ಮೂಡುಬೆಳ್ಳೆ: ಮಳೆಯ ಅವಾಂತರ


Team Udayavani, May 30, 2018, 6:00 AM IST

v-9.jpg

ಶಿರ್ವ: ಮಂಗಳವಾರ ಸುರಿದ ಮಳೆಯ ಪರಿಣಾಮ ಮೂಡುಬೆಳ್ಳೆ ಪರಿಸರದಲ್ಲಿ ಚರಂಡಿಯ ಬದಲು ರಸ್ತೆಗಳಲ್ಲಿ , ಮನೆಯಂಗಳದಲ್ಲಿ ನೀರು ಹರಿದು ಜನರು, ವಾಹನ ಸವಾರರು ಪರದಾಡುವಂತಾಗಿದೆ.

ಮೂಡುಬೆಳ್ಳೆಯ ಮೂಲಕ ಹಾದುಹೋಗುವ ರಾಜ್ಯ ಹೆದ್ದಾರಿಯ ಇಕ್ಕೆಲಗಳಲ್ಲಿ ಲೋಕೋಪಯೋಗಿ ಇಲಾಖೆಯವರು ಸಕಾಲದಲ್ಲಿ ಚರಂಡಿ ತೆರೆದು ಸಿದ್ಧತೆ ಮಾಡಿಕೊಳ್ಳದ ಪರಿಣಾಮ ಮುಂಗಾರು ಮಳೆಗೆ ಮಳೆನೀರು ರಸ್ತೆಯಲ್ಲೇ ಹರಿದಿದೆ.

ಗಣಪನಕಟ್ಟೆ ಬಳಿ, ಮೂಡುಬೆಳ್ಳೆ ಪೇಟೆ, ಕೆಳಪೇಟೆಯಿಂದ ಪೆಟ್ರೋಲ್‌ ಬಂಕ್‌ನವರೆಗೆ ಚರಂಡಿ ಸಮರ್ಪಕ ವಿಲ್ಲದೆ ರಾಜ್ಯ ಹೆದ್ದಾರಿಯಲ್ಲೇ ಮಳೆನೀರು ನಿಂತಿದೆ.ರಸ್ತೆಯಲ್ಲೇ ಕೆಸರು ನೀರು ಹರಿದ ಪರಿಣಾಮ ದ್ವಿಚಕ್ರ ವಾಹನ ಸವಾರರು ಸ್ಕಿಡ್‌ ಆಗಿ ಬಿದ್ದು ಗಾಯಗೊಂಡ ಘಟನೆ ಕೂಡಾ ಅಲ್ಲಲ್ಲಿ ಸಂಭವಿಸಿದೆ. ಅನುದಾನ ತಡವಾಗಿ ಬಂದ ಕಾರಣ ಆ ಬಳಿಕ ಟೆಂಡರ್‌ ನೀಡಬೇಕಾಗು ವುದರಿಂದ ಕಾಮಗಾರಿ ವಿಳಂಬವಾಗಿ ಈ ಸಮಸ್ಯೆ ಆಗುತ್ತಿದೆ ಎಂದು ಲೋಕೋ ಪಯೋಗಿ ಇಲಾಖೆಯ ಎಂಜಿನಿಯರ್‌ ಉದಯಕುಮಾರ್‌ ಶೆಟ್ಟಿ ತಿಳಿಸಿದ್ದಾರೆ. 

ಮನೆಗೆ ನುಗ್ಗಿದ ನೀರು
ಗಣಪನಕಟ್ಟೆಯ ಬಳಿ ರಾಜ್ಯ ಹೆದ್ದಾರಿ ಹಾಗೂ ಪಿಡಬ್ಲ್ಯುಡಿ ರಸ್ತೆಯ ಚರಂಡಿ ಅಸಮರ್ಪಕತೆಯಿಂದಾಗಿ ನೀರು ಮನೆಯಂಗಳಕ್ಕೆ ಹರಿದು ಮನೆಯೊಳಗೆ ನುಗ್ಗಿದ ಘಟನೆಯೂ ನಡೆದಿದೆ.

ಆವರಣಗೋಡೆ ಕುಸಿತ
ಗಾಂಧಿನಗರದಲ್ಲಿ ಮನೆಯೊಂದರ ಆವರಣ ಗೋಡೆ ಕುಸಿದು ಕಲ್ಲು ಮಣ್ಣು ಪಕ್ಕದ ಮನೆಯ ಮುತ್ತು ಸೇರಿಗಾರಿ¤ಯವರ ಮನೆಯ ಪಂಚಾಂಗಕ್ಕೆ ತಾಗುವಂತೆ ಬಿದ್ದಿದೆ.ಮಳೆ ಇನ್ನಷ್ಟು ಬಂದರೆ ಕುಸಿತ ಉಂಟಾಗಿ ನೀರು ನುಗ್ಗಿ ಮನೆಗೆ ಹಾನಿಯುಂಟಾಗುವ ಸಾದ್ಯತೆಯೂ ಇದೆ.ಈ ಬಗ್ಗೆ ಕಾಪು ತಹಶೀಲ್ದಾರ್‌ ಜಾನ್‌ ಪಿಂಟೋ ಅವರಿಗೆ ಮಾಹಿತಿ ನೀಡಲಾಗಿದ್ದು , ಅವರು ಗ್ರಾಮ ಕರಣಿಕರನ್ನು ಪರಿಶೀಲನೆಗಾಗಿ ಸ್ಥಳಕ್ಕೆ ಕಳುಹಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.