ಟ್ಯಾಂಕರ್‌ ಪಡೆಯಲು ನಗರಸಭೆ ಹರಸಾಹಸ !

ನೀರಿದ್ದರೂ ಟ್ಯಾಂಕರ್‌ಗಳ ಕೊರತೆ?

Team Udayavani, May 12, 2019, 6:00 AM IST

1105UDSB3

ಕಡಿಯಾಳಿ ಬಾವಿಯೊಂದರಿಂದ ನೀರು ತುಂಬಿಸುತ್ತಿರುವ ಟ್ಯಾಂಕರ್‌.

ಉಡುಪಿ: ನಗರಸಭೆ ವ್ಯಾಪ್ತಿ, ಹೊರವಲಯದ ಕೆಲವು ಬಾವಿಗಳಲ್ಲಿ ನೀರಿನ ಲಭ್ಯತೆ ಇದ್ದರೂ ಅಗತ್ಯವಿರುವಷ್ಟು ಟ್ಯಾಂಕರ್‌ಗಳು ಲಭಿಸದೆ ಇರುವುದರಿಂದ ನಗರಸಭೆಗೆ ಸಂಕಷ್ಟ ಎದುರಾಗಿದೆ !.

ನದಿಯಲ್ಲಿರುವ ದೊಡ್ಡ ಹಳ್ಳಗಳಿಂದ ಪಂಪ್‌ಗ್ಳ ಮೂಲಕ ಬಜೆ ಡ್ಯಾಂಗೆ ನೀರು ಹಾಯಿಸಲಾಗುತ್ತಿದೆ. ಈ ಮೂಲಕ ನೀರು ಹಾಯಿಸುವುದರಿಂದ ಮುಂದಿನ 15-20 ದಿನಗಳವರೆಗೆ ರೇಷನಿಂಗ್‌ ಮೂಲಕ ನೀರು ನೀಡಲು ಸಾಧ್ಯ ಎಂಬ ವಿಶ್ವಾಸ ಅಧಿಕಾರಿಗಳದ್ದು. ಇನ್ನೊಂದೆಡೆ ನಗರಸಭೆ ಟ್ಯಾಂಕರ್‌ಗಳ ಮೂಲಕವೂ ನೀರು ವಿತರಣೆಯನ್ನು ಶುಕ್ರವಾರ ಆರಂಭಿಸಿದೆ. ಆದರೆ ಈಗ ನಗರಸಭೆಗೆ ಟ್ಯಾಂಕರ್‌ಗಳ ಕೊರತೆ ಎದುರಾಗಿದೆ! ಈ ಕೊರತೆ ಕಾರಣ ಟ್ಯಾಂಕರ್‌ ಸ್ವಾಧೀನಕ್ಕೆ ಜಿಲ್ಲಾಧಿಕಾರಿ ಆರ್‌ಟಿಒಗೆ ಸೂಚಿಸಿದ್ದಾರೆ. ಇದರಿಂದ 15 ಟ್ಯಾಂಕರ್‌ ಲಭ್ಯವಾಗಿವೆ. ಆದರೂ ನಗರಸಭೆ ಬೇಡಿಕೆಗೆ ತಕ್ಕಷ್ಟು ಲಭ್ಯವಾಗಿಲ್ಲ.

ಜಿಪಿಎಸ್‌ ಅಳವಡಿಕೆ
ನಗರಸಭೆಯಿಂದ ನೀರು ಪೂರೈಕೆಗೆ ಬಳಸಲಾಗುವ ಎಲ್ಲ ವಾಟರ್‌ ಟ್ಯಾಂಕರ್‌ಗಳಿಗೆ ಜಿಪಿಎಸ್‌ ಅಳವಡಿಸಲಾಗಿದೆ. ಆದರೆ ಶನಿವಾರ ಕೆಲವು ಟ್ಯಾಂಕರ್‌ಗಳು ನಗರಸಭೆಯ ನಿಯಂತ್ರಣಕ್ಕೆ ಸಿಗಲಿಲ್ಲ ಎನ್ನಲಾಗಿದೆ.

ಲೀಟರ್‌ಗೆ 25 ಪೈಸೆ ಪಾವತಿ
ಟ್ಯಾಂಕರ್‌ಗಳಿಗೆ ನಗರಸಭೆ ಲೀಟರ್‌ಗೆ 25 ಪೈಸೆಯಂತೆ ಪಾವತಿ ಮಾಡುತ್ತಿದೆ. ಶನಿವಾರ 10 ಟ್ಯಾಂಕರ್‌ಗಳಿಂದ ಮಾತ್ರ ನೀರು ಪೂರೈಕೆ ಸಾಧ್ಯವಾಗಿದೆ. ಉಳಿದ ಕೆಲವು ಟ್ಯಾಂಕರ್‌ಗಳು ಖಾಸಗಿಯಾಗಿ ನೀರು ಪೂರೈಸುತ್ತಿವೆ. ಇನ್ನು ಕೆಲವು ಟ್ಯಾಂಕರ್‌ಗಳು ನಗರಸಭೆ ಸದಸ್ಯರು, ಶಾಸಕರ ಮುತುವರ್ಜಿಯ ಮೇರೆಗೆ ನೀರು ವಿತರಿಸುತ್ತಿವೆ.

ನೀರಿನ ಮೂಲ ಎಲ್ಲಿ?
ನಗರಸಭೆಯಿಂದ ನೀರು ಪೂರೈಕೆ ಮಾಡುವ ಟ್ಯಾಂಕರ್‌ಗಳಿಗೆ ಪ್ರಸ್ತುತ ವಡಂಭಾಂಡೇಶ್ವರ, ಕೊಡವೂರಿನ ಉದ್ದಿನ ಹಿತ್ಲು, ಶಂಕರ ನಾರಾಯಣ ದೇವಸ್ಥಾನ ಸಮೀಪದ ಬಾವಿಯಿಂದ ಹಾಗೂ ಮಣಿಪಾಲದ ಜಿಎಸ್‌ಎಲ್‌ಆರ್‌ನಿಂದ ನೀರು ತುಂಬಿಸಲಾಗುತ್ತಿದೆ.

ಅಧಿಕಾರವಿಲ್ಲದ ಸದಸ್ಯರ ಅಸಹಾಯಕತೆ
ನಗರಸಭೆ ಚುನಾವಣೆ ಫ‌ಲಿತಾಂಶ ಪ್ರಕಟವಾಗಿ ಎಂಟು ತಿಂಗಳು ಕಳೆದರೂ ನಗರಸಭೆ ಸದಸ್ಯರು ಪ್ರಮಾಣವಚನ ಕೂಡ ತೆಗೆದುಕೊಂಡಿಲ್ಲ. ಆದರೆ ಆದರೆ ವಾರ್ಡ್‌ನ ಜನತೆ ಸದಸ್ಯರ ಬೆನ್ನು ಬಿದ್ದಿದ್ದಾರೆ. ನೀರಿಗಾಗಿ ಅಧಿಕಾರಿಗಳೊಂದಿಗೆ ಜಿದ್ದಿಗೆ ಬಿದ್ದ ಹಲವು ಸದಸ್ಯರು ಕೊನೆಗೆ ತಾವೇ ಸ್ವಂತ ಖರ್ಚಿನಿಂದ ಟ್ಯಾಂಕರ್‌ ನೀರು ಪೂರೈಕೆ ಮಾಡುತ್ತಿದ್ದಾರೆ. ತಡರಾತ್ರಿವರೆಗೂ ಟ್ಯಾಂಕರ್‌ನೊಂದಿಗೆ ವಾರ್ಡ್‌ಗಳಿಗೆ ಸುತ್ತಾಡುತ್ತಿದ್ದಾರೆ.

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.