16 ಭದ್ರತಾ ಕೊಠಡಿಗೆ 105ಕ್ಕೂ ಅಧಿಕ ಸಿಸಿ ಕೆಮರಾ

ಇವಿಎಂ ಸ್ಟ್ರಾಂಗ್‌ ರೂಮ್‌ಗೆ ಸಿಆರ್‌ಪಿಎಫ್ ಮಹಿಳಾ ವಿಂಗ್‌ ಭದ್ರತೆ

Team Udayavani, Apr 18, 2019, 6:15 AM IST

CC

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ನಡೆಯಲಿರುವ ಉಡುಪಿ ಅಜ್ಜರಕಾಡಿನ ಸೈಂಟ್‌ ಸಿಸಿಲೀಸ್‌ ಶಾಲೆಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿಗೆ ತಲಾ 2ರಂತೆ ಒಟ್ಟು 16 ಸ್ಟ್ರಾಂಗ್‌ ರೂಮ್‌ಗಳನ್ನು (ಭದ್ರತಾ ಕೊಠಡಿ) ಸಿದ್ಧಪಡಿಸಲಾಗಿದೆ. ಇದರ ಭದ್ರತೆಗಾಗಿ ಸಿಆರ್‌ಪಿಎಫ್ನ ಮಹಿಳಾ ವಿಂಗ್‌ ಅನ್ನು ಪ್ರಮುಖವಾಗಿ ಬಳಸಿಕೊಳ್ಳಲಾಗುತ್ತದೆ. ಬುಧವಾರ ಸಿಸಿಟಿವಿ ಅಳವಡಿಕೆ, ಹೆಚ್ಚುವರಿ ಬಾಗಿಲುಗಳ ಜೋಡಣೆ ಸೇರಿದಂತೆ ಅಂತಿಮ ಹಂತದ ಸಿದ್ಧತೆಗಳನ್ನು ನಡೆಸಲಾಯಿತು.

ಮೂರು ಹಂತದ ಭದ್ರತೆ
ಸ್ಟಾಂಗ್‌ ರೂಂಗೆ 105ಕ್ಕೂ ಅಧಿಕ ಸಿಸಿ ಕೆಮರಾಗಳನ್ನು ಅಳವಡಿಸಲಾಗಿದೆ. ಸುಮಾರು 40ರಷ್ಟು ಸಿಆರ್‌ಪಿಎಫ್ ಮಹಿಳಾ ವಿಭಾಗ ಸ್ಟ್ರಾಂಗ್‌ ರೂಮ್‌ನ ಸನಿಹದಲ್ಲಿದ್ದು, ಜತೆಗೆ ರಾಜ್ಯ ಮೀಸಲು ಪಡೆ, ಜಿಲ್ಲಾ ಪೊಲೀಸ್‌ ಪಡೆ ಕೂಡ ಭದ್ರತೆ ಒದಗಿಸಲಿವೆ.

ಚಿಕ್ಕಮಗಳೂರಿನ ಮತಯಂತ್ರ ಮುಂಜಾವ?
ಮತದಾನ ಪ್ರಕ್ರಿಯೆ 6 ಗಂಟೆಗೆ ಪೂರ್ಣಗೊಂಡು ಸಿಬಂದಿ, ಅಧಿಕಾರಿಗಳು ಮತಯಂತ್ರಗಳೊಂದಿಗೆ 6.30ಕ್ಕೆ ಹೊರಟರೂ ಕೆಲವು ದೂರದ ಮತಗಟ್ಟೆಗಳಿಂದ ಮತ ಎಣಿಕೆ ಕೇಂದ್ರಕ್ಕೆ ವಾಪಸ್‌ ಬರುವಾಗ ತಡರಾತ್ರಿಯಾಗಬಹುದು. ಚಿಕ್ಕಮಗಳೂರಿನಿಂದ ಮತಯಂತ್ರಗಳು ಉಡುಪಿಗೆ ತಲುಪುವಾಗ ತಡರಾತ್ರಿ ಅಥವಾ ಮರುದಿನ ಬೆಳಗ್ಗೆಯೂ ಆಗಬಹುದು ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ವಾಹನಗಳಿಗೆ ಜಿಪಿಎಸ್‌
ಇದೇ ಮೊದಲ ಬಾರಿಗೆ ಮತಯಂತ್ರ ಸಾಗಾಟ ವಾಹನಗಳಿಗೆ ಜಿಪಿಎಸ್‌ ಅಳವಡಿಸಿ ಇವಿಎಂ ಯಂತ್ರಗಳನ್ನು ಕೊಂಡೊಯ್ಯಲಾಗಿದೆ. ಚುನಾವಣೆ ಸಿಬಂದಿಗೆ ಆವಶ್ಯಕ ವಸ್ತುಗಳನ್ನು ಒಳಗೊಂಡ ವೆಲ್ಫೆàರ್‌ ಕಿಟ್‌ ಮತ್ತು ವೈದ್ಯಕೀಯ ಕಿಟ್‌ಗಳನ್ನು ನೀಡಲಾಗಿದೆ.

ಇದು ಟೂಥ್‌ಪೇಸ್ಟ್‌, ಸಾಬೂನು, ತೆಂಗಿನ ಎಣ್ಣೆ, ಸೊಳ್ಳೆ ನಿರೋಧಕ ಪೇಪರ್‌ ಕಾಯಿಲ್‌, ಬಾಚಣಿಗೆ, ಬೆಂಕಿನ ಪೊಟ್ಟಣ ಒಳಗೊಂಡಿದೆ. ಇದಲ್ಲದೆ ಆವಶ್ಯಕ ಔಷಧಗಳನ್ನು ಒಳಗೊಂಡಿರುತ್ತದೆ.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.