“ದೈವೀಶಕ್ತಿಯ ಆರಾಧನೆಯಿಂದ ಸತ್ಕಾರ್ಯಗಳಿಗೆ ಪ್ರೇರಣೆ’


Team Udayavani, May 20, 2019, 6:00 AM IST

1905SHIRVA1

ಶಿರ್ವ: ಭಾರತೀಯ ಸಂಸ್ಕೃತಿಯಲ್ಲಿ ಸ್ತ್ರೀಶಕ್ತಿಯ ಆರಾಧನೆಯು ಪರಂಪರೆಯಲ್ಲಿ ಬೆಳೆದುಬಂದಿದೆ. ಸರ್ವರ ಕಲ್ಯಾಣಕ್ಕೆ ಪ್ರೇರಣಾಶಕ್ತಿಯಾದ ಆದಿಶಕ್ತಿ ಶ್ರೀ ದುರ್ಗೆಯನ್ನು ಸಗುಣ ರೂಪದಲ್ಲಿ ಉಪಾಸನೆ,ಆರಾಧನೆ ಮಾಡುವುದರಿಂದ ಅಭಯಹಸ್ತ ನೀಡಿ ರಕ್ಷಣೆ ನೀಡುತ್ತಾಳೆ.

ಶಿವಸ್ತುತಿಯಿಂದ ಆತ್ಮಜ್ಞಾನದ ವೃದ್ಧಿ, ದೈವೀಶಕ್ತಿಯ ಆರಾಧನೆಯಿಂದ ಸಮಾಜ ದಲ್ಲಿ ಬಲಿಷ್ಠಶಕ್ತಿಯ ಸಂಚಲನ, ಅಂತರ್ಗತ ಶಕ್ತಿ ವೃದ್ಧಿಯಾಗಿ ಸತ್ಕಾರ್ಯಗಳಿಗೆ ಪ್ರೇರಣೆ ನೀಡುತ್ತದೆ ಎಂದು ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಶ್ರೀಮದ್‌ ಶಿವಾನಂದ ಸರಸ್ವತೀ ಸ್ವಾಮೀ ಮಹಾರಾಜ್‌ ಹೇಳಿದರು.

ಅವರು ಶನಿವಾರ ಬಂಟಕಲ್ಲು ಶ್ರೀ ದುರ್ಗಾಪರಮೆಶ್ವರೀ ದೇವಸ್ಥಾನದಲ್ಲಿ ಹನ್ನೆರಡು ದಿನಗಳ ಪರ್ಯಂತ ಜರಗಿದ ಶ್ರೀ ದುರ್ಗಾಪರಮೇಶ್ವರೀ, ಸಪರಿವಾರ ಗಣಪತಿ, ಸುಬ್ರಹ್ಮಣ್ಯ ದೇವರ ಅಷ್ಠಬಂಧ ಪುನಃಪ್ರತಿಷ್ಠೆ, ಸಹಸ್ರ ಕುಂಭಾಭಿಷೇಕ ನಡೆದು ವರ್ಷಾವಧಿ ರಥೋತ್ಸವ, ಜಾತ್ರಾ ಮಹೋತ್ಸವದ ಸಮಾರೋಪ ಹಾಗೂ ಫಲಮಂತ್ರಾಕ್ಷತೆ ಧಾರ್ಮಿಕ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಕ್ಷೇತ್ರದ ಸಮಗ್ರ ಕಾರ್ಯಗಳಲ್ಲಿ ವಿವಿಧ ರೀತಿಯಲ್ಲಿ ತೊಡಗಿಸಿಕೊಂಡ ಸ್ವಯಂಸೇವಕರು/ಸೇವಕಿಯರು, ವಿವಿಧ ಸಂಘಟನೆಗಳು ಹಾಗೂ ದೇವಾಲಯಗಳ ಪ್ರತಿನಿಧಿಗಳಿಗೆ ಫಲಮಂತ್ರಾಕ್ಷತೆ ನೀಡಿ ಆಶೀರ್ವಚಿಸಿದರು. ದೇವಸ್ಥಾನದ ಆಡಳಿತ ಮೊಕ್ತೇಸರ ಗುರ್ನೆಬೆಟ್ಟು ಗಣಪತಿ ನಾಯಕ್‌ ದಂಪತಿ ಕ್ಷೇತ್ರದ ಹತ್ತು ಸಮಸ್ತರ ವತಿಯಿಂದ ಶ್ರೀಗಳವರಿಗೆ ಪಾದಪೂಜೆ ಸಲ್ಲಿಸಿದರು. ಶ್ರೀಮಠದ ಅರ್ಚಕ ಮಹೇಶ್‌ ಭಟ್‌ ಧಾರ್ಮಿಕ ಅನುಷ್ಠಾನ ನೆರವೇರಿಸಿದರು.

ಶ್ರೀಕ್ಷೇತ್ರದ ಭಕ್ತರ ವತಿಯಿಂದ ಬಂಟಕಲ್ಲು-ಮಣಿಪಾಲ ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘದ ಅಧ್ಯಕ್ಷ ಎಂ.ಗೋಕುಲ್‌ದಾಸ್‌ ನಾಯಕ್‌, ನರಸಿಂಗೆ ದೇಗುಲದ ಆಡಳಿತ ಮೊಕ್ತೇಸರ ರಮೇಶ್‌ ಸಾಲ್ವಣ್‌ಕಾರ್‌, ಅಶೋಕ್‌ ನಾಯಕ್‌ ಹಿರ್ಗಾನ, ಬಿ. ಪುಂಡಲೀಕ ಮರಾಠೆ, ಬಂಟ್ವಾಳ ಮೋಂತಿಮಾರು ದೇವಸ್ಥಾನದ ವಿಕಾಸ್‌ ನಾಯಕ್‌ ಮಾತನಾಡಿದರು.

ದೇವಸ್ಥಾನ‌ದ ಆಡಳಿತ ಮಂಡಳಿ ಅಧ್ಯಕ್ಷ ಗಂಪದಬೈಲು ಜಯರಾಮ ಪ್ರಭು, ಉಪಾಧ್ಯಕ್ಷ ಉಮೇಶ ಪ್ರಭು ಪಾಲಮೆ, ಜೀಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಮಂಜುನಾಥ್‌ ವೈ, ನಾಯಕ್‌, ಪ್ರಧಾನ ಕಾರ್ಯದರ್ಶಿ ಸಡಂಬೈಲು ಶಶಿಧರ ವಾಗ್ಲೆ, ಕೋಶಾಧಿಕಾರಿ ಸುರೇಶ್‌ ಕೆ. ಪ್ರಭು, ರಾಜಾಪುರ ಸಾರಸ್ವತ ಯುವ ವೃಂದದ ಗೌರವಾಧ್ಯಕ್ಷ ಕೆ.ಆರ್‌,
ಪಾಟ್ಕರ್‌, ಹಿರ್ಗಾನದ ಲಕೀÒ$¾ಪುರ, ಕಾಸರಗೋಡು ಮೊಗೇರು ದೇವಸ್ಥಾನದ ಧರ್ಮದರ್ಶಿಗಳು, ಸಮಾಜದ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಮಹಿಳಾ ಪ್ರತಿನಿಧಿಗಳು, ದೇವಸ್ಥಾನದ ಆಡಳಿತ ಮತ್ತು ಜೀರ್ಣೋದ್ದಾರ ಸಮಿತಿಗಳ ಪದಾಧಿಕಾರಿಗಳು, ಭಗವದ್ಭಕ್ತರು ಉಪಸ್ಥಿತರಿದ್ದರು.

ದೇವಸ್ಥಾನದ ಆಡಳಿತ ಮೊಕ್ತೇಸರ ಗಣಪತಿ ನಾಯಕ್‌ ಸ್ವಾಗತಿಸಿದರು. ಉಮೇಶ ನಾಯಕ್‌ ಪೆರ್ಣಂಕಿಲ, ರಾಮಚಂದ್ರ ಕಾಮತ್‌ ಕೊಡಿಬೆಟ್ಟು ಸಹಕರಿಸಿದರು. ನರಸಿಂಹ ನಾಯಕ್‌ ಮಣಿಪಾಲ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.