ಲಕ್ಷಾಧಿಪತಿಯ ರಹಸ್ಯಗಳು; 4 ಅವಧಿಗಳ ಸರಳ, ಸುಲಭ ವಾಟ್ಸಪ್ ತರಬೇತಿ ಕಾರ್ಯಾಗಾರ

ಹೇಗೆ ತಮ್ಮ ಕಾರ್ಯಕ್ಷಮತೆ ಹೆಚ್ಚಬಹುದು

Team Udayavani, Nov 12, 2021, 3:45 PM IST

ಲಕ್ಷಾಧಿಪತಿಯ ರಹಸ್ಯಗಳು; 4 ಕಂತುಗಳ ಸರಳ, ಸುಲಭ ವಾಟ್ಸಪ್ ತರಬೇತಿ ಕಾರ್ಯಾಗಾರ

ಹಣವು ತಮ್ಮ ಬಳಿ ಉಳಿಯುತ್ತಿಲ್ಲ ಎಂಬ ಚಿಂತೆ ನಿಮ್ಮನ್ನು ಕಾಡುತ್ತಿದೆಯೇ? ಹಣ ,ಆರೋಗ್ಯ ಮತ್ತು ಉತ್ತಮ ಬಾಂಧವ್ಯಗಳನ್ನು ನಿಮ್ಮ ಜೀವನಕ್ಕೆ ಆಕರ್ಷಿಸುವ ಕಲೆಯನ್ನು ಕಲಿತು ಸಮೃದ್ಧ ಹಾಗೂ ಸಂತೋಷದ ಜೀವನವನ್ನು ಹೇಗೆ ನಡೆಸಬೇಕು ಎಂದು ತಿಳಿಯಿರಿ.

ನೀವು ವಿದ್ಯಾರ್ಥಿ, ಗೃಹಿಣಿ, ಖಾಸಗಿ ಅಥವಾ ಸರ್ಕಾರಿ ಉದ್ಯೋಗಿ , ನಿವೃತ್ತರು ಅಥವಾ ಉದ್ಯಮಿಯಾಗಿದ್ದರೂ, ಸಮೃದ್ಧಿಯನ್ನು ಆಕರ್ಷಿಸುವ ವಿಧಾನವನ್ನು ಕಲಿತು ಕೊರತೆ ಇಲ್ಲದ ಸುಖಮಯ ಜೀವನವನ್ನು ಹೇಗೆ ನಡೆಸಬೇಕೆನ್ನುವ ತರಬೇತಿ ನಿಮಗಿಲ್ಲಿ ಸಿಗಲಿದೆ.

ನಮ್ಮ ಸುತ್ತಮುತ್ತಲಿನ ಪರಿಸರ ನಮ್ಮಲ್ಲಿ ನಕಾರಾತ್ಮಕ ಆಲೋಚನೆಗಳನ್ನು ಉಂಟು ಮಾಡಲು ಪ್ರಭಾವ ಬೀರುತ್ತದೆ ಎಂದು ವೈಜ್ಞಾನಿಕ ಸಂಶೋಧನೆ ಹೇಳುತ್ತದೆ.

ಈ ನಕಾರಾತ್ಮಕ ತಡೆಗೋಡೆಗಳನ್ನು ತೆರವುಗೊಳಿಸಿದರೆ ಹೇಗೆ,
*ತಮ್ಮ ಜೀವನ ಸುಂದರಮಯವಾಗಬಹುದು?
*ಹೇಗೆ ತಮ್ಮ ಕಾರ್ಯಕ್ಷಮತೆ ಹೆಚ್ಚಬಹುದು??
*ಹೇಗೆ ನಿಮ್ಮ ಪರಿವಾರದ ಕನಸುಗಳನ್ನು ನನಸಾಗಿಸಬಹುದು ಎಂದು ಆಲೋಚಿಸುತ್ತಿದ್ದೀರಾ? ಹಾಗಾದರೆ ನಿಮಗೊಂದು ಸಂತೋಷದ ವಿಷಯ ಇದೆ.

ಈ ಕಾರ್ಯಾಗಾರದಲ್ಲಿ ಭಾಗವಹಿಸಲು, ಈ ಲಿಂಕ್ ಒತ್ತಿರಿ.

ಬಹಳಷ್ಟು ಗುರುಗಳು ಮತ್ತು ತಜ್ಞರೊಂದಿಗೆ ಬೆರೆತು ತಮ್ಮ ಮನಸ್ಸಿನಲ್ಲಿ ಇರುವಂತಹ ಹಣ ಸಂಪಾದನೆಯ/ಉಳಿಸುವ ತಡೆಗೋಡೆಗಳನ್ನು ತೆರವುಗೊಳಿಸಿ ಅಪಾರ ಹಣವನ್ನು ಆಕರ್ಷಿಸಿ ನಿಮ್ಮ ಬದುಕನ್ನು ಸುಂದರವಾಗಿ ರೂಪಿಸಲು ನಮ್ಮ ಮಾತೃ ಭಾಷೆಯಾದ ಕನ್ನಡದಲ್ಲಿ “ಲಕ್ಷಾಧಿಪತಿಯ ರಹಸ್ಯಗಳು” ಎಂಬ 4 ಅವಧಿಗಳ ಸರಳ ಸುಲಭ ವಾಟ್ಸಪ್ ತರಬೇತಿ ಕಾರ್ಯಾಗಾರವನ್ನು ನಿರೂಪಿಸಿದ್ದೇನೆ.

ಕಾರ್ಯಕ್ರಮದ ರೂಪರೇಷೆ.
*ಮೊದಲನೆಯ ಅವಧಿ ಸಮೃದ್ಧತೆಯ ಚಕ್ರದ ಬಗ್ಗೆ ಮಾಹಿತಿ.
*ಎರಡನೆಯ ಅವಧಿ ಸಂಬಂಧಗಳ ಪಾತ್ರ ಏನು ಮತ್ತು ಸಂಬಂಧಗಳನ್ನು ಸುಧಾರಿಸುವ ಉಪಾಯಗಳು
*ಮೂರನೆಯ ಅವಧಿ ಆರೋಗ್ಯದಲ್ಲಿ ಸಮೃದ್ಧತೆಯನ್ನು ಸಾಧಿಸಲು 2 ಸೂತ್ರಗಳು
*ನಾಲ್ಕನೆಯ ಅವಧಿ “ಲಕ್ಷಾಧಿಪತಿಯ ರಹಸ್ಯಗಳು” ಇದರ ರೂಪ ರೇಷೆಗಳನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊ0ಡು ಹೇಗೆ ಮುಂದುವರಿಸಬೇಕು.

ಈ 4 ಅವಧಿಗಳ ವಾಟ್ಸಾಪ್ ಕಾರ್ಯಾಗಾರದ ವೆಚ್ಚ ರೂ. 1999/ ಆಗಿದ್ದು,
*ತದನಂತರದ ನೋಂದಣಿದಾರರಿಗೆ ಅದು ಕೇವಲ ರೂ.199/ ಆಗಿರುತ್ತದೆ ಮತ್ತು
*ಭಾಗವಹಿಸುವ ಪ್ರತಿಯೊಬ್ಬರಿಗೂ ರೂ.12,000/ನ ಉಚಿತ ಕೊಡುಗೆಗಳನ್ನು(ಒಟ್ಟು 3)ನೀಡಲಾಗುವುದು.

ನಿಮ್ಮ ಹಣದ ತಡೆಗೋಡೆಗಳನ್ನು ( Money Blocks) ತೆರವುಗೊಳಿಸಿ ಸಕಾರಾತ್ಮಕ ಮಾನಸಿಕತೆಯನ್ನು ಕೇವಲ 4 ಅವಧಿಗಳಲ್ಲಿ ಪಡೆಯಬಹುದಾದರೆ ಇದನ್ನು ಹೇಗೆ ನಿರಾಕರಿಸುತ್ತೀರಿ?

ನಿಮ್ಮ ಸುಪ್ತ ಮನಸ್ಸನ್ನು ನೀವೇ ನಿಯಂತ್ರಿಸಲು ಮತ್ತು ನಿಮ್ಮ ಜೀವನದುದ್ದಕ್ಕೂ ಧನಾತ್ಮಕ ಮನೊಭಾವವನ್ನು ಸತತವಾಗಿ ಹೊಂದಿರಲು ಈ ಕಾರ್ಯಾಗಾರದಲ್ಲಿ ಭಾಗವಹಿಸಿರಿ. ಈ ಕಾರ್ಯಾಗಾರದಲ್ಲಿ ಭಾಗವಹಿಸಲು, ಈ ಲಿಂಕ್ ಒತ್ತಿರಿ.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.