![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
“ಮಾದಕ ವ್ಯಸನಕ್ಕೆ ಹೆಚ್ಚಾಗಿ ನಗರ ಪ್ರದೇಶದವರು ಬಲಿ: ಪಿ.ವಿ. ಭಂಡಾರಿ
Team Udayavani, Jul 5, 2018, 1:05 PM IST
![bandary.jpg](https://www.udayavani.com/wp-content/uploads/2018/07/5/bandary-620x384.jpg)
ಉಡುಪಿ: ಉಡುಪಿ ಜಿಲ್ಲಾ ಎನ್ಎಸ್ಯುಐ ವತಿಯಿಂದ ಮಾದಕ ವಸ್ತುಗಳ ಬಳಕೆ ವಿರೋಧಿ ಕುರಿತ ಜಾಗೃತಿ ಕಾರ್ಯಾಗಾರ ನಗರದ ಸೈಂಟ್ ಸಿಸಿಲಿಸ್ ಪದವಿಪೂರ್ವ ಕಾಲೇಜಿನಲ್ಲಿ ಜು. 2ರಂದು ಜರಗಿತು.
ಮನೋರೋಗ ತಜ್ಞ ಡಾ| ಪಿ.ವಿ.ಭಂಡಾರಿ, ಸಮಾಜದಲ್ಲಿ ಮಾದಕ ವಸ್ತುಗಳ ಸೇವನೆ ಹೆಚ್ಚಾಗಿದೆ. ಅದರಲ್ಲಿ ಮುಖ್ಯವಾಗಿ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಯುವಕರು ಇಂತಹ ದುಶ್ಚಟಗಳಿಗೆ ಒಳಗಾಗುತ್ತಿರುವುದು ಹೆಚ್ಚಾಗಿದೆ. ಮಾದಕ ದ್ರವ್ಯಗಳ ಬಳಕೆ ಸಂಪೂರ್ಣ ನಿರ್ಮೂಲನೆ ಮಾಡಿ, ಸಮಾಜದಲ್ಲಿ ಒಳ್ಳೆಯ ವಾತಾವರಣ ಸೃಷ್ಟಿಸಬೇಕಾಗಿದೆ ಎಂದವರು ತಿಳಿಸಿದರು.
ಎನ್ಎಸ್ಯುಐನ ರಾಷ್ಟ್ರೀಯ ಕಾರ್ಯದರ್ಶಿ ರಾಹುಲ್, ಪ್ರಾಂಶುಪಾಲ ರಾದ ಸಿಸ್ಟರ್ ಗ್ರೇಸಿ, ಎನ್ಎಸ್ಯುಐ ರಾಜ್ಯ ಸಮಿತಿಯ ಕಾರ್ಯದರ್ಶಿ ಫಾರೂಕ್ ಜಿಲ್ಲಾಧ್ಯಕ್ಷ ಕ್ರಿಸ್ಟನ್ ಡಿ’ಆಲ್ಮೇಡಾ, ನಬೀಲ್ ಉದ್ಯಾವರ, ನೀರಜ್ ಪಾಟೀಲ…, ಹರ್ಷಿತ್ ಆಚಾರ್ಯ, ವಿಶಾಕ್, ನಿತೇಶ್, ದೇವದಾಸ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.