“ಮಾದಕ ವ್ಯಸನಕ್ಕೆ ಹೆಚ್ಚಾಗಿ ನಗರ ಪ್ರದೇಶದವರು ಬಲಿ: ಪಿ.ವಿ. ಭಂಡಾರಿ
Team Udayavani, Jul 5, 2018, 1:05 PM IST
ಉಡುಪಿ: ಉಡುಪಿ ಜಿಲ್ಲಾ ಎನ್ಎಸ್ಯುಐ ವತಿಯಿಂದ ಮಾದಕ ವಸ್ತುಗಳ ಬಳಕೆ ವಿರೋಧಿ ಕುರಿತ ಜಾಗೃತಿ ಕಾರ್ಯಾಗಾರ ನಗರದ ಸೈಂಟ್ ಸಿಸಿಲಿಸ್ ಪದವಿಪೂರ್ವ ಕಾಲೇಜಿನಲ್ಲಿ ಜು. 2ರಂದು ಜರಗಿತು.
ಮನೋರೋಗ ತಜ್ಞ ಡಾ| ಪಿ.ವಿ.ಭಂಡಾರಿ, ಸಮಾಜದಲ್ಲಿ ಮಾದಕ ವಸ್ತುಗಳ ಸೇವನೆ ಹೆಚ್ಚಾಗಿದೆ. ಅದರಲ್ಲಿ ಮುಖ್ಯವಾಗಿ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಯುವಕರು ಇಂತಹ ದುಶ್ಚಟಗಳಿಗೆ ಒಳಗಾಗುತ್ತಿರುವುದು ಹೆಚ್ಚಾಗಿದೆ. ಮಾದಕ ದ್ರವ್ಯಗಳ ಬಳಕೆ ಸಂಪೂರ್ಣ ನಿರ್ಮೂಲನೆ ಮಾಡಿ, ಸಮಾಜದಲ್ಲಿ ಒಳ್ಳೆಯ ವಾತಾವರಣ ಸೃಷ್ಟಿಸಬೇಕಾಗಿದೆ ಎಂದವರು ತಿಳಿಸಿದರು.
ಎನ್ಎಸ್ಯುಐನ ರಾಷ್ಟ್ರೀಯ ಕಾರ್ಯದರ್ಶಿ ರಾಹುಲ್, ಪ್ರಾಂಶುಪಾಲ ರಾದ ಸಿಸ್ಟರ್ ಗ್ರೇಸಿ, ಎನ್ಎಸ್ಯುಐ ರಾಜ್ಯ ಸಮಿತಿಯ ಕಾರ್ಯದರ್ಶಿ ಫಾರೂಕ್ ಜಿಲ್ಲಾಧ್ಯಕ್ಷ ಕ್ರಿಸ್ಟನ್ ಡಿ’ಆಲ್ಮೇಡಾ, ನಬೀಲ್ ಉದ್ಯಾವರ, ನೀರಜ್ ಪಾಟೀಲ…, ಹರ್ಷಿತ್ ಆಚಾರ್ಯ, ವಿಶಾಕ್, ನಿತೇಶ್, ದೇವದಾಸ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ