ಮುನಿಯಾಲು ರಕ್ತದಾನ ಶಿಬಿರ: 52 ಯುನಿಟ್ರಕ್ತ ಸಂಗ್ರಹ
Team Udayavani, Sep 24, 2019, 5:33 AM IST
ಅಜೆಕಾರು: ಮುನಿಯಾಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮುನಿಯಾಲು ಲಯನ್ಸ್ಕ್ಲಬ್, ಜಿಲ್ಲಾರಕ್ತ ನಿಧಿ ಮತ್ತು ಮುನಿಯಾಲು ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಕಾರ ದಲ್ಲಿ ರಕ್ತದಾನ ಶಿಬಿರ ನಡೆಯಿತು.
ವಿದ್ಯಾರ್ಥಿಗಳು, ಲಯನ್ಸ್ ಸದಸ್ಯರು ರಕ್ತದಾನ ಮಾಡಿದರು. ಮುನಿಯಾಲು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸೌಮ್ಯಾ ಶಿಬಿರ ಉದ್ಘಾಟಿಸಿದರು.
ಮುನಿಯಾಲು ಲಯನ್ಸ್ ಕ್ಲಬ್ ಪ್ರಮುಖರಾದ ಗೋಪಿನಾಥ ಭಟ್, ಅಧ್ಯಕ್ಷ ಮಂಜುನಾಥ್ ಟಿ., ಕಾಲೇಜಿನ ಪ್ರಾಂಶುಪಾಲ ಸತೀಶ ಪೈ, ಅತಿಥಿ ಉಪನ್ಯಾಸಕರು, ರಕ್ತನಿಧಿ ಕೇಂದ್ರದ ಪ್ರಮುಖರು, ಲಯನ್ಸ್ಕ್ಲಬ್ನ ಶಂಕರ ಶೆಟ್ಟಿ, ಅಶೋಕ ಎಂ. ಶೆಟ್ಟಿ, ಖಜಾನೆ ಸಂದೇಶ ಶೆಟ್ಟಿ, ಡಾ| ಸುದರ್ಶನ್ ಹೆಬ್ಟಾರ್, ಉಪನ್ಯಾಸಕರಾದ ಕೋಕಿಲಾ ಎಚ್.ಎಸ್., ದತ್ತಕುಮಾರ್, ಹಾಜಿಬಾಬ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ