ಸ್ಯಾಂಟ್ರೋ ರವಿ ಬೆನ್ನು ಹತ್ತಿ ಹೆಬ್ರಿಗೆ ಬಂದ ಮೈಸೂರು ಪೊಲೀಸರು
Team Udayavani, Jan 12, 2023, 4:38 PM IST
ಉಡುಪಿ: ‘ಸ್ಯಾಂಟ್ರೋ ರವಿ’ಯ ಪ್ರಕರಣದ ಬೆನ್ನು ಹತ್ತಿರುವ ಪೊಲೀಸರು ಉಡುಪಿ ಜಿಲ್ಲೆಯ ಹೆಬ್ರಿಯ ವ್ಯಕ್ತಿಯೊಬ್ಬರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಹೆಬ್ರಿಯಲ್ಲಿ ಬೀಡದಂಗಡಿ ನಡೆಸುತ್ತಿರುವ ರಮೇಶ್ ಅವರ ಕರೆಯ ಜಾಡು ಹಿಡಿದ ಮ್ಯೆಸೂರು ಪೊಲೀಸರು ಮಂಗಳವಾರ ಸಂಜೆ ವೇಳೆಗೆ ಮಫ್ತಿಯಲ್ಲಿ ಹಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ 200 ಯೂನಿಟ್ ಉಚಿತ ವಿದ್ಯುತ್ ‘ಬೇಜವಾಬ್ದಾರಿ ಮತ್ತು ತರ್ಕಹೀನ ಎಂದ ಸಿಎಂ
ಬಳಿಕ ರಮೇಶ್ ಅವರ ಮೊಬ್ಯೆಲ್ ಪಡೆದು ಕರೆಯ ಜಾಡು ಪರಿಶೀಲಿಸಿ ಹೆಚ್ಚಿನ ವಿಚಾರಣೆ ಮಾಡಿದ್ದಾರೆ. ಆದರೆ ಯಾವ ಕುರುಹೂ ಪತ್ತೆಯಾಗಿಲ್ಲ.
ರಮೇಶ್ ಅವರ ಮೊಬೈಲ್ ನಿಂದ ರವಿ ಆಪ್ತರಿಗೆ ಹೋಗಿರುವ ಹಿನ್ನೆಲೆಯಲ್ಲಿ ತನಿಖೆ ನಡೆದಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!