿದರೂ ನಿಯಂತ್ರಣ ಸಾಧ್ಯವಾಗದೆ ಪರಿಸರದ ಜನ ಕೈ ಚೆಲ್ಲಿ ಕುಳಿತಿದ್ದಾರೆ. ಪಂಚಾಯತ್‌, ಸರಕಾರಕ್ಕೆ ದೂರಿತ್ತರೂ ಪ್ರಯೋಜನವಾಗಿಲ್ಲ. ಸರಕಾರದಿಂದ ಮಂಗಗಳ ಹಾವಳಿಯಿಂದ ಹಾನಿಗೊಳಗಾದ ಫ‌ಸಲುಗಳಿಗೆ ಸೂಕ್ತ ಪರಿಹಾರವನ್ನು ನೀಡುತ್ತಿಲ್ಲ. ಇವೆಲ್ಲದರಿಂದ ರೈತರು ಈಗ ಮಂಗಗಳ ಕಾಟದಿಂದ ಬೇಸತ್ತು ಹೋಗಿ ಕೃಷಿ ನಡೆಸುವುದಕ್ಕೆ ಹಿಂದೇಟು ಹಾಕುವ ಸ್ಥಿತಿಗೆ ತಲುಪಿದ್ದಾರೆ.

ಮನೆಗೂ ನುಗ್ಗುತ್ತವೆ
ಕೃಷಿ ತೋಟಗಳಿಗೆ ನುಗ್ಗುವ ವಾನರರು ಫ‌ಸಲು ನಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ. ಮನೆಯ ಅಂಗಳದವರೆಗೂ ಧಾವಿಸಿ ಬಂದು ಹೊಸ್ತಿಲಲ್ಲಿ ಬೆಳೆದ ತರಕಾರಿ, ಫ‌ಲ ಪುಷ್ಪಗಳಿಗೂ ಹಾನಿ ಮಾಡುತ್ತವೆ. ಮುಂದುವರಿದೂ ಮನೆಯ ಒಳಗಡೆಗೂ ಮುನ್ನುಗ್ಗಲು ಪ್ರಯತ್ನಿಸುತ್ತವೆ. ಒಂಟಿ ಹೆಂಗಸರು ಓಡಿಸಲು ಹೋದರೆ ಹೋದರೆ ಮಂಗಗಳೇ ತಿರುಗು ಹೆದರಿಸಿ ಕಳುಹಿಸುತ್ತಿವೆ.

ಪರಿಹಾರ ನೀಡಿ
ಇತ್ತೀಚಿನ ದಿನಗಳಲ್ಲಂತೂ ಈ ಭಾಗದಲ್ಲಿ ಅತೀವ ಸಮಸ್ಯೆಗಳನ್ನು ಮಂಗಗಳು ತಂದಿಡುತ್ತಿವೆ. ಅವುಗಳಿಗೆ ಯಾರ ಬಗ್ಗೆ ಯಾವ ಭಯವೂ ಇಲ್ಲ. ಇಲಾಖೆಗಳು ಇವುಗಳ ಹಾವಳಿ ತಡೆಗೆ ಏನಾದರೂ ಪ್ರಯತ್ನಗಳನ್ನು ನಡೆಸಬೇಕು. ಗರಿಷ್ಠ ಪ್ರಮಾಣದ ಪರಿಹಾರವನ್ನಾದರೂ ಹಾನಿಗೆ ನೀಡುವಂತಾಗಬೇಕು.
– ದಿನೇಶ್‌, ಸ್ಥಳೀಯ ಕೃಷಿಕ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.