ಮುದ್ರಾಡಿ: ವಿಶೇಷ ಗ್ರಾಮಸಭೆ
Team Udayavani, Jan 20, 2019, 1:00 AM IST
ಹೆಬ್ರಿ: ಮುದ್ರಾಡಿ ಗ್ರಾಮ ಪಂಚಾಯತ್ನಲ್ಲಿ ಮಂಗನ ಕಾಯಿಲೆ ಕುರಿತು ವಿಶೇಷ ಸಭೆ ಜ.19ರಂದು ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಶಶಿಕಲಾ ಡಿ. ಪೂಜಾರಿ ವಹಿಸಿದ್ದರು.
ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ವೈದ್ಯಾಧಿಕಾರಿ ನರಸಿಂಹ ನಾಯಕ್ ಅವರು ಮಂಗನ ಕಾಯಿಲೆ ಕುರಿತು ಸಮಗ್ರವಾದ ಮಾಹಿತಿಯನ್ನು ಒದಗಿಸಿದರು. ಈ ಸಂದರ್ಭ ಗ್ರಾ.ಪಂ. ಉಪಾಧ್ಯಕ್ಷ ರಾಘವೇಂದ್ರ ನಾಯ್ಕ, ಹಿರಿಯ ಪಶುವೈದ್ಯಕೀಯ ಪರಿವೀಕ್ಷಕ ಶೇಖರ ನಾಯ್ಕ, ಗ್ರಾ.ಪಂ. ಸದಸ್ಯರಾದ ಶುಭದರ ಶೆಟ್ಟಿ, ವಿಶುಕುಮಾರ್, ವಸಂತಿ, ಕಾರ್ಯದರ್ಶಿ ಸದಾಶಿವ, ಗ್ರಾಮಕರಣಿಕ ನವೀನ್, ಮುದ್ರಾಡಿ ಗ್ರಾ.ಪಂ. ವ್ಯಾಪ್ತಿಯ ಶಾಲಾ ಮುಖ್ಯ ಶಿಕ್ಷಕಿ ಅಂಬುಜಾಕ್ಷಿ, ಶಿಕ್ಷಕ ರಾಮ ಬಿ. ಮೊದಲಾದವರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸದಸ್ಯ ಸಂತೋಷ ಕುಮಾರ್ ಶೆಟ್ಟಿ ಅವರು ಸ್ವಾಗತಿಸಿ, ಗ್ರಾಮ ಪಂಚಾಯತ್ ಗುಮಾಸ್ತ ಪದ್ಮನಾಭ ಕುಲಾಲ್ ಅವರು ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ