ಮೂಳೂರು-ಬೆಳಪು-ಉಚ್ಚಿಲ ಬೈಲ್‌ನಲ್ಲಿ 2 ದಿನಗಳಿಂದ ಬೆಂಕಿ


Team Udayavani, Apr 12, 2023, 6:35 AM IST

ಮೂಳೂರು-ಬೆಳಪು-ಉಚ್ಚಿಲ ಬೈಲ್‌ನಲ್ಲಿ 2 ದಿನಗಳಿಂದ ಬೆಂಕಿ

ಕಾಪು: ಮೂಳೂರು- ಬೆಳಪು-ಉಚ್ಚಿಲ ಬೈಲ್‌ನಲ್ಲಿ ಸೋಮ ವಾರ ಬೆಳಗ್ಗೆಯಿಂದ ಕಾಣಿಸಿಕೊಂಡಿ ರುವ ಬೆಂಕಿಯ ಪ್ರತಾಪಕ್ಕೆ ನೂರಾರು ಎಕರೆ ಗದ್ದೆ ಪ್ರದೇಶಗಳು ಸುಟ್ಟು ಕರಟಿಹೋಗಿದ್ದು ವಿವಿಧ ಜಾತಿಯ ಪಕ್ಷಿ ಮತ್ತು ಹಾವು ಸಂಕುಲಗಳು ಅಪಾರ ಸಂಖ್ಯೆಯಲ್ಲಿ ಬೆಂಕಿಗೆ ಆಹುತಿಯಾಗಿರುವ ಸಾಧ್ಯತೆಗಳಿವೆ.

ಸೋಮವಾರ ಮಧ್ಯಾಹ್ನ 11ಕ್ಕೆ ಕಾಣಿಸಿಕೊಂಡಿರುವ ಬೆಂಕಿ ದಿನವಿಡೀ ಉರಿದಿದ್ದು, ರಾತ್ರಿಯ ವೇಳೆಗೆ ಬೈಲಿನಲ್ಲಿ ಸಂಪೂರ್ಣವಾಗಿ ಹರಡಿ ಹೋಗಿತ್ತು. ಮಂಗಳವಾರ ಬೆಳಗ್ಗೆ ಉಚ್ಚಿಲ – ಪೊಲ್ಯ ಪ್ರದೇಶದ ಗದ್ದೆಗಳಲ್ಲೂ ಬೆಂಕಿ ವಿಸ್ತರಿಸಿದ್ದು ಸುಜ್ಲಾನ್‌ ಸಂಸ್ಥೆಯು ಸ್ಥಳೀಯರಿಂದ ಖರೀದಿ ಸಿದ್ದ ನೂರಾರು ಎಕರೆ ಗದ್ದೆ ಪ್ರದೇಶಗಳು ಸಂಪೂರ್ಣ ಕರಟಿ ಹೋಗಿವೆ.

ಬೆಂಕಿ ನಂದಿಸಲು ಹರಸಾಹಸ
ಉಡುಪಿ ಅಗ್ನಿಶಾಮಕ ದಳದ ಠಾಣಾಧಿಕಾರಿ ಸತೀಶ್‌, ಸಹಾಯಕ ಅಧಿಕಾರಿ ಮೀರ್‌ ಮಹಮ್ಮದ್‌ ಗೌಸ್‌ ಮತ್ತು ಸಿಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿಯನ್ನು ನಂದಿಸುವ ಪ್ರಯತ್ನ ನಡೆಸಿದ್ದಾರಾದರೂ ಗಾಳಿ ಮತ್ತು ಬಿಸಿಲಿನ ಕಾರಣದಿಂದಾಗಿ ಬೆಂಕಿ ಎಲ್ಲೆಡೆಗೆ ಹಬ್ಬಿಕೊಂಡಿದೆ.

ಮನೆಗಳತ್ತ ಬೆಂಕಿ ಬರದಂತೆ ತಡೆ
ಬೆಳಪು ಮಾಗಂದಡಿ, ಎಲ್ಲದಡಿ, ಪೊಲ್ಯ ಪರಿಸರದ ಹತ್ತಾರು ಮನೆಗಳತ್ತ ಬೆಂಕಿ ಹಬ್ಬಿರುವ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬಂದಿ ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ನಂದಿಸಿ ಮನೆಗಳತ್ತ ವ್ಯಾಪಿಸುವುದಕ್ಕೆ ತಡೆಯೊಡ್ಡಿದ್ದಾರೆ.

ಪಕ್ಷಿ ಸಂಕುಲಗಳ ಸಾವು
ಬೆಳಪು ಮಾಗಂದಡಿ ಪರಿಸರದಲ್ಲಿ ನಾಗಬನದತ್ತ ಬೆಂಕಿ ವ್ಯಾಪಿಸಿದ್ದು ನಾಗ ಬನಕ್ಕೆ ಹಾನಿಯಾಗುವುದನ್ನು ತಪ್ಪಿಸಲಾಗಿದೆ. ಪೊದೆ, ಗಿಡ- ಮರಗಳಲ್ಲಿ ಗೂಡು ಕಟ್ಟಿದ್ದ ಹಲವಾರು ಪಕ್ಷಿಗಳಲ್ಲದೇ ಹಾವುಗಳು, ಮೊಲ, ಮುಂಗುಸಿ ಸಹಿತ ವಿವಿಧ ಪ್ರಾಣಿಗಳೂ ಕರಟಿ ಹೋಗಿವೆ.

ಸುಜ್ಲಾನ್‌ ಸಂಸ್ಥೆಯು ದಶಕಗಳ ಹಿಂದೆ ಖರೀದಿಸಿದ್ದ ನೂರಾರು ಎಕರೆ ಗದ್ದೆಗಳು ಹಡೀಲು ಬಿದ್ದಿವೆ. ಬೆಂಕಿ ದುರಂತಕ್ಕೆ ಸುಜ್ಲಾನ್‌ ಸಂಸ್ಥೆಯ ನಿರ್ಲಕ್ಷéವೇ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.