ಮುಂಡ್ಕೂರಿನ ಮೋಕ್ಷಧಾಮ ರಸ್ತೆಗೆ ಮುಕ್ತಿ ಕರುಣಿಸಿ


Team Udayavani, Jun 29, 2019, 5:41 AM IST

2806BELMNE1

ಬೆಳ್ಮಣ್‌: ಮುಂಡ್ಕೂರಿನ ಶ್ಮಶಾನ ಮೋಕ್ಷಧಾಮಕ್ಕೆ ಹೋಗುವ ರಸ್ತೆ ಬಹಳಷ್ಟು ನಾದುರಸ್ತಿಯಲ್ಲಿದ್ದು ಮೋಕ್ಷಕ್ಕಾಗಿ ಕಾಯುತ್ತಿದೆ. ಈ ರಸ್ತೆಯ ಡಾಮರು ಎದ್ದು ಹೋಗಿದ್ದು ವಾಹನ ಸಂಚಾರದ ಜತೆ ಜನರ ಸಂಚಾರಕ್ಕೂ ಅಯೋಗ್ಯ ಎನಿಸಿದೆ. ಮುಂಡ್ಕೂರಿನ ಮುಖ್ಯ ರಸ್ತೆಯಿಂದ ಕೆಲವೇ ಮೀಟರ್‌ಗಳಷ್ಟು ದೂರಕ್ಕೆ ಕಾಂಕ್ರೀಟ್‌ ನಡೆಸಲಾಗಿದ್ದು ಮುಂದೆ ಸರಕಾರಿ ಹಿ.ಪ್ರಾ. ಶಾಲೆಯವರೆಗೂ ಸಂಚರಿಸುವುದು ಕಷ್ಟಕರವಾಗಿದೆ.

ರುದ್ರಭೂಮಿ ವ್ಯವಸ್ಥಿತ;
ರಸ್ತೆ ಮಾತ್ರ ಸರಿ ಇಲ್ಲ
ಇಲ್ಲಿನ ಸಾರ್ವಜನಿಕ ಹಿಂದೂ ರುದ್ರಭೂಮಿ ಸಮಿತಿಯ ನೇತೃತ್ವದಲ್ಲಿ ನಿರ್ಮಿಸಲಾದ ಹಿಂದೂ ರುದ್ರಭೂಮಿ ವ್ಯವಸ್ಥಿತವಾಗಿದೆ. ಆದರೆ ಬರುವ ರಸ್ತೆ ಅತ್ಯಂತ ಕೆಟ್ಟದಾಗಿದ್ದು ಸಮಸ್ಯೆಯಾಗಿದೆ. ಮೋಕ್ಷಧಾಮದ ಸುತ್ತಮುತ್ತ ಹಾಕಿದ ಇಂಟರ್‌ಲಾಕ್‌ ಕೂಡ ಎದ್ದು ಹೋಗಿದ್ದು ಗುಂಡಿ ಬಿದ್ದಿದೆ.

ಸರಕಾರಿ ಕಚೇರಿಗಳಿಗೂ ಇದೇ ರಸ್ತೆ
ಗ್ರಾ.ಪಂ. ಕಚೇರಿ, ಸರಕಾರಿ ಶಾಲೆ, ಅಂಚೆ ಇಲಾಖೆ, ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌, ಹಾಲು ಉತ್ಪಾದಕರ ಸಹಕಾರಿ ಸಂಘ, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಘಟಕ ಇತ್ಯಾದಿ ಕಡೆಗಳಿಗೆ ಈ ರಸ್ತೆಯ ಮೂಲಕವೇ ಹಾದು ಹೋಗಬೇಕಾಗಿದೆ. ಡಾ| ಆಳ್ವರ ಶಾಪ್‌ನ ಪಕ್ಕದ ರಸ್ತೆ ಉಪಯೋಗವಾಗುತ್ತಿದ್ದರೂ ಆರಂಭದಲ್ಲಿ ಇಕ್ಕಟ್ಟಾಗಿರುವುದರಿಂದ ತೊಂದರೆ ಹೆಚ್ಚಿದೆ.

ಕಾಂಕ್ರೀಟ್‌ಗೆ ಆಗ್ರಹ
ಮುಖ್ಯ ರಸ್ತೆಯಿಂದ ಕೊಂಚ ದೂರ ದಷ್ಟು ಕಾಂಕ್ರೀಟ್‌ ನಡೆಸಲಾಗಿದ್ದು ಮುಂದೆಯೂ ಜಲ್ಲಿ ಎದ್ದಿರುವ ರಸ್ತೆಯ ಭಾಗಕ್ಕೂ ಕಾಂಕ್ರೀಟ್‌ ಹಾಕಿ ಮುಕ್ತಿ ಕರುಣಿಸಬೇಕಿದೆ.

ಅನುದಾನ ಸಾಲದು
ಸಂಬಂಧಪಟ್ಟ ಇಲಾಖೆಗೆ ಈ ರಸ್ತೆಯ ದುರವಸ್ಥೆ ತಿಳಿಸಲಾಗಿದೆ. ಪಂಚಾಯತ್‌ನ ಅನುದಾನ ಏನೇನೂ ಸಾಲದು, ಆದರೂ ಪ್ರಯತ್ನಿಸುತ್ತೇವೆ.
-ಶುಭಾ ಪಿ.ಶೆಟ್ಟಿ ,
ಮುಂಡ್ಕೂರು ಗ್ರಾ.ಪಂ. ಅಧ್ಯಕ್ಷೆ

ಮನವಿ ಮಾಡಲಾಗಿದೆ
ಹಲವು ಕಚೇರಿಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯ ದುರವಸ್ಥೆ ಬಗ್ಗೆ ಜನಪ್ರತಿನಿಧಿಗಳಿಗೆ ಮನವಿ ಮಾಡಲಾಗಿದೆ, ಸಮರ್ಪಕ ಸ್ಪಂದನ ಸಿಗುತ್ತಿಲ್ಲ.
-ಮಹಾಬಲ ಸಪಳಿಗ , ಸ್ಥಳೀಯರು

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.